AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಮೋಹಿತ್ ಶರ್ಮಾ

IPL 2024: ಐಪಿಎಲ್ 2024 ರ 40ನೇ ಪಂದ್ಯದಲ್ಲಿ 73 ರನ್​ಗಳನ್ನು ನೀಡುವ ಮೂಲಕ ಹಿರಿಯ ವೇಗಿ ಮೋಹಿತ್ ಶರ್ಮಾ ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಸಹ 6 ವರ್ಷಗಳ ಹಿಂದೆ ಸನ್​ರೈಸರ್ಸ್ ಹೈದರಾಬಾದ್ ವೇಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ನಿರ್ಮಿಸಿದ್ದ ಅತ್ಯಂತ ಕಳಪೆ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Apr 25, 2024 | 7:22 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿ ಮೋಹಿತ್ ಶರ್ಮಾ ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ ಬರೋಬ್ಬರಿ 73 ರನ್​ಗಳನ್ನು ನೀಡುವ ಮೂಲಕ ಮೋಹಿತ್ ಈ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿ ಮೋಹಿತ್ ಶರ್ಮಾ ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ ಬರೋಬ್ಬರಿ 73 ರನ್​ಗಳನ್ನು ನೀಡುವ ಮೂಲಕ ಮೋಹಿತ್ ಈ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎಂಬ ದಾಖಲೆ ಬಾಸಿಲ್ ಥಂಪಿ ಹೆಸರಿನಲ್ಲಿತ್ತು. 2018 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಆಡಿದ್ದ ಬಾಸಿಲ್ 4 ಓವರ್​ಗಳಲ್ಲಿ 70 ರನ್ ನೀಡಿ ಈ ಹೀನಾಯ ದಾಖಲೆ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎಂಬ ದಾಖಲೆ ಬಾಸಿಲ್ ಥಂಪಿ ಹೆಸರಿನಲ್ಲಿತ್ತು. 2018 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಆಡಿದ್ದ ಬಾಸಿಲ್ 4 ಓವರ್​ಗಳಲ್ಲಿ 70 ರನ್ ನೀಡಿ ಈ ಹೀನಾಯ ದಾಖಲೆ ನಿರ್ಮಿಸಿದ್ದರು.

2 / 5
ಇದೀಗ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವೇಗಿ ಮೋಹಿತ್ ಶರ್ಮಾ 4 ಓವರ್​ಗಳಲ್ಲಿ 73 ರನ್ ಬಿಟ್ಟು ಕೊಟ್ಟಿದ್ದಾರೆ. ಈ ಮೂಲಕ 4 ಓವರ್​ ಸ್ಪೆಲ್​ನಲ್ಲಿ ಅತೀ ಹೆಚ್ಚು ರನ್ ಹೊಡೆಸಿಕೊಂಡ ಐಪಿಎಲ್ ಬೌಲರ್ ಎನಿಸಿಕೊಂಡಿದ್ದಾರೆ.

ಇದೀಗ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವೇಗಿ ಮೋಹಿತ್ ಶರ್ಮಾ 4 ಓವರ್​ಗಳಲ್ಲಿ 73 ರನ್ ಬಿಟ್ಟು ಕೊಟ್ಟಿದ್ದಾರೆ. ಈ ಮೂಲಕ 4 ಓವರ್​ ಸ್ಪೆಲ್​ನಲ್ಲಿ ಅತೀ ಹೆಚ್ಚು ರನ್ ಹೊಡೆಸಿಕೊಂಡ ಐಪಿಎಲ್ ಬೌಲರ್ ಎನಿಸಿಕೊಂಡಿದ್ದಾರೆ.

3 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ (88) ಹಾಗೂ ಅಕ್ಷರ್ ಪಟೇಲ್ (66) ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ (88) ಹಾಗೂ ಅಕ್ಷರ್ ಪಟೇಲ್ (66) ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತು.

4 / 5
ಈ ಕಠಿಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತು. ಸಾಯಿ ಸುದರ್ಶನ್ (65) ಹಾಗೂ ಡೇವಿಡ್ ಮಿಲ್ಲರ್ (55) ಅವರ ಸ್ಪೋಟಕ ಅರ್ಧಶತಕದೊಂದಿಗೆ ಗುಜರಾತ್ 19 ಓವರ್​ಗಳಲ್ಲಿ 206 ರನ್​ ಕಲೆಹಾಕಿತು. ಕೊನೆಯ ಓವರ್​ನಲ್ಲಿ 19 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ 14 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೇವಲ 4 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತು. ಸಾಯಿ ಸುದರ್ಶನ್ (65) ಹಾಗೂ ಡೇವಿಡ್ ಮಿಲ್ಲರ್ (55) ಅವರ ಸ್ಪೋಟಕ ಅರ್ಧಶತಕದೊಂದಿಗೆ ಗುಜರಾತ್ 19 ಓವರ್​ಗಳಲ್ಲಿ 206 ರನ್​ ಕಲೆಹಾಕಿತು. ಕೊನೆಯ ಓವರ್​ನಲ್ಲಿ 19 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ 14 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೇವಲ 4 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

5 / 5
Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ