AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದ RCB

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 19ನೇ ಪಂದ್ಯದಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟೀಮ್ ಇಂಡಿಯಾದ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಮುರಿದಿದೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Apr 07, 2024 | 12:09 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ (IPL) ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದಿದೆ. ಅಚ್ಚರಿ ಎನಿಸಿದರೂ ಇದು ಸತ್ಯ. ಅದು ಕೂಡ ವಿರಾಟ್ ಕೊಹ್ಲಿಯ 8ನೇ ಶತಕದೊಂದಿಗೆ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್​ (IPL) ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದಿದೆ. ಅಚ್ಚರಿ ಎನಿಸಿದರೂ ಇದು ಸತ್ಯ. ಅದು ಕೂಡ ವಿರಾಟ್ ಕೊಹ್ಲಿಯ 8ನೇ ಶತಕದೊಂದಿಗೆ ಎಂಬುದು ವಿಶೇಷ.

1 / 5
ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ತಂಡವೆಂಬ ವಿಶ್ವ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು. ಭಾರತ ತಂಡವು ಒಟ್ಟು 219 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಭಾರತೀಯ ಬ್ಯಾಟರ್​ಗಳು 17 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿ ತಂಡವೆಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿತ್ತು.

ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ತಂಡವೆಂಬ ವಿಶ್ವ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು. ಭಾರತ ತಂಡವು ಒಟ್ಟು 219 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಭಾರತೀಯ ಬ್ಯಾಟರ್​ಗಳು 17 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿ ತಂಡವೆಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿತ್ತು.

2 / 5
ಆದರೀಗ ಈ ವಿಶ್ವ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುರಿದಿದೆ. ಟಿ20 ಕ್ರಿಕೆಟ್​ನಲ್ಲಿ 246 ಪಂದ್ಯಗಳನ್ನಾಡಿರುವ ಆರ್​ಸಿಬಿ ಪರ 18 ಶತಕಗಳು ಮೂಡಿಬಂದಿವೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ತಂಡ ಎಂಬ ದಾಖಲೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

ಆದರೀಗ ಈ ವಿಶ್ವ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುರಿದಿದೆ. ಟಿ20 ಕ್ರಿಕೆಟ್​ನಲ್ಲಿ 246 ಪಂದ್ಯಗಳನ್ನಾಡಿರುವ ಆರ್​ಸಿಬಿ ಪರ 18 ಶತಕಗಳು ಮೂಡಿಬಂದಿವೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ತಂಡ ಎಂಬ ದಾಖಲೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

3 / 5
ವಿಶೇಷ ಎಂದರೆ ಆರ್​ಸಿಬಿ ಪರ ಮೂಡಿಬಂದಿರುವ 18 ಶತಕಗಳಲ್ಲಿ 8 ಸೆಂಚುರಿಗಳನ್ನು ವಿರಾಟ್ ಕೊಹ್ಲಿ ಒಬ್ಬರೇ ಬಾರಿಸಿದ್ದಾರೆ. ಇನ್ನುಳಿದಂತೆ ಮನೀಶ್ ಪಾಂಡೆ (1), ಕ್ರಿಸ್ ಗೇಲ್ (5), ಎಬಿ ಡಿವಿಲಿಯರ್ಸ್ (2), ದೇವದತ್ ಪಡಿಕ್ಕಲ್ (1), ರಜತ್ ಪಾಟಿದಾರ್ (1) ಆರ್​ಸಿಬಿ ಪರ ಸೆಂಚುರಿಗಳನ್ನು ಸಿಡಿಸಿ ಮಿಂಚಿದ್ದಾರೆ.

ವಿಶೇಷ ಎಂದರೆ ಆರ್​ಸಿಬಿ ಪರ ಮೂಡಿಬಂದಿರುವ 18 ಶತಕಗಳಲ್ಲಿ 8 ಸೆಂಚುರಿಗಳನ್ನು ವಿರಾಟ್ ಕೊಹ್ಲಿ ಒಬ್ಬರೇ ಬಾರಿಸಿದ್ದಾರೆ. ಇನ್ನುಳಿದಂತೆ ಮನೀಶ್ ಪಾಂಡೆ (1), ಕ್ರಿಸ್ ಗೇಲ್ (5), ಎಬಿ ಡಿವಿಲಿಯರ್ಸ್ (2), ದೇವದತ್ ಪಡಿಕ್ಕಲ್ (1), ರಜತ್ ಪಾಟಿದಾರ್ (1) ಆರ್​ಸಿಬಿ ಪರ ಸೆಂಚುರಿಗಳನ್ನು ಸಿಡಿಸಿ ಮಿಂಚಿದ್ದಾರೆ.

4 / 5
ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಶತಕಗಳನ್ನು ಶತಕ ಸಿಡಿಸಿದ ತಂಡಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (18) ಅಗ್ರಸ್ಥಾನದಲ್ಲಿದ್ದರೆ, ದ್ವಿತೀಯ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ (14) ತಂಡವಿದೆ. ಹಾಗೆಯೇ ತೃತೀಯ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ (14) ತಂಡ ಕಾಣಿಸಿಕೊಂಡಿದೆ.

ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಶತಕಗಳನ್ನು ಶತಕ ಸಿಡಿಸಿದ ತಂಡಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (18) ಅಗ್ರಸ್ಥಾನದಲ್ಲಿದ್ದರೆ, ದ್ವಿತೀಯ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ (14) ತಂಡವಿದೆ. ಹಾಗೆಯೇ ತೃತೀಯ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ (14) ತಂಡ ಕಾಣಿಸಿಕೊಂಡಿದೆ.

5 / 5
Follow Us
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ