AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕಿಂಗ್ ಕೊಹ್ಲಿಯ ವಿಶೇಷ ದಾಖಲೆ ಸರಿಗಟ್ಟಿದ ಎಂಎಸ್ ಧೋನಿ

IPL 2024: ಐಪಿಎಲ್ 2024ರ 29ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮಹೇಂದ್ರ ಸಿಂಗ್ ಧೋನಿ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ 2ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 15, 2024 | 9:18 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 29ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮಹೇಂದ್ರ ಸಿಂಗ್ ಧೋನಿ (MS Dhoni) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 29ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮಹೇಂದ್ರ ಸಿಂಗ್ ಧೋನಿ (MS Dhoni) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಪರ 250 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದರು. ಈ ಮೂಲಕ ಐಪಿಎಲ್ ಫ್ರಾಂಚೈಸಿಯೊಂದರ ಪರ 250 ಪಂದ್ಯಗಳನ್ನಾಡಿದ 2ನೇ ಆಟಗಾರ ಎನಿಸಿಕೊಂಡರು.

ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಪರ 250 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದರು. ಈ ಮೂಲಕ ಐಪಿಎಲ್ ಫ್ರಾಂಚೈಸಿಯೊಂದರ ಪರ 250 ಪಂದ್ಯಗಳನ್ನಾಡಿದ 2ನೇ ಆಟಗಾರ ಎನಿಸಿಕೊಂಡರು.

2 / 5
ಇದಕ್ಕೂ ಮುನ್ನ ಇಂತಹದೊಂದು ದಾಖಲೆ ನಿರ್ಮಿಸಿದ್ದು ವಿರಾಟ್ ಕೊಹ್ಲಿ. ಆರ್​ಸಿಬಿ ಪರ ಇದುವರೆಗೆ 258 ಪಂದ್ಯಗಳನ್ನಾಡುವ ಮೂಲಕ ಕಿಂಗ್ ಕೊಹ್ಲಿ ಐಪಿಎಲ್​ ತಂಡವೊಂದರ ಪರ ಅತೀ ಹೆಚ್ಚು ಮ್ಯಾಚ್​ಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದಾರೆ.

ಇದಕ್ಕೂ ಮುನ್ನ ಇಂತಹದೊಂದು ದಾಖಲೆ ನಿರ್ಮಿಸಿದ್ದು ವಿರಾಟ್ ಕೊಹ್ಲಿ. ಆರ್​ಸಿಬಿ ಪರ ಇದುವರೆಗೆ 258 ಪಂದ್ಯಗಳನ್ನಾಡುವ ಮೂಲಕ ಕಿಂಗ್ ಕೊಹ್ಲಿ ಐಪಿಎಲ್​ ತಂಡವೊಂದರ ಪರ ಅತೀ ಹೆಚ್ಚು ಮ್ಯಾಚ್​ಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದಾರೆ.

3 / 5
ಇದೀಗ ಸಿಎಸ್​ಕೆ ಪರ 250 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಈ ಸಾಧನೆ ಮಾಡಿದ 2ನೇ ಆಟಗಾರನಾಗಿ ಮಹೇಂದ್ರ ಸಿಂಗ್ ಧೋನಿ ಹೊರಹೊಮ್ಮಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸಿಎಸ್​ಕೆ ತಂಡದ ಮಾಜಿ ನಾಯಕ ಸರಿಟ್ಟಿದ್ದಾರೆ.

ಇದೀಗ ಸಿಎಸ್​ಕೆ ಪರ 250 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಈ ಸಾಧನೆ ಮಾಡಿದ 2ನೇ ಆಟಗಾರನಾಗಿ ಮಹೇಂದ್ರ ಸಿಂಗ್ ಧೋನಿ ಹೊರಹೊಮ್ಮಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸಿಎಸ್​ಕೆ ತಂಡದ ಮಾಜಿ ನಾಯಕ ಸರಿಟ್ಟಿದ್ದಾರೆ.

4 / 5
ಇನ್ನು 250ನೇ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೊನೆಯ ಓವರ್​ನ 4 ಎಸೆತಗಳನ್ನು ಎದುರಿಸಿದ ಎಂಎಸ್​ಡಿ 3 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 20 ರನ್ ಚಚ್ಚಿದರು. ಈ ಭರ್ಜರಿ ಬ್ಯಾಟಿಂಗ್ ಪರಿಣಾಮ ಸಿಎಸ್​ಕೆ ತಂಡವು 20 ಓವರ್​ 4 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 186 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸಿಎಸ್​ಕೆ ತಂಡವು 20 ರನ್​ಗಳ ಜಯ ಸಾಧಿಸಿದೆ.

ಇನ್ನು 250ನೇ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೊನೆಯ ಓವರ್​ನ 4 ಎಸೆತಗಳನ್ನು ಎದುರಿಸಿದ ಎಂಎಸ್​ಡಿ 3 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 20 ರನ್ ಚಚ್ಚಿದರು. ಈ ಭರ್ಜರಿ ಬ್ಯಾಟಿಂಗ್ ಪರಿಣಾಮ ಸಿಎಸ್​ಕೆ ತಂಡವು 20 ಓವರ್​ 4 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 186 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸಿಎಸ್​ಕೆ ತಂಡವು 20 ರನ್​ಗಳ ಜಯ ಸಾಧಿಸಿದೆ.

5 / 5
Follow us
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ