AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: 42ನೇ ವಯಸ್ಸಿನಲ್ಲೂ ಧೋನಿ ದಾಖಲೆ..!

IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ 20 ಓವರ್​ಗಳಲ್ಲಿ 173 ರನ್​ ಕಲೆಹಾಕಿ ಸಿಎಸ್​ಕೆ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ್ದರು. ಆದರೆ ಈ ಗುರಿಯನ್ನು 18.4 ಓವರ್​ಗಳಲ್ಲಿ ಚೇಸ್ ಮಾಡಿ ಸಿಎಸ್​ಕೆ ತಂಡವು IPL 2024 ರಲ್ಲಿ ಶುಭಾರಂಭ ಮಾಡಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 23, 2024 | 8:59 AM

Share
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಆರ್​ಸಿಬಿ (RCB) ವಿರುದ್ಧದ ಪಂದ್ಯದ ಮೂಲಕ ಮಹೇಂದ್ರ ಸಿಂಗ್ ಧೋನಿ (MS Dhoni) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಅದ್ಭುತ ಫೀಲ್ಡಿಂಗ್ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಆರ್​ಸಿಬಿ (RCB) ವಿರುದ್ಧದ ಪಂದ್ಯದ ಮೂಲಕ ಮಹೇಂದ್ರ ಸಿಂಗ್ ಧೋನಿ (MS Dhoni) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಅದ್ಭುತ ಫೀಲ್ಡಿಂಗ್ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

1 / 6
ಅದರಂತೆ ಭರ್ಜರಿ ಬೌಲಿಂಗ್ ದಾಳಿ ಸಂಘಟಿಸಿದ ಸಿಎಸ್​ಕೆ ಬೌಲರ್​ಗಳು ಆರ್​ಸಿಬಿ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದ್ದರು. ಅದರಲ್ಲೂ ಕರಾರುವಾಕ್ ದಾಳಿ ಸಂಘಟಿಸಿದ ಮುಸ್ತಫಿಜುರ್ ರೆಹಮಾನ್ 4 ವಿಕೆಟ್ ಕಬಳಿಸಿ ಮಿಂಚಿದರು. ಇದರಲ್ಲಿ 2 ವಿಕೆಟ್​ಗಳು ವಿಕೆಟ್ ಕೀಪರ್​ ಮಹೇಂದ್ರ ಸಿಂಗ್ ಧೋನಿ ಹಿಡಿದ ಕ್ಯಾಚ್​ನಿಂದ ಮೂಡಿಬಂದಿದ್ದವು.

ಅದರಂತೆ ಭರ್ಜರಿ ಬೌಲಿಂಗ್ ದಾಳಿ ಸಂಘಟಿಸಿದ ಸಿಎಸ್​ಕೆ ಬೌಲರ್​ಗಳು ಆರ್​ಸಿಬಿ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದ್ದರು. ಅದರಲ್ಲೂ ಕರಾರುವಾಕ್ ದಾಳಿ ಸಂಘಟಿಸಿದ ಮುಸ್ತಫಿಜುರ್ ರೆಹಮಾನ್ 4 ವಿಕೆಟ್ ಕಬಳಿಸಿ ಮಿಂಚಿದರು. ಇದರಲ್ಲಿ 2 ವಿಕೆಟ್​ಗಳು ವಿಕೆಟ್ ಕೀಪರ್​ ಮಹೇಂದ್ರ ಸಿಂಗ್ ಧೋನಿ ಹಿಡಿದ ಕ್ಯಾಚ್​ನಿಂದ ಮೂಡಿಬಂದಿದ್ದವು.

2 / 6
ಇನ್ನು ಆರ್​ಸಿಬಿ ತಂಡದ ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಅನೂಜ್ ರಾವತ್ ಅವರನ್ನು ಮಹೇಂದ್ರ ಸಿಂಗ್ ಧೋನಿ ರನೌಟ್ ಮಾಡಿದ್ದರು. ಈ ರನೌಟ್​ನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನೌಟ್ ಮಾಡಿದ ಆಟಗಾರ ಎಂಬ ದಾಖಲೆ ಧೋನಿ ಪಾಲಾಗಿದೆ.

ಇನ್ನು ಆರ್​ಸಿಬಿ ತಂಡದ ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಅನೂಜ್ ರಾವತ್ ಅವರನ್ನು ಮಹೇಂದ್ರ ಸಿಂಗ್ ಧೋನಿ ರನೌಟ್ ಮಾಡಿದ್ದರು. ಈ ರನೌಟ್​ನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನೌಟ್ ಮಾಡಿದ ಆಟಗಾರ ಎಂಬ ದಾಖಲೆ ಧೋನಿ ಪಾಲಾಗಿದೆ.

3 / 6
ಇದಕ್ಕೂ ಮುನ್ನ ಈ ಅಪರೂಪದ ದಾಖಲೆ ರವೀಂದ್ರ ಜಡೇಜಾ ಅವರ ಹೆಸರಿನಲ್ಲಿತ್ತು. 227 ಐಪಿಎಲ್ ಪಂದ್ಯಗಳನ್ನಾಡಿರುವ ಜಡೇಜಾ ಒಟ್ಟು 23 ರನೌಟ್​ಗಳನ್ನು ಮಾಡಿ ಈ ವಿಶೇಷ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಈ ಅಪರೂಪದ ದಾಖಲೆ ರವೀಂದ್ರ ಜಡೇಜಾ ಅವರ ಹೆಸರಿನಲ್ಲಿತ್ತು. 227 ಐಪಿಎಲ್ ಪಂದ್ಯಗಳನ್ನಾಡಿರುವ ಜಡೇಜಾ ಒಟ್ಟು 23 ರನೌಟ್​ಗಳನ್ನು ಮಾಡಿ ಈ ವಿಶೇಷ ದಾಖಲೆ ಬರೆದಿದ್ದರು.

4 / 6
ಇದೀಗ 251ನೇ ಪಂದ್ಯದಲ್ಲಿ ಅನೂಜ್ ರಾವತ್ ಅವರನ್ನು ರನೌಟ್ ಮಾಡುವ ಮೂಲಕ ಧೋನಿ ಈ ದಾಖಲೆ ಮುರಿದಿದ್ದಾರೆ. ಅಲ್ಲದೆ ಐಪಿಎಲ್​ನಲ್ಲಿ 24 ರನೌಟ್ ಮಾಡಿ ತಮ್ಮ 42ನೇ ವಯಸ್ಸಿನಲ್ಲೂ ವಿಶೇಷ ದಾಖಲೆ ಬರೆಯುವಲ್ಲಿ ಧೋನಿ ಯಶಸ್ವಿಯಾಗಿದ್ದಾರೆ.

ಇದೀಗ 251ನೇ ಪಂದ್ಯದಲ್ಲಿ ಅನೂಜ್ ರಾವತ್ ಅವರನ್ನು ರನೌಟ್ ಮಾಡುವ ಮೂಲಕ ಧೋನಿ ಈ ದಾಖಲೆ ಮುರಿದಿದ್ದಾರೆ. ಅಲ್ಲದೆ ಐಪಿಎಲ್​ನಲ್ಲಿ 24 ರನೌಟ್ ಮಾಡಿ ತಮ್ಮ 42ನೇ ವಯಸ್ಸಿನಲ್ಲೂ ವಿಶೇಷ ದಾಖಲೆ ಬರೆಯುವಲ್ಲಿ ಧೋನಿ ಯಶಸ್ವಿಯಾಗಿದ್ದಾರೆ.

5 / 6
ಇನ್ನು ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 251 ಪಂದ್ಯಗಳಲ್ಲಿ ಧೋನಿ 140 ಕ್ಯಾಚ್ ಹಾಗೂ 42 ಸ್ಟಂಪಿಂಗ್ ಮಾಡುವ ಮೂಲಕ ಈ ದಾಖಲೆ ಬರೆದಿಟ್ಟಿದ್ದಾರೆ.

ಇನ್ನು ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 251 ಪಂದ್ಯಗಳಲ್ಲಿ ಧೋನಿ 140 ಕ್ಯಾಚ್ ಹಾಗೂ 42 ಸ್ಟಂಪಿಂಗ್ ಮಾಡುವ ಮೂಲಕ ಈ ದಾಖಲೆ ಬರೆದಿಟ್ಟಿದ್ದಾರೆ.

6 / 6
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು