AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ನಿನ್ನೆ ನಡೆಯಲು ಸಾಧ್ಯವಿರಲಿಲ್ಲ… ಇಂದು ಐಪಿಎಲ್​ಗೆ ಎಂಟ್ರಿ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಈಗಾಗಲೇ ಎಲ್ಲಾ ಆಟಗಾರರು ಐಪಿಎಲ್ ಕ್ಯಾಂಪ್ ಸೇರಲು ಆಗಮಿಸಿದ್ದಾರೆ. ಇದೀಗ ಬಾಂಗ್ಲಾದೇಶ್ ತಂಡದ ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದಾರೆ.

TV9 Web
| Edited By: |

Updated on: Mar 19, 2024 | 1:53 PM

Share
ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಮೈದಾನ ತೊರೆದಿದ್ದ ಬಾಂಗ್ಲಾದೇಶ್ ವೇಗಿ ಮುಸ್ತಫಿಜುರ್ ರೆಹಾನ್ ಐಪಿಎಲ್​ಗೆ ಆಗಮಿಸಿದ್ದಾರೆ. ಚಟ್ಟೋಗ್ರಾಮ್​ನಲ್ಲಿ ನಡೆದ ಈ ಪಂದ್ಯದಲ್ಲಿ 9 ಓವರ್​ಗಳನ್ನು ಎಸೆದ ಬಳಿಕ ಮುಸ್ತಫಿಜುರ್ ನಡೆಯಲು ಕಷ್ಟಪಟ್ಟಿದ್ದರು.

ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಮೈದಾನ ತೊರೆದಿದ್ದ ಬಾಂಗ್ಲಾದೇಶ್ ವೇಗಿ ಮುಸ್ತಫಿಜುರ್ ರೆಹಾನ್ ಐಪಿಎಲ್​ಗೆ ಆಗಮಿಸಿದ್ದಾರೆ. ಚಟ್ಟೋಗ್ರಾಮ್​ನಲ್ಲಿ ನಡೆದ ಈ ಪಂದ್ಯದಲ್ಲಿ 9 ಓವರ್​ಗಳನ್ನು ಎಸೆದ ಬಳಿಕ ಮುಸ್ತಫಿಜುರ್ ನಡೆಯಲು ಕಷ್ಟಪಟ್ಟಿದ್ದರು.

1 / 5
ಅಲ್ಲದೆ ಮುಸ್ತಫಿಜುರ್ ರೆಹಮಾನ್ ಅವರನ್ನು ಮೈದಾನದಿಂದ ಸ್ಟ್ರೆಚರ್ ಸಹಾಯದಿಂದ ಕರೆಕೊಂಡು ಹೋಗಲಾಗಿತ್ತು. ಹೀಗಾಗಿ ಅವರು ಸಿಎಸ್​ಕೆ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ಸುದ್ದಿ ಬಿತ್ತರವಾಗಿತ್ತು.

ಅಲ್ಲದೆ ಮುಸ್ತಫಿಜುರ್ ರೆಹಮಾನ್ ಅವರನ್ನು ಮೈದಾನದಿಂದ ಸ್ಟ್ರೆಚರ್ ಸಹಾಯದಿಂದ ಕರೆಕೊಂಡು ಹೋಗಲಾಗಿತ್ತು. ಹೀಗಾಗಿ ಅವರು ಸಿಎಸ್​ಕೆ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ಸುದ್ದಿ ಬಿತ್ತರವಾಗಿತ್ತು.

2 / 5
ಆದರೀಗ ಒಂದೇ ದಿನದಲ್ಲಿ ಮುಸ್ತಫಿಜುರ್ ರೆಹಮಾನ್ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಢಾಕಾ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಚೆನ್ನೈನತ್ತ ಪ್ರಯಾಣ ಬೆಳೆಸಿದ್ದಾರೆ. ಈ ಪ್ರಯಾಣದ ನಡುವೆ ಐಪಿಎಲ್​ಗೆ ಆಗಮಿಸುತ್ತಿರುವುದಾಗಿ ಖುದ್ದು ಮುಸ್ತಫಿಜುರ್ ರೆಹಮಾನ್ ತಿಳಿಸಿದ್ದಾರೆ.

ಆದರೀಗ ಒಂದೇ ದಿನದಲ್ಲಿ ಮುಸ್ತಫಿಜುರ್ ರೆಹಮಾನ್ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಢಾಕಾ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಚೆನ್ನೈನತ್ತ ಪ್ರಯಾಣ ಬೆಳೆಸಿದ್ದಾರೆ. ಈ ಪ್ರಯಾಣದ ನಡುವೆ ಐಪಿಎಲ್​ಗೆ ಆಗಮಿಸುತ್ತಿರುವುದಾಗಿ ಖುದ್ದು ಮುಸ್ತಫಿಜುರ್ ರೆಹಮಾನ್ ತಿಳಿಸಿದ್ದಾರೆ.

3 / 5
ಇತ್ತ ಮುಸ್ತಫಿಜುರ್ ಒಂದೇ ದಿನದಲ್ಲಿ ಮತ್ತೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಾಣಿಸಿಕೊಂಡಿರುವ ಬಗ್ಗೆ ಬಾಂಗ್ಲಾದೇಶ್ ಕ್ರಿಕೆಟ್​ ಪ್ರೇಮಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಐಪಿಎಲ್​ಗಾಗಿ ಮುಂಚಿತವಾಗಿಯೇ ಅವರು ರಾಷ್ಟ್ರೀಯ ತಂಡ ತೊರೆಯಲು ಆಡಿದ ನಾಟಕವಿದು ಎಂದು ಆರೋಪಿಸಿದ್ದಾರೆ.

ಇತ್ತ ಮುಸ್ತಫಿಜುರ್ ಒಂದೇ ದಿನದಲ್ಲಿ ಮತ್ತೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಾಣಿಸಿಕೊಂಡಿರುವ ಬಗ್ಗೆ ಬಾಂಗ್ಲಾದೇಶ್ ಕ್ರಿಕೆಟ್​ ಪ್ರೇಮಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಐಪಿಎಲ್​ಗಾಗಿ ಮುಂಚಿತವಾಗಿಯೇ ಅವರು ರಾಷ್ಟ್ರೀಯ ತಂಡ ತೊರೆಯಲು ಆಡಿದ ನಾಟಕವಿದು ಎಂದು ಆರೋಪಿಸಿದ್ದಾರೆ.

4 / 5
ಈ ಬಾರಿಯ ಐಪಿಎಲ್​ನಲ್ಲಿ ಮುಸ್ತಫಿಜುರ್ ರೆಹಮಾನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ 2 ಕೋಟಿ ರೂ.ಗೆ ಖರೀದಿಸಿದೆ. ಇದೀಗ ಐಪಿಎಲ್ ಆರಂಭಕ್ಕೂ ಮುನ್ನವೇ ಬಾಂಗ್ಲಾ ವೇಗಿ ಸಿಎಸ್​ಕೆ ಕ್ಯಾಂಪ್ ಸೇರಲು ಆಗಮಿಸಿದ್ದಾರೆ. ಈ ಮೂಲಕ ಧೋನಿ ನಾಯಕತ್ವದಲ್ಲಿ ಕಣಕ್ಕಿಳಿಯಲು ಮುಸ್ತಫಿಜುರ್ ರೆಹಮಾನ್ ಸಜ್ಜಾಗಿ ನಿಂತಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಮುಸ್ತಫಿಜುರ್ ರೆಹಮಾನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ 2 ಕೋಟಿ ರೂ.ಗೆ ಖರೀದಿಸಿದೆ. ಇದೀಗ ಐಪಿಎಲ್ ಆರಂಭಕ್ಕೂ ಮುನ್ನವೇ ಬಾಂಗ್ಲಾ ವೇಗಿ ಸಿಎಸ್​ಕೆ ಕ್ಯಾಂಪ್ ಸೇರಲು ಆಗಮಿಸಿದ್ದಾರೆ. ಈ ಮೂಲಕ ಧೋನಿ ನಾಯಕತ್ವದಲ್ಲಿ ಕಣಕ್ಕಿಳಿಯಲು ಮುಸ್ತಫಿಜುರ್ ರೆಹಮಾನ್ ಸಜ್ಜಾಗಿ ನಿಂತಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ