AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡದಿಂದ ಹೊರನಡೆದ ಪ್ರಮುಖ ಆಟಗಾರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 18ನೇ ಪಂದ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ಅಲಭ್ಯರಾಗಲಿದ್ದಾರೆ. ಈಗಾಗಲೇ ಸ್ಟಾರ್ ಆಟಗಾರ ಸಿಎಸ್​ಕೆ ತಂಡವನ್ನು ತೊರೆದಿದ್ದು, ತವರಿಗೆ ಹಿಂತಿರುಗಿದ್ದಾರೆ. ಮುಂಬರುವ ಟಿ20 ವಿಶ್ವಕಪ್​ನ ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ತವರಿಗೆ ತೆರಳಿದ್ದು, ಹೀಗಾಗಿ ಶೀಘ್ರದಲ್ಲೇ ಹಿಂತಿರುಗುವ ಸಾಧ್ಯತೆಯಿಲ್ಲ.

TV9 Web
| Edited By: |

Updated on: Apr 03, 2024 | 1:57 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮುಸ್ತಫಿಜುರ್ ರೆಹಮಾನ್ ಅರ್ಧದಲ್ಲೇ ತವರಿಗೆ ಹಿಂತಿರುಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮುಸ್ತಫಿಜುರ್ ರೆಹಮಾನ್ ಅರ್ಧದಲ್ಲೇ ತವರಿಗೆ ಹಿಂತಿರುಗಿದ್ದಾರೆ.

1 / 6
ಹೀಗಾಗಿ ಏಪ್ರಿಲ್ 5 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದಾರೆ. ಇದಾದ ಬಳಿಕ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 8 ರಂದು ಆಡಲಿದ್ದು, ಈ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಲಿದೆ. ಈ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟನೆ ಇಲ್ಲ.

ಹೀಗಾಗಿ ಏಪ್ರಿಲ್ 5 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದಾರೆ. ಇದಾದ ಬಳಿಕ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 8 ರಂದು ಆಡಲಿದ್ದು, ಈ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಲಿದೆ. ಈ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟನೆ ಇಲ್ಲ.

2 / 6
ಏಕೆಂದರೆ ಮುಸ್ತಫಿಜುರ್ ರೆಹಮಾನ್ ಸಿಎಸ್​ಕೆ ತಂಡವನ್ನು ತೊರೆದಿರುವುದು ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ಎಂದು ತಿಳಿದು ಬಂದಿದೆ. ಮುಂಬರುವ T20 ವಿಶ್ವಕಪ್‌ಗಾಗಿ ಯುಎಸ್​ಎ ವೀಸಾ ಪಡೆಯಬೇಕಿದ್ದು, ಹೀಗಾಗಿ ಅವರು ಬಾಂಗ್ಲಾದೇಶ್​ಗೆ ತೆರಳಿದ್ದಾರೆ.

ಏಕೆಂದರೆ ಮುಸ್ತಫಿಜುರ್ ರೆಹಮಾನ್ ಸಿಎಸ್​ಕೆ ತಂಡವನ್ನು ತೊರೆದಿರುವುದು ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ಎಂದು ತಿಳಿದು ಬಂದಿದೆ. ಮುಂಬರುವ T20 ವಿಶ್ವಕಪ್‌ಗಾಗಿ ಯುಎಸ್​ಎ ವೀಸಾ ಪಡೆಯಬೇಕಿದ್ದು, ಹೀಗಾಗಿ ಅವರು ಬಾಂಗ್ಲಾದೇಶ್​ಗೆ ತೆರಳಿದ್ದಾರೆ.

3 / 6
ಇನ್ನು ಈ ಕೆಲಸ ಕಾರ್ಯಗಳು ಮುಗಿದ ಬಳಿಕವಷ್ಟೇ ಭಾರತಕ್ಕೆ ಮರಳಲಿದ್ದಾರೆ. ಹೀಗಾಗಿ ಮುಸ್ತಫಿಜುರ್ ರೆಹಮಾನ್ ಯಾವಾಗ ಸಿಎಸ್​ಕೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಇದಾಗ್ಯೂ ಏಪ್ರಿಲ್ 14 ರೊಳಗೆ ಹಿಂತಿರುಗಿದರೆ ಮಾತ್ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ಇನ್ನು ಈ ಕೆಲಸ ಕಾರ್ಯಗಳು ಮುಗಿದ ಬಳಿಕವಷ್ಟೇ ಭಾರತಕ್ಕೆ ಮರಳಲಿದ್ದಾರೆ. ಹೀಗಾಗಿ ಮುಸ್ತಫಿಜುರ್ ರೆಹಮಾನ್ ಯಾವಾಗ ಸಿಎಸ್​ಕೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಇದಾಗ್ಯೂ ಏಪ್ರಿಲ್ 14 ರೊಳಗೆ ಹಿಂತಿರುಗಿದರೆ ಮಾತ್ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

4 / 6
ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮುಸ್ತಫಿಜುರ್ ರೆಹಮಾನ್ ಅಗ್ರಸ್ಥಾನದಲ್ಲಿದ್ದಾರೆ. ಸಿಎಸ್​ಕೆ ಪರ ಇದೇ ಮೊದಲ ಬಾರಿಗೆ ಕಣಕ್ಕಿಳಿದಿರುವ ಫಿಜ್ 3 ಪಂದ್ಯಗಳಿಂದ ಒಟ್ಟು 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮುಸ್ತಫಿಜುರ್ ರೆಹಮಾನ್ ಅಗ್ರಸ್ಥಾನದಲ್ಲಿದ್ದಾರೆ. ಸಿಎಸ್​ಕೆ ಪರ ಇದೇ ಮೊದಲ ಬಾರಿಗೆ ಕಣಕ್ಕಿಳಿದಿರುವ ಫಿಜ್ 3 ಪಂದ್ಯಗಳಿಂದ ಒಟ್ಟು 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

5 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದು, ಅವರ ಬದಲಿಗೆ ಮೊಯೀನ್ ಅಲಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಬಹುದು.

ಇನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದು, ಅವರ ಬದಲಿಗೆ ಮೊಯೀನ್ ಅಲಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಬಹುದು.

6 / 6
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!