AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡದಿಂದ ಹೊರನಡೆದ ಪ್ರಮುಖ ಆಟಗಾರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 18ನೇ ಪಂದ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ಅಲಭ್ಯರಾಗಲಿದ್ದಾರೆ. ಈಗಾಗಲೇ ಸ್ಟಾರ್ ಆಟಗಾರ ಸಿಎಸ್​ಕೆ ತಂಡವನ್ನು ತೊರೆದಿದ್ದು, ತವರಿಗೆ ಹಿಂತಿರುಗಿದ್ದಾರೆ. ಮುಂಬರುವ ಟಿ20 ವಿಶ್ವಕಪ್​ನ ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ತವರಿಗೆ ತೆರಳಿದ್ದು, ಹೀಗಾಗಿ ಶೀಘ್ರದಲ್ಲೇ ಹಿಂತಿರುಗುವ ಸಾಧ್ಯತೆಯಿಲ್ಲ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 03, 2024 | 1:57 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮುಸ್ತಫಿಜುರ್ ರೆಹಮಾನ್ ಅರ್ಧದಲ್ಲೇ ತವರಿಗೆ ಹಿಂತಿರುಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮುಸ್ತಫಿಜುರ್ ರೆಹಮಾನ್ ಅರ್ಧದಲ್ಲೇ ತವರಿಗೆ ಹಿಂತಿರುಗಿದ್ದಾರೆ.

1 / 6
ಹೀಗಾಗಿ ಏಪ್ರಿಲ್ 5 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದಾರೆ. ಇದಾದ ಬಳಿಕ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 8 ರಂದು ಆಡಲಿದ್ದು, ಈ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಲಿದೆ. ಈ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟನೆ ಇಲ್ಲ.

ಹೀಗಾಗಿ ಏಪ್ರಿಲ್ 5 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದಾರೆ. ಇದಾದ ಬಳಿಕ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 8 ರಂದು ಆಡಲಿದ್ದು, ಈ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಲಿದೆ. ಈ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟನೆ ಇಲ್ಲ.

2 / 6
ಏಕೆಂದರೆ ಮುಸ್ತಫಿಜುರ್ ರೆಹಮಾನ್ ಸಿಎಸ್​ಕೆ ತಂಡವನ್ನು ತೊರೆದಿರುವುದು ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ಎಂದು ತಿಳಿದು ಬಂದಿದೆ. ಮುಂಬರುವ T20 ವಿಶ್ವಕಪ್‌ಗಾಗಿ ಯುಎಸ್​ಎ ವೀಸಾ ಪಡೆಯಬೇಕಿದ್ದು, ಹೀಗಾಗಿ ಅವರು ಬಾಂಗ್ಲಾದೇಶ್​ಗೆ ತೆರಳಿದ್ದಾರೆ.

ಏಕೆಂದರೆ ಮುಸ್ತಫಿಜುರ್ ರೆಹಮಾನ್ ಸಿಎಸ್​ಕೆ ತಂಡವನ್ನು ತೊರೆದಿರುವುದು ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ಎಂದು ತಿಳಿದು ಬಂದಿದೆ. ಮುಂಬರುವ T20 ವಿಶ್ವಕಪ್‌ಗಾಗಿ ಯುಎಸ್​ಎ ವೀಸಾ ಪಡೆಯಬೇಕಿದ್ದು, ಹೀಗಾಗಿ ಅವರು ಬಾಂಗ್ಲಾದೇಶ್​ಗೆ ತೆರಳಿದ್ದಾರೆ.

3 / 6
ಇನ್ನು ಈ ಕೆಲಸ ಕಾರ್ಯಗಳು ಮುಗಿದ ಬಳಿಕವಷ್ಟೇ ಭಾರತಕ್ಕೆ ಮರಳಲಿದ್ದಾರೆ. ಹೀಗಾಗಿ ಮುಸ್ತಫಿಜುರ್ ರೆಹಮಾನ್ ಯಾವಾಗ ಸಿಎಸ್​ಕೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಇದಾಗ್ಯೂ ಏಪ್ರಿಲ್ 14 ರೊಳಗೆ ಹಿಂತಿರುಗಿದರೆ ಮಾತ್ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ಇನ್ನು ಈ ಕೆಲಸ ಕಾರ್ಯಗಳು ಮುಗಿದ ಬಳಿಕವಷ್ಟೇ ಭಾರತಕ್ಕೆ ಮರಳಲಿದ್ದಾರೆ. ಹೀಗಾಗಿ ಮುಸ್ತಫಿಜುರ್ ರೆಹಮಾನ್ ಯಾವಾಗ ಸಿಎಸ್​ಕೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಇದಾಗ್ಯೂ ಏಪ್ರಿಲ್ 14 ರೊಳಗೆ ಹಿಂತಿರುಗಿದರೆ ಮಾತ್ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

4 / 6
ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮುಸ್ತಫಿಜುರ್ ರೆಹಮಾನ್ ಅಗ್ರಸ್ಥಾನದಲ್ಲಿದ್ದಾರೆ. ಸಿಎಸ್​ಕೆ ಪರ ಇದೇ ಮೊದಲ ಬಾರಿಗೆ ಕಣಕ್ಕಿಳಿದಿರುವ ಫಿಜ್ 3 ಪಂದ್ಯಗಳಿಂದ ಒಟ್ಟು 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮುಸ್ತಫಿಜುರ್ ರೆಹಮಾನ್ ಅಗ್ರಸ್ಥಾನದಲ್ಲಿದ್ದಾರೆ. ಸಿಎಸ್​ಕೆ ಪರ ಇದೇ ಮೊದಲ ಬಾರಿಗೆ ಕಣಕ್ಕಿಳಿದಿರುವ ಫಿಜ್ 3 ಪಂದ್ಯಗಳಿಂದ ಒಟ್ಟು 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

5 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದು, ಅವರ ಬದಲಿಗೆ ಮೊಯೀನ್ ಅಲಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಬಹುದು.

ಇನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದು, ಅವರ ಬದಲಿಗೆ ಮೊಯೀನ್ ಅಲಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಬಹುದು.

6 / 6
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು