AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನಿಂದ ಮೂವರು ಔಟ್: ಮತ್ತಿಬ್ಬರು ಡೌಟ್

IPL 2024: IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದ್ದು, ಉಳಿದ ಮ್ಯಾಚ್​ಗಳ ದಿನಾಂಕವನ್ನು ಲೋಕಸಭಾ ಚುನಾವಣಾ ದಿನಾಂಕದ ಘೋಷಣೆಯ ಬಳಿಕ ನಿಗದಿ ಮಾಡಲಾಗುತ್ತದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 02, 2024 | 3:28 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ವಿಶ್ವದ ಶ್ರೀಮಂತ ಲೀಗ್​ನಿಂದ ಈಗಾಗಲೇ ಮೂವರು ಆಟಗಾರರು ಹೊರಬಿದ್ದಿದ್ದಾರೆ. ಇನ್ನೂ ಕೆಲ ಆಟಗಾರರು ಗಾಯದಿಂದ ಬಳಲುತ್ತಿದ್ದು, ಅವರ ಪಾಲ್ಗೊಳ್ಳುವಿಕೆಯ ಬಗ್ಗೆ ಖಚಿತತೆಯಿಲ್ಲ. ಹಾಗಿದ್ರೆ ಐಪಿಎಲ್​ನಿಂದ ಹೊರಬಿದ್ದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ವಿಶ್ವದ ಶ್ರೀಮಂತ ಲೀಗ್​ನಿಂದ ಈಗಾಗಲೇ ಮೂವರು ಆಟಗಾರರು ಹೊರಬಿದ್ದಿದ್ದಾರೆ. ಇನ್ನೂ ಕೆಲ ಆಟಗಾರರು ಗಾಯದಿಂದ ಬಳಲುತ್ತಿದ್ದು, ಅವರ ಪಾಲ್ಗೊಳ್ಳುವಿಕೆಯ ಬಗ್ಗೆ ಖಚಿತತೆಯಿಲ್ಲ. ಹಾಗಿದ್ರೆ ಐಪಿಎಲ್​ನಿಂದ ಹೊರಬಿದ್ದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

1 / 6
1- ಮಾರ್ಕ್​ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಾರ್ಕ್ ವುಡ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವೇಗಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರನಾಗಿ ವೆಸ್ಟ್ ಇಂಡೀಸ್​ನ ಶಮರ್ ಜೋಸೆಫ್ ಆಯ್ಕೆಯಾಗಿದ್ದಾರೆ.

1- ಮಾರ್ಕ್​ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಾರ್ಕ್ ವುಡ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವೇಗಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರನಾಗಿ ವೆಸ್ಟ್ ಇಂಡೀಸ್​ನ ಶಮರ್ ಜೋಸೆಫ್ ಆಯ್ಕೆಯಾಗಿದ್ದಾರೆ.

2 / 6
2- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಕೆಲಸದ ಒತ್ತಡದ ಕಾರಣ ಅಟ್ಕಿನ್ಸನ್ ಕೂಡ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಶ್ರೀಲಂಕಾ ತಂಡದ ವೇಗಿ ದುಷ್ಮಂತ ಚಮೀರಾರನ್ನು ಕೆಕೆಆರ್ ಆಯ್ಕೆ ಮಾಡಿದೆ.

2- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಕೆಲಸದ ಒತ್ತಡದ ಕಾರಣ ಅಟ್ಕಿನ್ಸನ್ ಕೂಡ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಶ್ರೀಲಂಕಾ ತಂಡದ ವೇಗಿ ದುಷ್ಮಂತ ಚಮೀರಾರನ್ನು ಕೆಕೆಆರ್ ಆಯ್ಕೆ ಮಾಡಿದೆ.

3 / 6
3- ಮೊಹಮ್ಮದ್ ಶಮಿ: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್​ನಲ್ಲಿ ಕಣಕ್ಕಿಳಿಸುವುದಿಲ್ಲ. ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ಬೌಲರ್ ಆಗಿರುವ ಶಮಿ ಹಿಮ್ಮಡಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಗುಜರಾತ್ ಟೈಟಾನ್ಸ್ ಬದಲಿ ಆಟಗಾರನನ್ನು ಹೆಸರಿಸಿಲ್ಲ.

3- ಮೊಹಮ್ಮದ್ ಶಮಿ: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್​ನಲ್ಲಿ ಕಣಕ್ಕಿಳಿಸುವುದಿಲ್ಲ. ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ಬೌಲರ್ ಆಗಿರುವ ಶಮಿ ಹಿಮ್ಮಡಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಗುಜರಾತ್ ಟೈಟಾನ್ಸ್ ಬದಲಿ ಆಟಗಾರನನ್ನು ಹೆಸರಿಸಿಲ್ಲ.

4 / 6
4- ಟಾಮ್ ಕರನ್: ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಟಾಮ್ ಕರನ್ ಕೂಡ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಕರನ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಐಪಿಎಲ್​ನಿಂದ ಹಿಂದೆ ಸರಿಯುವ ಸಾಧ್ಯತೆಯಿದೆ.

4- ಟಾಮ್ ಕರನ್: ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಟಾಮ್ ಕರನ್ ಕೂಡ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಕರನ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಐಪಿಎಲ್​ನಿಂದ ಹಿಂದೆ ಸರಿಯುವ ಸಾಧ್ಯತೆಯಿದೆ.

5 / 6
ಇನ್ನು ರಶೀದ್ ಖಾನ್ ಹಾಗೂ ಸೂರ್ಯಕುಮಾರ್ ಯಾದವ್ ಕೂಡ ಫಿಟ್​ನೆಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಾಗ್ಯೂ ಸೂರ್ಯಕುಮಾರ್ ಇದೀಗ ಅಭ್ಯಾಸವನ್ನು ಶುರು ಮಾಡಿಕೊಂಡಿದ್ದು, ಹೀಗಾಗಿ ಐಪಿಎಲ್​ಗೆ ವೇಳೆಗೆ ಸಂಪೂರ್ಣ ಫಿಟ್​ನೆಸ್ ಸಾಧಿಸುವ ನಿರೀಕ್ಷೆಯಿದೆ.

ಇನ್ನು ರಶೀದ್ ಖಾನ್ ಹಾಗೂ ಸೂರ್ಯಕುಮಾರ್ ಯಾದವ್ ಕೂಡ ಫಿಟ್​ನೆಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಾಗ್ಯೂ ಸೂರ್ಯಕುಮಾರ್ ಇದೀಗ ಅಭ್ಯಾಸವನ್ನು ಶುರು ಮಾಡಿಕೊಂಡಿದ್ದು, ಹೀಗಾಗಿ ಐಪಿಎಲ್​ಗೆ ವೇಳೆಗೆ ಸಂಪೂರ್ಣ ಫಿಟ್​ನೆಸ್ ಸಾಧಿಸುವ ನಿರೀಕ್ಷೆಯಿದೆ.

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ