AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 KKR vs SRH: ಗೆದ್ದವರು ಫೈನಲ್​ಗೆ ಸೋತವರು ವೇಟಿಂಗ್..!

IPL 2024 Playoffs: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಪ್ಲೇಆಫ್​ ಪಂದ್ಯಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್, ಸನ್​ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಯಾದರೆ, ಎಲಿಮಿನೇಟರ್ ಪಂದ್ಯದಲ್ಲಿ ಆರ್​ಆರ್ ಮತ್ತು ಆರ್​ಸಿಬಿ ತಂಡಗಳು ಸೆಣಸಲಿದೆ.

ಝಾಹಿರ್ ಯೂಸುಫ್
|

Updated on: May 20, 2024 | 6:57 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಪ್ಲೇಆಫ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಮಂಗಳವಾರ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಡರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಪ್ಲೇಆಫ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಮಂಗಳವಾರ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಡರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

1 / 5
ಅಂದರೆ ಐಪಿಎಲ್ ನಿಯಮದ ಪ್ರಕಾರ, ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 2 ತಂಡಗಳು ಮೊದಲ ಕ್ವಾಲಿಫೈಯರ್ ಆಡಲಿದೆ. ಅದರಂತೆ ಮೇ 21 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಗಲಿದೆ. ಈ ಪಂದ್ಯದಲ್ಲಿ ಜಯಿಸುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

ಅಂದರೆ ಐಪಿಎಲ್ ನಿಯಮದ ಪ್ರಕಾರ, ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 2 ತಂಡಗಳು ಮೊದಲ ಕ್ವಾಲಿಫೈಯರ್ ಆಡಲಿದೆ. ಅದರಂತೆ ಮೇ 21 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಗಲಿದೆ. ಈ ಪಂದ್ಯದಲ್ಲಿ ಜಯಿಸುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

2 / 5
ಕೆಕೆಆರ್ ಮತ್ತು ಎಸ್​ಆರ್​ಹೆಚ್ ನಡುವಣ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲುವ ತಂಡಕ್ಕೆ ಮತ್ತೊಂದು ಚಾನ್ಸ್ ಇರಲಿದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡದ ವಿರುದ್ಧ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

ಕೆಕೆಆರ್ ಮತ್ತು ಎಸ್​ಆರ್​ಹೆಚ್ ನಡುವಣ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲುವ ತಂಡಕ್ಕೆ ಮತ್ತೊಂದು ಚಾನ್ಸ್ ಇರಲಿದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡದ ವಿರುದ್ಧ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

3 / 5
2ನೇ ಕ್ವಾಲಿಫೈಯರ್​ನಲ್ಲಿ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್​ಗೆ ಪ್ರವೇಶಿಸಿರುವ ಟೀಮ್ ಜೊತೆ ಪ್ರಶಸ್ತಿಗಾಗಿ ಸೆಣಸಲಿದೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಅಲ್ಲದೆ ಫೈನಲ್​ಗೇರಲು ಮತ್ತೊಂದು ಅವಕಾಶವನ್ನು ಪಡೆಯಲಿದೆ.

2ನೇ ಕ್ವಾಲಿಫೈಯರ್​ನಲ್ಲಿ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್​ಗೆ ಪ್ರವೇಶಿಸಿರುವ ಟೀಮ್ ಜೊತೆ ಪ್ರಶಸ್ತಿಗಾಗಿ ಸೆಣಸಲಿದೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಅಲ್ಲದೆ ಫೈನಲ್​ಗೇರಲು ಮತ್ತೊಂದು ಅವಕಾಶವನ್ನು ಪಡೆಯಲಿದೆ.

4 / 5
ಆದರೆ ಎಲಿಮಿನೇಟರ್​ ಪಂದ್ಯದಲ್ಲಿ ಸೋಲುವ ಟೀಮ್ ಐಪಿಎಲ್​ನಿಂದ ಹೊರಬೀಳಲಿದೆ. ಅಂದರೆ ಮೇ 22 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಸೋಲುವ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಮ್ಯಾಚ್ ಕೂಡ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಆದರೆ ಎಲಿಮಿನೇಟರ್​ ಪಂದ್ಯದಲ್ಲಿ ಸೋಲುವ ಟೀಮ್ ಐಪಿಎಲ್​ನಿಂದ ಹೊರಬೀಳಲಿದೆ. ಅಂದರೆ ಮೇ 22 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಸೋಲುವ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಮ್ಯಾಚ್ ಕೂಡ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

5 / 5
Follow us
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ