AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 16 ಅಂಕಗಳಿಸಿಯೂ ಪ್ಲೇಆಫ್ ಪ್ರವೇಶಿಸದ ರಾಜಸ್ಥಾನ್ ರಾಯಲ್ಸ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಈವರೆಗೆ 9 ಪಂದ್ಯಗಳನ್ನಾಡಿದೆ. ಈ ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಸೋತಿದ್ದನ್ನು ಬಿಟ್ಟರೆ, ಉಳಿದ ಎಲ್ಲಾ 8 ಪಂದ್ಯಗಳಲ್ಲೂ ರಾಜಸ್ಥಾನ್ ರಾಯಲ್ಸ್ ತಂಡ ಜಯಭೇರಿ ಬಾರಿಸಿದೆ. ಈ ಎಂಟು ಗೆಲುವುಗಳ ಹೊರತಾಗಿಯೂ ಆರ್​ಆರ್ ತಂಡ ಪ್ಲೇಆಫ್​ಗೆ ಪ್ರವೇಶಿಸಿಲ್ಲ ಎಂಬುದು ವಿಶೇಷ.

TV9 Web
| Edited By: |

Updated on:Apr 29, 2024 | 11:10 AM

Share
ಈ ಬಾರಿಯ ಐಪಿಎಲ್​ನಲ್ಲಿ (IPL 2024) ಆಡಿರುವ 9 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದಾಗ್ಯೂ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್​ ಪ್ರವೇಶವನ್ನು ಖಚಿತಪಡಿಸಿಕೊಂಡಿಲ್ಲ ಎಂಬುದು ವಿಶೇಷ.

ಈ ಬಾರಿಯ ಐಪಿಎಲ್​ನಲ್ಲಿ (IPL 2024) ಆಡಿರುವ 9 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದಾಗ್ಯೂ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್​ ಪ್ರವೇಶವನ್ನು ಖಚಿತಪಡಿಸಿಕೊಂಡಿಲ್ಲ ಎಂಬುದು ವಿಶೇಷ.

1 / 5
ಅಂದರೆ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಆಫ್​ಗೆ ನೇರ ಅರ್ಹತೆ ಪಡೆಯಲು ಇನ್ನೆರಡು ಪಂದ್ಯಗಳನ್ನು ಗೆಲ್ಲಬೇಕಿದೆ. ಆರ್​ಸಿಬಿ ತಂಡವನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳಿಗೂ 16 ಅಂಕಗಳನ್ನು ಗಳಿಸುವ ಅವಕಾಶವಿದೆ. ಹೀಗಾಗಿ ಪ್ರಸ್ತುತ 16 ಅಂಕಗಳನ್ನು ಹೊಂದಿರುವ ಆರ್​ಆರ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಪ್ರವೇಶಿಸುವನ್ನು ಬಹುತೇಕ ಖಚಿತಪಡಿಸಿಕೊಳ್ಳಬಹುದು.

ಅಂದರೆ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಆಫ್​ಗೆ ನೇರ ಅರ್ಹತೆ ಪಡೆಯಲು ಇನ್ನೆರಡು ಪಂದ್ಯಗಳನ್ನು ಗೆಲ್ಲಬೇಕಿದೆ. ಆರ್​ಸಿಬಿ ತಂಡವನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳಿಗೂ 16 ಅಂಕಗಳನ್ನು ಗಳಿಸುವ ಅವಕಾಶವಿದೆ. ಹೀಗಾಗಿ ಪ್ರಸ್ತುತ 16 ಅಂಕಗಳನ್ನು ಹೊಂದಿರುವ ಆರ್​ಆರ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಪ್ರವೇಶಿಸುವನ್ನು ಬಹುತೇಕ ಖಚಿತಪಡಿಸಿಕೊಳ್ಳಬಹುದು.

2 / 5
ಹಾಗೆಯೇ ಮುಂದಿನ 5 ಪಂದ್ಯಗಳಲ್ಲಿ 2 ಮ್ಯಾಚ್​ಗಳನ್ನು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಪ್ಲೇಆಫ್​ಗೆ ಅಧಿಕೃತವಾಗಿ ಅರ್ಹತೆ ಪಡೆಯಲಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಆರ್​ ಪ್ಲೇಆಫ್​ಗೆ ಪ್ರವೇಶಿಸುವ ವಿಶ್ವಾಸದಲ್ಲಿದೆ.

ಹಾಗೆಯೇ ಮುಂದಿನ 5 ಪಂದ್ಯಗಳಲ್ಲಿ 2 ಮ್ಯಾಚ್​ಗಳನ್ನು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಪ್ಲೇಆಫ್​ಗೆ ಅಧಿಕೃತವಾಗಿ ಅರ್ಹತೆ ಪಡೆಯಲಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಆರ್​ ಪ್ಲೇಆಫ್​ಗೆ ಪ್ರವೇಶಿಸುವ ವಿಶ್ವಾಸದಲ್ಲಿದೆ.

3 / 5
ಇನ್ನು 8 ಪಂದ್ಯಗಳಲ್ಲಿ 10 ಅಂಕ ಪಡೆದಿರುವ ಕೆಕೆಆರ್ ಮುಂದಿನ 6 ಪಂದ್ಯಗಳಲ್ಲಿ 5 ಜಯ ಸಾಧಿಸಿದರೆ ಒಟ್ಟು 20 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಿಬಹುದು. ಹಾಗೆಯೇ 10 ಅಂಕಗಳನ್ನು ಹೊಂದಿರುವ ಸಿಎಸ್​ಕೆ ತಂಡ ಮುಂದಿನ 5 ಪಂದ್ಯಗಳಲ್ಲೂ ಜಯ ಸಾಧಿಸಿ 20 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಳ್ಳಬಹುದು. ಅದೇ ರೀತಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೂ ಮುಂದಿನ 5 ಪಂದ್ಯಗಳಲ್ಲಿ ಜಯ ಸಾಧಿಸಿ 20 ಅಂಕಗಳನ್ನು ಗಳಿಸಲು ಉತ್ತಮ ಅವಕಾಶವಿದೆ.

ಇನ್ನು 8 ಪಂದ್ಯಗಳಲ್ಲಿ 10 ಅಂಕ ಪಡೆದಿರುವ ಕೆಕೆಆರ್ ಮುಂದಿನ 6 ಪಂದ್ಯಗಳಲ್ಲಿ 5 ಜಯ ಸಾಧಿಸಿದರೆ ಒಟ್ಟು 20 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಿಬಹುದು. ಹಾಗೆಯೇ 10 ಅಂಕಗಳನ್ನು ಹೊಂದಿರುವ ಸಿಎಸ್​ಕೆ ತಂಡ ಮುಂದಿನ 5 ಪಂದ್ಯಗಳಲ್ಲೂ ಜಯ ಸಾಧಿಸಿ 20 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಳ್ಳಬಹುದು. ಅದೇ ರೀತಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೂ ಮುಂದಿನ 5 ಪಂದ್ಯಗಳಲ್ಲಿ ಜಯ ಸಾಧಿಸಿ 20 ಅಂಕಗಳನ್ನು ಗಳಿಸಲು ಉತ್ತಮ ಅವಕಾಶವಿದೆ.

4 / 5
ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಹೆಚ್ಚಿನ ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಲು ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿ ನಡುವೆ ಕೆಲ ತಂಡಗಳ ಲೆಕ್ಕಾಚಾರಗಳು ತಲೆಕೆಳಗಾದರೆ ಮಾತ್ರ ಉಳಿದ ಟೀಮ್​ಗಳು ಪ್ಲೇಆಫ್ ರೇಸ್​ನಲ್ಲಿ ಮುಂಚೂಣಿಗೆ ಬರಲಿದೆ.

ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಹೆಚ್ಚಿನ ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಲು ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿ ನಡುವೆ ಕೆಲ ತಂಡಗಳ ಲೆಕ್ಕಾಚಾರಗಳು ತಲೆಕೆಳಗಾದರೆ ಮಾತ್ರ ಉಳಿದ ಟೀಮ್​ಗಳು ಪ್ಲೇಆಫ್ ರೇಸ್​ನಲ್ಲಿ ಮುಂಚೂಣಿಗೆ ಬರಲಿದೆ.

5 / 5

Published On - 11:07 am, Mon, 29 April 24

Follow Us
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ