AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 16 ಅಂಕಗಳಿಸಿಯೂ ಪ್ಲೇಆಫ್ ಪ್ರವೇಶಿಸದ ರಾಜಸ್ಥಾನ್ ರಾಯಲ್ಸ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಈವರೆಗೆ 9 ಪಂದ್ಯಗಳನ್ನಾಡಿದೆ. ಈ ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಸೋತಿದ್ದನ್ನು ಬಿಟ್ಟರೆ, ಉಳಿದ ಎಲ್ಲಾ 8 ಪಂದ್ಯಗಳಲ್ಲೂ ರಾಜಸ್ಥಾನ್ ರಾಯಲ್ಸ್ ತಂಡ ಜಯಭೇರಿ ಬಾರಿಸಿದೆ. ಈ ಎಂಟು ಗೆಲುವುಗಳ ಹೊರತಾಗಿಯೂ ಆರ್​ಆರ್ ತಂಡ ಪ್ಲೇಆಫ್​ಗೆ ಪ್ರವೇಶಿಸಿಲ್ಲ ಎಂಬುದು ವಿಶೇಷ.

TV9 Web
| Edited By: |

Updated on:Apr 29, 2024 | 11:10 AM

Share
ಈ ಬಾರಿಯ ಐಪಿಎಲ್​ನಲ್ಲಿ (IPL 2024) ಆಡಿರುವ 9 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದಾಗ್ಯೂ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್​ ಪ್ರವೇಶವನ್ನು ಖಚಿತಪಡಿಸಿಕೊಂಡಿಲ್ಲ ಎಂಬುದು ವಿಶೇಷ.

ಈ ಬಾರಿಯ ಐಪಿಎಲ್​ನಲ್ಲಿ (IPL 2024) ಆಡಿರುವ 9 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದಾಗ್ಯೂ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್​ ಪ್ರವೇಶವನ್ನು ಖಚಿತಪಡಿಸಿಕೊಂಡಿಲ್ಲ ಎಂಬುದು ವಿಶೇಷ.

1 / 5
ಅಂದರೆ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಆಫ್​ಗೆ ನೇರ ಅರ್ಹತೆ ಪಡೆಯಲು ಇನ್ನೆರಡು ಪಂದ್ಯಗಳನ್ನು ಗೆಲ್ಲಬೇಕಿದೆ. ಆರ್​ಸಿಬಿ ತಂಡವನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳಿಗೂ 16 ಅಂಕಗಳನ್ನು ಗಳಿಸುವ ಅವಕಾಶವಿದೆ. ಹೀಗಾಗಿ ಪ್ರಸ್ತುತ 16 ಅಂಕಗಳನ್ನು ಹೊಂದಿರುವ ಆರ್​ಆರ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಪ್ರವೇಶಿಸುವನ್ನು ಬಹುತೇಕ ಖಚಿತಪಡಿಸಿಕೊಳ್ಳಬಹುದು.

ಅಂದರೆ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಆಫ್​ಗೆ ನೇರ ಅರ್ಹತೆ ಪಡೆಯಲು ಇನ್ನೆರಡು ಪಂದ್ಯಗಳನ್ನು ಗೆಲ್ಲಬೇಕಿದೆ. ಆರ್​ಸಿಬಿ ತಂಡವನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳಿಗೂ 16 ಅಂಕಗಳನ್ನು ಗಳಿಸುವ ಅವಕಾಶವಿದೆ. ಹೀಗಾಗಿ ಪ್ರಸ್ತುತ 16 ಅಂಕಗಳನ್ನು ಹೊಂದಿರುವ ಆರ್​ಆರ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಪ್ರವೇಶಿಸುವನ್ನು ಬಹುತೇಕ ಖಚಿತಪಡಿಸಿಕೊಳ್ಳಬಹುದು.

2 / 5
ಹಾಗೆಯೇ ಮುಂದಿನ 5 ಪಂದ್ಯಗಳಲ್ಲಿ 2 ಮ್ಯಾಚ್​ಗಳನ್ನು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಪ್ಲೇಆಫ್​ಗೆ ಅಧಿಕೃತವಾಗಿ ಅರ್ಹತೆ ಪಡೆಯಲಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಆರ್​ ಪ್ಲೇಆಫ್​ಗೆ ಪ್ರವೇಶಿಸುವ ವಿಶ್ವಾಸದಲ್ಲಿದೆ.

ಹಾಗೆಯೇ ಮುಂದಿನ 5 ಪಂದ್ಯಗಳಲ್ಲಿ 2 ಮ್ಯಾಚ್​ಗಳನ್ನು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಪ್ಲೇಆಫ್​ಗೆ ಅಧಿಕೃತವಾಗಿ ಅರ್ಹತೆ ಪಡೆಯಲಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಆರ್​ ಪ್ಲೇಆಫ್​ಗೆ ಪ್ರವೇಶಿಸುವ ವಿಶ್ವಾಸದಲ್ಲಿದೆ.

3 / 5
ಇನ್ನು 8 ಪಂದ್ಯಗಳಲ್ಲಿ 10 ಅಂಕ ಪಡೆದಿರುವ ಕೆಕೆಆರ್ ಮುಂದಿನ 6 ಪಂದ್ಯಗಳಲ್ಲಿ 5 ಜಯ ಸಾಧಿಸಿದರೆ ಒಟ್ಟು 20 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಿಬಹುದು. ಹಾಗೆಯೇ 10 ಅಂಕಗಳನ್ನು ಹೊಂದಿರುವ ಸಿಎಸ್​ಕೆ ತಂಡ ಮುಂದಿನ 5 ಪಂದ್ಯಗಳಲ್ಲೂ ಜಯ ಸಾಧಿಸಿ 20 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಳ್ಳಬಹುದು. ಅದೇ ರೀತಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೂ ಮುಂದಿನ 5 ಪಂದ್ಯಗಳಲ್ಲಿ ಜಯ ಸಾಧಿಸಿ 20 ಅಂಕಗಳನ್ನು ಗಳಿಸಲು ಉತ್ತಮ ಅವಕಾಶವಿದೆ.

ಇನ್ನು 8 ಪಂದ್ಯಗಳಲ್ಲಿ 10 ಅಂಕ ಪಡೆದಿರುವ ಕೆಕೆಆರ್ ಮುಂದಿನ 6 ಪಂದ್ಯಗಳಲ್ಲಿ 5 ಜಯ ಸಾಧಿಸಿದರೆ ಒಟ್ಟು 20 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಿಬಹುದು. ಹಾಗೆಯೇ 10 ಅಂಕಗಳನ್ನು ಹೊಂದಿರುವ ಸಿಎಸ್​ಕೆ ತಂಡ ಮುಂದಿನ 5 ಪಂದ್ಯಗಳಲ್ಲೂ ಜಯ ಸಾಧಿಸಿ 20 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಳ್ಳಬಹುದು. ಅದೇ ರೀತಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೂ ಮುಂದಿನ 5 ಪಂದ್ಯಗಳಲ್ಲಿ ಜಯ ಸಾಧಿಸಿ 20 ಅಂಕಗಳನ್ನು ಗಳಿಸಲು ಉತ್ತಮ ಅವಕಾಶವಿದೆ.

4 / 5
ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಹೆಚ್ಚಿನ ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಲು ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿ ನಡುವೆ ಕೆಲ ತಂಡಗಳ ಲೆಕ್ಕಾಚಾರಗಳು ತಲೆಕೆಳಗಾದರೆ ಮಾತ್ರ ಉಳಿದ ಟೀಮ್​ಗಳು ಪ್ಲೇಆಫ್ ರೇಸ್​ನಲ್ಲಿ ಮುಂಚೂಣಿಗೆ ಬರಲಿದೆ.

ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಹೆಚ್ಚಿನ ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಲು ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿ ನಡುವೆ ಕೆಲ ತಂಡಗಳ ಲೆಕ್ಕಾಚಾರಗಳು ತಲೆಕೆಳಗಾದರೆ ಮಾತ್ರ ಉಳಿದ ಟೀಮ್​ಗಳು ಪ್ಲೇಆಫ್ ರೇಸ್​ನಲ್ಲಿ ಮುಂಚೂಣಿಗೆ ಬರಲಿದೆ.

5 / 5

Published On - 11:07 am, Mon, 29 April 24

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ