AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಗೆದ್ದರೂ CSKಗೆ ಪ್ಲೇಆಫ್ ಚಾನ್ಸ್​..!

IPL 2024 RCB vs CSK: ಐಪಿಎಲ್​ನ 68ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸಿಎಸ್​ಕೆ ಸೋತರೂ ಪ್ಲೇಆಫ್​ಗೆ ಪ್ರವೇಶಿಸಬಹುದು. ಇದಕ್ಕಾಗಿ ಸಿಎಸ್​ಕೆ ತಂಡವು ಆರ್​ಸಿಬಿ ತಂಡವನ್ನು 10 ಎಸೆತಗಳು ಬಾಕಿಯಿರುವಂತೆ ಗೆಲ್ಲುವಂತೆ ಮಾಡಿದರೆ ಸಾಕು. ಅಥವಾ 17 ರನ್​ಗಳಿಗಿಂತ ಕಡಿಮೆ ಅಂತರದಿಂದ ಸಿಎಸ್​ಕೆ ತಂಡ ಸೋತರೂ ಆರ್​ಸಿಬಿ ತಂಡ ಪ್ಲೇಆಫ್​ನಿಂದ ಹೊರಬೀಳಲಿದೆ.

TV9 Web
| Edited By: |

Updated on: May 18, 2024 | 10:09 AM

Share
ಐಪಿಎಲ್​ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಐಪಿಎಲ್​ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್​ಗೆ ಪ್ರವೇಶಿಸಲಿದೆ.

1 / 5
ಒಂದು ವೇಳೆ ಈ ಪಂದ್ಯದಲ್ಲಿ ಸೋತರೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಏಕೆಂದರೆ ಸಿಎಸ್​ಕೆ ತಂಡವು +0.528 ನೆಟ್ ರನ್ ರೇಟ್​ನೊಂದಿಗೆ ಒಟ್ಟು 14 ಅಂಕಗಳನ್ನು ಹೊಂದಿದೆ. ಇದೇ ವೇಳೆ ಆರ್​ಸಿಬಿ ತಂಡದ ನೆಟ್ ರನ್ ರೇಟ್ +0.387 ಇದ್ದು, 12 ಅಂಕಗಳನ್ನು ಹೊಂದಿದೆ.

ಒಂದು ವೇಳೆ ಈ ಪಂದ್ಯದಲ್ಲಿ ಸೋತರೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಏಕೆಂದರೆ ಸಿಎಸ್​ಕೆ ತಂಡವು +0.528 ನೆಟ್ ರನ್ ರೇಟ್​ನೊಂದಿಗೆ ಒಟ್ಟು 14 ಅಂಕಗಳನ್ನು ಹೊಂದಿದೆ. ಇದೇ ವೇಳೆ ಆರ್​ಸಿಬಿ ತಂಡದ ನೆಟ್ ರನ್ ರೇಟ್ +0.387 ಇದ್ದು, 12 ಅಂಕಗಳನ್ನು ಹೊಂದಿದೆ.

2 / 5
ಅಂದರೆ ಇಲ್ಲಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ 14 ಅಂಕಗಳನ್ನು ಕಲೆಹಾಕಿದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ಸಿಎಸ್​ಕೆ ತಂಡವನ್ನು ನೆಟ್ ರನ್​ ರೇಟ್​ನಲ್ಲೂ ಹಿಂದಿಕ್ಕಬೇಕಿದೆ. ಇದಕ್ಕಾಗಿ ಸಿಎಸ್​ಕೆ ನೀಡುವ ಗುರಿಯನ್ನು 11 ಎಸೆತಗಳು ಬಾಕಿಯಿರುವಂತೆ ಚೇಸ್ ಮಾಡಬೇಕು. ಇಲ್ಲ ಕನಿಷ್ಠ 18 ರನ್​ಗಳಿಂದ ಭರ್ಜರಿ ಜಯ ಸಾಧಿಸಬೇಕು. ಅಂದರೆ ಮಾತ್ರ ಆರ್​ಸಿಬಿ 14 ಅಂಕಗಳೊಂದಿಗೆ ಸಿಎಸ್​ಕೆ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿ ಪ್ಲೇಆಫ್​ಗೆ ಪ್ರವೇಶಿಸಬಹುದು.

ಅಂದರೆ ಇಲ್ಲಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ 14 ಅಂಕಗಳನ್ನು ಕಲೆಹಾಕಿದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ಸಿಎಸ್​ಕೆ ತಂಡವನ್ನು ನೆಟ್ ರನ್​ ರೇಟ್​ನಲ್ಲೂ ಹಿಂದಿಕ್ಕಬೇಕಿದೆ. ಇದಕ್ಕಾಗಿ ಸಿಎಸ್​ಕೆ ನೀಡುವ ಗುರಿಯನ್ನು 11 ಎಸೆತಗಳು ಬಾಕಿಯಿರುವಂತೆ ಚೇಸ್ ಮಾಡಬೇಕು. ಇಲ್ಲ ಕನಿಷ್ಠ 18 ರನ್​ಗಳಿಂದ ಭರ್ಜರಿ ಜಯ ಸಾಧಿಸಬೇಕು. ಅಂದರೆ ಮಾತ್ರ ಆರ್​ಸಿಬಿ 14 ಅಂಕಗಳೊಂದಿಗೆ ಸಿಎಸ್​ಕೆ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿ ಪ್ಲೇಆಫ್​ಗೆ ಪ್ರವೇಶಿಸಬಹುದು.

3 / 5
ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಆರ್​ಸಿಬಿ ತಂಡವನ್ನು 10 ಎಸೆತಗಳು ಬಾಕಿಯಿರುವಂತೆ ಗೆಲ್ಲುವಂತೆ ಮಾಡಿದರೂ ಪ್ಲೇಆಫ್​ಗೆ ಅವಕಾಶ ಪಡೆಯಲಿದೆ. ಹಾಗೆಯೇ 18 ಕ್ಕಿಂತ ಕಡಿಮೆ ರನ್​ಗಳ ಅಂತರದಿಂದ ಸಿಎಸ್​ಕೆ ತಂಡ ಸೋತರೂ ಪ್ಲೇಆಫ್​ಗೆ ಪ್ರವೇಶಿಸಲಿದೆ. ಅಂದರೆ ಈ ಪಂದ್ಯದಲ್ಲಿ ಸಿಎಸ್​ಕೆ ತಂಡ ಸೋತರೂ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ಹೊಂದಿರಲಿದೆ.

ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಆರ್​ಸಿಬಿ ತಂಡವನ್ನು 10 ಎಸೆತಗಳು ಬಾಕಿಯಿರುವಂತೆ ಗೆಲ್ಲುವಂತೆ ಮಾಡಿದರೂ ಪ್ಲೇಆಫ್​ಗೆ ಅವಕಾಶ ಪಡೆಯಲಿದೆ. ಹಾಗೆಯೇ 18 ಕ್ಕಿಂತ ಕಡಿಮೆ ರನ್​ಗಳ ಅಂತರದಿಂದ ಸಿಎಸ್​ಕೆ ತಂಡ ಸೋತರೂ ಪ್ಲೇಆಫ್​ಗೆ ಪ್ರವೇಶಿಸಲಿದೆ. ಅಂದರೆ ಈ ಪಂದ್ಯದಲ್ಲಿ ಸಿಎಸ್​ಕೆ ತಂಡ ಸೋತರೂ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ಹೊಂದಿರಲಿದೆ.

4 / 5
ಹೀಗಾಗಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ 11 ಎಸೆತಗಳು ಬಾಕಿ ಇರುವಂತೆ ಚೇಸ್ ಮಾಡಬೇಕು. ಅಥವಾ ಕನಿಷ್ಠ 18 ರನ್​ಗಳಿಗಿಂತ ಅಂತರದಿಂದ ಗೆಲ್ಲಬೇಕು. ಈವರಡೂ ಸಾಧ್ಯವಾಗದೇ ಆರ್​ಸಿಬಿ ತಂಡ ಗೆದ್ದರೂ, ಸಿಎಸ್​ಕೆ ತಂಡ ಪ್ಲೇಆಫ್​​ಗೆ ಎಂಟ್ರಿ ಕೊಡುವುದು ಖಚಿತ.

ಹೀಗಾಗಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ 11 ಎಸೆತಗಳು ಬಾಕಿ ಇರುವಂತೆ ಚೇಸ್ ಮಾಡಬೇಕು. ಅಥವಾ ಕನಿಷ್ಠ 18 ರನ್​ಗಳಿಗಿಂತ ಅಂತರದಿಂದ ಗೆಲ್ಲಬೇಕು. ಈವರಡೂ ಸಾಧ್ಯವಾಗದೇ ಆರ್​ಸಿಬಿ ತಂಡ ಗೆದ್ದರೂ, ಸಿಎಸ್​ಕೆ ತಂಡ ಪ್ಲೇಆಫ್​​ಗೆ ಎಂಟ್ರಿ ಕೊಡುವುದು ಖಚಿತ.

5 / 5
Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ