AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಗೆದ್ದರೂ CSKಗೆ ಪ್ಲೇಆಫ್ ಚಾನ್ಸ್​..!

IPL 2024 RCB vs CSK: ಐಪಿಎಲ್​ನ 68ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸಿಎಸ್​ಕೆ ಸೋತರೂ ಪ್ಲೇಆಫ್​ಗೆ ಪ್ರವೇಶಿಸಬಹುದು. ಇದಕ್ಕಾಗಿ ಸಿಎಸ್​ಕೆ ತಂಡವು ಆರ್​ಸಿಬಿ ತಂಡವನ್ನು 10 ಎಸೆತಗಳು ಬಾಕಿಯಿರುವಂತೆ ಗೆಲ್ಲುವಂತೆ ಮಾಡಿದರೆ ಸಾಕು. ಅಥವಾ 17 ರನ್​ಗಳಿಗಿಂತ ಕಡಿಮೆ ಅಂತರದಿಂದ ಸಿಎಸ್​ಕೆ ತಂಡ ಸೋತರೂ ಆರ್​ಸಿಬಿ ತಂಡ ಪ್ಲೇಆಫ್​ನಿಂದ ಹೊರಬೀಳಲಿದೆ.

TV9 Web
| Edited By: |

Updated on: May 18, 2024 | 10:09 AM

Share
ಐಪಿಎಲ್​ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಐಪಿಎಲ್​ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್​ಗೆ ಪ್ರವೇಶಿಸಲಿದೆ.

1 / 5
ಒಂದು ವೇಳೆ ಈ ಪಂದ್ಯದಲ್ಲಿ ಸೋತರೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಏಕೆಂದರೆ ಸಿಎಸ್​ಕೆ ತಂಡವು +0.528 ನೆಟ್ ರನ್ ರೇಟ್​ನೊಂದಿಗೆ ಒಟ್ಟು 14 ಅಂಕಗಳನ್ನು ಹೊಂದಿದೆ. ಇದೇ ವೇಳೆ ಆರ್​ಸಿಬಿ ತಂಡದ ನೆಟ್ ರನ್ ರೇಟ್ +0.387 ಇದ್ದು, 12 ಅಂಕಗಳನ್ನು ಹೊಂದಿದೆ.

ಒಂದು ವೇಳೆ ಈ ಪಂದ್ಯದಲ್ಲಿ ಸೋತರೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಏಕೆಂದರೆ ಸಿಎಸ್​ಕೆ ತಂಡವು +0.528 ನೆಟ್ ರನ್ ರೇಟ್​ನೊಂದಿಗೆ ಒಟ್ಟು 14 ಅಂಕಗಳನ್ನು ಹೊಂದಿದೆ. ಇದೇ ವೇಳೆ ಆರ್​ಸಿಬಿ ತಂಡದ ನೆಟ್ ರನ್ ರೇಟ್ +0.387 ಇದ್ದು, 12 ಅಂಕಗಳನ್ನು ಹೊಂದಿದೆ.

2 / 5
ಅಂದರೆ ಇಲ್ಲಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ 14 ಅಂಕಗಳನ್ನು ಕಲೆಹಾಕಿದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ಸಿಎಸ್​ಕೆ ತಂಡವನ್ನು ನೆಟ್ ರನ್​ ರೇಟ್​ನಲ್ಲೂ ಹಿಂದಿಕ್ಕಬೇಕಿದೆ. ಇದಕ್ಕಾಗಿ ಸಿಎಸ್​ಕೆ ನೀಡುವ ಗುರಿಯನ್ನು 11 ಎಸೆತಗಳು ಬಾಕಿಯಿರುವಂತೆ ಚೇಸ್ ಮಾಡಬೇಕು. ಇಲ್ಲ ಕನಿಷ್ಠ 18 ರನ್​ಗಳಿಂದ ಭರ್ಜರಿ ಜಯ ಸಾಧಿಸಬೇಕು. ಅಂದರೆ ಮಾತ್ರ ಆರ್​ಸಿಬಿ 14 ಅಂಕಗಳೊಂದಿಗೆ ಸಿಎಸ್​ಕೆ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿ ಪ್ಲೇಆಫ್​ಗೆ ಪ್ರವೇಶಿಸಬಹುದು.

ಅಂದರೆ ಇಲ್ಲಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ 14 ಅಂಕಗಳನ್ನು ಕಲೆಹಾಕಿದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ಸಿಎಸ್​ಕೆ ತಂಡವನ್ನು ನೆಟ್ ರನ್​ ರೇಟ್​ನಲ್ಲೂ ಹಿಂದಿಕ್ಕಬೇಕಿದೆ. ಇದಕ್ಕಾಗಿ ಸಿಎಸ್​ಕೆ ನೀಡುವ ಗುರಿಯನ್ನು 11 ಎಸೆತಗಳು ಬಾಕಿಯಿರುವಂತೆ ಚೇಸ್ ಮಾಡಬೇಕು. ಇಲ್ಲ ಕನಿಷ್ಠ 18 ರನ್​ಗಳಿಂದ ಭರ್ಜರಿ ಜಯ ಸಾಧಿಸಬೇಕು. ಅಂದರೆ ಮಾತ್ರ ಆರ್​ಸಿಬಿ 14 ಅಂಕಗಳೊಂದಿಗೆ ಸಿಎಸ್​ಕೆ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿ ಪ್ಲೇಆಫ್​ಗೆ ಪ್ರವೇಶಿಸಬಹುದು.

3 / 5
ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಆರ್​ಸಿಬಿ ತಂಡವನ್ನು 10 ಎಸೆತಗಳು ಬಾಕಿಯಿರುವಂತೆ ಗೆಲ್ಲುವಂತೆ ಮಾಡಿದರೂ ಪ್ಲೇಆಫ್​ಗೆ ಅವಕಾಶ ಪಡೆಯಲಿದೆ. ಹಾಗೆಯೇ 18 ಕ್ಕಿಂತ ಕಡಿಮೆ ರನ್​ಗಳ ಅಂತರದಿಂದ ಸಿಎಸ್​ಕೆ ತಂಡ ಸೋತರೂ ಪ್ಲೇಆಫ್​ಗೆ ಪ್ರವೇಶಿಸಲಿದೆ. ಅಂದರೆ ಈ ಪಂದ್ಯದಲ್ಲಿ ಸಿಎಸ್​ಕೆ ತಂಡ ಸೋತರೂ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ಹೊಂದಿರಲಿದೆ.

ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಆರ್​ಸಿಬಿ ತಂಡವನ್ನು 10 ಎಸೆತಗಳು ಬಾಕಿಯಿರುವಂತೆ ಗೆಲ್ಲುವಂತೆ ಮಾಡಿದರೂ ಪ್ಲೇಆಫ್​ಗೆ ಅವಕಾಶ ಪಡೆಯಲಿದೆ. ಹಾಗೆಯೇ 18 ಕ್ಕಿಂತ ಕಡಿಮೆ ರನ್​ಗಳ ಅಂತರದಿಂದ ಸಿಎಸ್​ಕೆ ತಂಡ ಸೋತರೂ ಪ್ಲೇಆಫ್​ಗೆ ಪ್ರವೇಶಿಸಲಿದೆ. ಅಂದರೆ ಈ ಪಂದ್ಯದಲ್ಲಿ ಸಿಎಸ್​ಕೆ ತಂಡ ಸೋತರೂ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ಹೊಂದಿರಲಿದೆ.

4 / 5
ಹೀಗಾಗಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ 11 ಎಸೆತಗಳು ಬಾಕಿ ಇರುವಂತೆ ಚೇಸ್ ಮಾಡಬೇಕು. ಅಥವಾ ಕನಿಷ್ಠ 18 ರನ್​ಗಳಿಗಿಂತ ಅಂತರದಿಂದ ಗೆಲ್ಲಬೇಕು. ಈವರಡೂ ಸಾಧ್ಯವಾಗದೇ ಆರ್​ಸಿಬಿ ತಂಡ ಗೆದ್ದರೂ, ಸಿಎಸ್​ಕೆ ತಂಡ ಪ್ಲೇಆಫ್​​ಗೆ ಎಂಟ್ರಿ ಕೊಡುವುದು ಖಚಿತ.

ಹೀಗಾಗಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ 11 ಎಸೆತಗಳು ಬಾಕಿ ಇರುವಂತೆ ಚೇಸ್ ಮಾಡಬೇಕು. ಅಥವಾ ಕನಿಷ್ಠ 18 ರನ್​ಗಳಿಗಿಂತ ಅಂತರದಿಂದ ಗೆಲ್ಲಬೇಕು. ಈವರಡೂ ಸಾಧ್ಯವಾಗದೇ ಆರ್​ಸಿಬಿ ತಂಡ ಗೆದ್ದರೂ, ಸಿಎಸ್​ಕೆ ತಂಡ ಪ್ಲೇಆಫ್​​ಗೆ ಎಂಟ್ರಿ ಕೊಡುವುದು ಖಚಿತ.

5 / 5
Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ