AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಪರ ನಾಲ್ವರು ಅರ್ಧಶತಕ..!

IPL 2024 RCB vs SRH: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಲ್ವರು ವೇಗಿಗಳು ಜೊತೆಗೂಡಿ ನೀಡಿದ್ದು ಬರೋಬ್ಬರಿ 235 ರನ್​ಗಳು. 16 ಓವರ್​ಗಳಲ್ಲಿ ನೀಡಲಾದ 235 ರನ್​ಗಳ ನೆರವಿನಿಂದ ಸನ್​ರೈಸರ್ಸ್​ ಹೈದರಾಬಾದ್ ತಂಡವು ಬೃಹತ್ ಮೊತ್ತ ಪೇರಿಸಿತು ಎಂದರೆ ತಪ್ಲಾಗಲಾರದು.

TV9 Web
| Edited By: |

Updated on: Apr 16, 2024 | 4:07 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ (SRH) ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಆರ್​ಸಿಬಿ ಪಾಲಿಗೆ ಬೌಲರ್​ಗಳೇ ಕಂಟಕವಾಗಿ ಪರಿಣಮಿಸಿದರು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ (SRH) ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಆರ್​ಸಿಬಿ ಪಾಲಿಗೆ ಬೌಲರ್​ಗಳೇ ಕಂಟಕವಾಗಿ ಪರಿಣಮಿಸಿದರು.

1 / 7
ಅಂದರೆ 200 ರನ್​ಗಳ ಗುರಿಯನ್ನು ಬೆನ್ನತ್ತುವ ವಿಶ್ವಾಸದೊಂದಿಗೆ ನಾಯಕ ಫಾಫ್ ಡುಪ್ಲೆಸಿಸ್​ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಆರ್​ಸಿಬಿ ಬೌಲರ್​ಗಳ ಕಳಪೆ ಪ್ರದರ್ಶನದಿಂದಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡವು 287 ರನ್​ಗಳ ದಾಖಲೆಯ ಮೊತ್ತ ಪೇರಿಸಿತು.

ಅಂದರೆ 200 ರನ್​ಗಳ ಗುರಿಯನ್ನು ಬೆನ್ನತ್ತುವ ವಿಶ್ವಾಸದೊಂದಿಗೆ ನಾಯಕ ಫಾಫ್ ಡುಪ್ಲೆಸಿಸ್​ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಆರ್​ಸಿಬಿ ಬೌಲರ್​ಗಳ ಕಳಪೆ ಪ್ರದರ್ಶನದಿಂದಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡವು 287 ರನ್​ಗಳ ದಾಖಲೆಯ ಮೊತ್ತ ಪೇರಿಸಿತು.

2 / 7
ಹೀಗೆ ಎಸ್​ಆರ್​ಹೆಚ್​ ತಂಡ ದಾಖಲೆ ಮೊತ್ತ ಕಲೆಹಾಕಲು ಮುಖ್ಯ ಕಾರಣ ಆರ್​ಸಿಬಿ ತಂಡದ ನಾಲ್ವರು ವೇಗಿಗಳು ಎಂದರೆ ತಪ್ಪಾಗಲಾರದು. ಏಕೆಂದರೆ ಈ ಪಂದ್ಯದಲ್ಲಿ ತಲಾ 4 ಓವರ್​ಗಳನ್ನು ಎಸೆದಿದ್ದ ನಾಲ್ವರು ಬೌಲರ್​ಗಳು 50+ ರನ್ ನೀಡಿದ್ದರು. ಹೀಗೆ ಆರ್​ಸಿಬಿ ಪಾಲಿಗೆ ದುಬಾರಿಯಾದ ಬೌಲರ್​ಗಳು ಯಾರೆಲ್ಲಾ ಎಂದು ನೋಡುವುದಾದರೆ...

ಹೀಗೆ ಎಸ್​ಆರ್​ಹೆಚ್​ ತಂಡ ದಾಖಲೆ ಮೊತ್ತ ಕಲೆಹಾಕಲು ಮುಖ್ಯ ಕಾರಣ ಆರ್​ಸಿಬಿ ತಂಡದ ನಾಲ್ವರು ವೇಗಿಗಳು ಎಂದರೆ ತಪ್ಪಾಗಲಾರದು. ಏಕೆಂದರೆ ಈ ಪಂದ್ಯದಲ್ಲಿ ತಲಾ 4 ಓವರ್​ಗಳನ್ನು ಎಸೆದಿದ್ದ ನಾಲ್ವರು ಬೌಲರ್​ಗಳು 50+ ರನ್ ನೀಡಿದ್ದರು. ಹೀಗೆ ಆರ್​ಸಿಬಿ ಪಾಲಿಗೆ ದುಬಾರಿಯಾದ ಬೌಲರ್​ಗಳು ಯಾರೆಲ್ಲಾ ಎಂದು ನೋಡುವುದಾದರೆ...

3 / 7
1- ರೀಸ್ ಟೋಪ್ಲಿ: ಎಡಗೈ ವೇಗಿ ರೀಸ್ ಟೋಪ್ಲಿ ಈ ಪಂದ್ಯದಲ್ಲಿ ಒಟ್ಟು 4 ಓವರ್​ಗಳನ್ನು ಎಸೆದಿದ್ದರು. ಈ ವೇಳೆ ನೀಡಿದ್ದು ಬರೋಬ್ಬರಿ 68 ರನ್​ಗಳು. ಅಂದರೆ ಪ್ರತಿ ಓವರ್​ಗೆ 17 ರ ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ.

1- ರೀಸ್ ಟೋಪ್ಲಿ: ಎಡಗೈ ವೇಗಿ ರೀಸ್ ಟೋಪ್ಲಿ ಈ ಪಂದ್ಯದಲ್ಲಿ ಒಟ್ಟು 4 ಓವರ್​ಗಳನ್ನು ಎಸೆದಿದ್ದರು. ಈ ವೇಳೆ ನೀಡಿದ್ದು ಬರೋಬ್ಬರಿ 68 ರನ್​ಗಳು. ಅಂದರೆ ಪ್ರತಿ ಓವರ್​ಗೆ 17 ರ ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ.

4 / 7
2- ವಿಜಯಕುಮಾರ್ ವೈಶಾಕ್: ಆರ್​ಸಿಬಿ ಪರ ದುಬಾರಿಯಾದ 2ನೇ ಬೌಲರ್ ಕನ್ನಡಿಗ ವಿಜಯಕುಮಾರ್ ವೈಶಾಕ್. 4 ಓವರ್​ಗಳನ್ನು ಎಸೆದಿದ್ದ ವೈಶಾಕ್ ಪ್ರತಿ ಓವರ್​ಗೆ 16ರ ಸರಾಸರಿಯಂತೆ ಒಟ್ಟು 64 ರನ್ ನೀಡಿದ್ದಾರೆ.

2- ವಿಜಯಕುಮಾರ್ ವೈಶಾಕ್: ಆರ್​ಸಿಬಿ ಪರ ದುಬಾರಿಯಾದ 2ನೇ ಬೌಲರ್ ಕನ್ನಡಿಗ ವಿಜಯಕುಮಾರ್ ವೈಶಾಕ್. 4 ಓವರ್​ಗಳನ್ನು ಎಸೆದಿದ್ದ ವೈಶಾಕ್ ಪ್ರತಿ ಓವರ್​ಗೆ 16ರ ಸರಾಸರಿಯಂತೆ ಒಟ್ಟು 64 ರನ್ ನೀಡಿದ್ದಾರೆ.

5 / 7
3- ಲಾಕಿ ಫರ್ಗುಸನ್: ಈ ಪಂದ್ಯದ ಮೂಲಕ ಆರ್​ಸಿಬಿ ಪರ ಪಾದಾರ್ಪಣೆ ಮಾಡಿದ್ದ ಲಾಕಿ ಫರ್ಗುಸನ್ 4 ಓವರ್​ಗಳಲ್ಲಿ 52 ರನ್ ಚಚ್ಚಿಸಿಕೊಂಡರು. ಅಂದರೆ ಪ್ರತಿ ಓವರ್​ಗೆ 13ರ ಸರಾಸರಿಯಲ್ಲಿ ರನ್​ ಬಿಟ್ಟುಕೊಟ್ಟಿದ್ದಾರೆ.

3- ಲಾಕಿ ಫರ್ಗುಸನ್: ಈ ಪಂದ್ಯದ ಮೂಲಕ ಆರ್​ಸಿಬಿ ಪರ ಪಾದಾರ್ಪಣೆ ಮಾಡಿದ್ದ ಲಾಕಿ ಫರ್ಗುಸನ್ 4 ಓವರ್​ಗಳಲ್ಲಿ 52 ರನ್ ಚಚ್ಚಿಸಿಕೊಂಡರು. ಅಂದರೆ ಪ್ರತಿ ಓವರ್​ಗೆ 13ರ ಸರಾಸರಿಯಲ್ಲಿ ರನ್​ ಬಿಟ್ಟುಕೊಟ್ಟಿದ್ದಾರೆ.

6 / 7
4- ಯಶ್ ದಯಾಳ್: ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ಈ ಪಂದ್ಯದಲ್ಲಿ 4 ಓವರ್​ಗಳಲ್ಲಿ 51 ರನ್​ಗಳನ್ನು ನೀಡಿದ್ದಾರೆ. ಈ ಮೂಲಕ ಪ್ರತಿ ಓವರ್​ಗೆ 12.80 ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟಿದ್ದಾರೆ.

4- ಯಶ್ ದಯಾಳ್: ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ಈ ಪಂದ್ಯದಲ್ಲಿ 4 ಓವರ್​ಗಳಲ್ಲಿ 51 ರನ್​ಗಳನ್ನು ನೀಡಿದ್ದಾರೆ. ಈ ಮೂಲಕ ಪ್ರತಿ ಓವರ್​ಗೆ 12.80 ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟಿದ್ದಾರೆ.

7 / 7
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ