AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಎಲಿಮಿನೇಟರ್ ಪಂದ್ಯದಲ್ಲಿ RCB ಗೆದ್ದ ಇತಿಹಾಸವಿದೆಯೇ? ಇಲ್ಲಿದೆ ಮಾಹಿತಿ

IPL 2024: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 22 ರಂದು ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಆರ್​ಸಿಬಿ ತಂಡದ ಫೈನಲ್ ಆಸೆ ಜೀವಂತವಿರಲಿದೆ. ಹೀಗಾಗಿ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಝಾಹಿರ್ ಯೂಸುಫ್
|

Updated on:May 20, 2024 | 8:47 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೇವಲ ಮೂರು ಬಾರಿ ಮಾತ್ರ ಫೈನಲ್ ಆಡಿದೆ. ಆದರೆ 16 ಸೀಸನ್​​ಗಳಲ್ಲಿ 14 ಪ್ಲೇಆಫ್ ಪಂದ್ಯಗಳನ್ನಾಡಿದೆ. ಈ ವೇಳೆ ಎಲಿಮಿನೇಟರ್ ಪಂದ್ಯವಾಡಿದ್ದು ಕೇವಲ 4 ಬಾರಿ ಮಾತ್ರ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೇವಲ ಮೂರು ಬಾರಿ ಮಾತ್ರ ಫೈನಲ್ ಆಡಿದೆ. ಆದರೆ 16 ಸೀಸನ್​​ಗಳಲ್ಲಿ 14 ಪ್ಲೇಆಫ್ ಪಂದ್ಯಗಳನ್ನಾಡಿದೆ. ಈ ವೇಳೆ ಎಲಿಮಿನೇಟರ್ ಪಂದ್ಯವಾಡಿದ್ದು ಕೇವಲ 4 ಬಾರಿ ಮಾತ್ರ.

1 / 6
ಆರ್​ಸಿಬಿ ತಂಡವು ಮೊದಲ ಬಾರಿಗೆ ಎಲಿಮಿನೇಟರ್ ಪಂದ್ಯವಾಡಿದ್ದ್ದು 2015 ರಲ್ಲಿ. ಈ ಪಂದ್ಯದಲ್ಲಿ ಆರ್​ಸಿಬಿ ಮತ್ತು ಆರ್​ಆರ್​ ತಂಡಗಳು ಮುಖಾಮುಖಿಯಾಗಿದ್ದವು. ನಿರ್ಣಾಯಕ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ಆದರೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋಲನುಭವಿಸಿತು.

ಆರ್​ಸಿಬಿ ತಂಡವು ಮೊದಲ ಬಾರಿಗೆ ಎಲಿಮಿನೇಟರ್ ಪಂದ್ಯವಾಡಿದ್ದ್ದು 2015 ರಲ್ಲಿ. ಈ ಪಂದ್ಯದಲ್ಲಿ ಆರ್​ಸಿಬಿ ಮತ್ತು ಆರ್​ಆರ್​ ತಂಡಗಳು ಮುಖಾಮುಖಿಯಾಗಿದ್ದವು. ನಿರ್ಣಾಯಕ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ಆದರೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋಲನುಭವಿಸಿತು.

2 / 6
2020 ರಲ್ಲಿ ಆರ್​ಸಿಬಿ ತಂಡವು 4ನೇ ಸ್ಥಾನದೊಂದಿಗೆ ಎಲಿಮಿನೇಟರ್ ರೌಂಡ್​ಗೆ ಪ್ರವೇಶಿಸಿತ್ತು. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್​ಗಳ ಸೋಲನುಭವಿಸಿತ್ತು.

2020 ರಲ್ಲಿ ಆರ್​ಸಿಬಿ ತಂಡವು 4ನೇ ಸ್ಥಾನದೊಂದಿಗೆ ಎಲಿಮಿನೇಟರ್ ರೌಂಡ್​ಗೆ ಪ್ರವೇಶಿಸಿತ್ತು. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್​ಗಳ ಸೋಲನುಭವಿಸಿತ್ತು.

3 / 6
ಇದಾದ ಬಳಿಕ 2021 ರಲ್ಲಿ ಮತ್ತೊಮ್ಮೆ ಆರ್​ಸಿಬಿ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್​ಸಿಬಿ ತಂಡ ಜಯಗಳಿಸಲು ವಿಫಲವಾಯಿತು.

ಇದಾದ ಬಳಿಕ 2021 ರಲ್ಲಿ ಮತ್ತೊಮ್ಮೆ ಆರ್​ಸಿಬಿ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್​ಸಿಬಿ ತಂಡ ಜಯಗಳಿಸಲು ವಿಫಲವಾಯಿತು.

4 / 6
ಇನ್ನು 2022 ರಲ್ಲಿ ಮತ್ತೊಮ್ಮೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಈ ಬಾರಿ ಆರ್​ಸಿಬಿ ತಂಡಕ್ಕೆ ಎದುರಾಳಿಯಾಗಿ ಸಿಕ್ಕಿದ್ದು ಲಕ್ನೋ ಸೂಪರ್ ಜೈಂಟ್ಸ್​. LSG ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ಆದರೆ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಗ್ಗರಿಸಿತು.

ಇನ್ನು 2022 ರಲ್ಲಿ ಮತ್ತೊಮ್ಮೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಈ ಬಾರಿ ಆರ್​ಸಿಬಿ ತಂಡಕ್ಕೆ ಎದುರಾಳಿಯಾಗಿ ಸಿಕ್ಕಿದ್ದು ಲಕ್ನೋ ಸೂಪರ್ ಜೈಂಟ್ಸ್​. LSG ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ಆದರೆ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಗ್ಗರಿಸಿತು.

5 / 6
ಅಂದರೆ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ತಂಡವು ನಾಲ್ಕು ಬಾರಿ ಮಾತ್ರ ಎಲಿಮಿನೇಟರ್ ಪಂದ್ಯವಾಡಿದ್ದು, ಈ ವೇಳೆ ಎರಡು ಬಾರಿ ಜಯ ಸಾಧಿಸಿದೆ. ಇದಾಗ್ಯೂ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಒಮ್ಮೆಯೂ ಫೈನಲ್​ಗೆ ತಲುಪಿಲ್ಲ. ಆದರೆ ಈ ಬಾರಿ ಸತತ ಗೆಲುವುಗಳೊಂದಿಗೆ ಹೊಸ ಹುಮ್ಮಸ್ಸಿನಲ್ಲಿರುವ ಆರ್​ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಅಂದರೆ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ತಂಡವು ನಾಲ್ಕು ಬಾರಿ ಮಾತ್ರ ಎಲಿಮಿನೇಟರ್ ಪಂದ್ಯವಾಡಿದ್ದು, ಈ ವೇಳೆ ಎರಡು ಬಾರಿ ಜಯ ಸಾಧಿಸಿದೆ. ಇದಾಗ್ಯೂ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಒಮ್ಮೆಯೂ ಫೈನಲ್​ಗೆ ತಲುಪಿಲ್ಲ. ಆದರೆ ಈ ಬಾರಿ ಸತತ ಗೆಲುವುಗಳೊಂದಿಗೆ ಹೊಸ ಹುಮ್ಮಸ್ಸಿನಲ್ಲಿರುವ ಆರ್​ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6

Published On - 7:52 pm, Mon, 20 May 24

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ