AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಓ ದೇವರೇ ಗೆಲ್ಸಪ್ಪಾ ಸಾಕು… ದೇವರ ಮೊರೆ ಹೋದ RCB ಅಭಿಮಾನಿ..!

IPL 2024 RCB vs GT: ಐಪಿಎಲ್ 2024ರ 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 147 ರನ್​ ಗಳಿಸಿ ಆಲೌಟ್ ಆಯಿತು. 148 ರನ್​ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 13.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ನಾಲ್ಕು ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿದೆ.

TV9 Web
| Edited By: |

Updated on: May 05, 2024 | 10:29 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 52ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ RCB ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ (GT) ತಂಡವು 19.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಗಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 52ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ RCB ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ (GT) ತಂಡವು 19.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಗಿತ್ತು.

1 / 6
ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಪರಿಣಾಮ ಆರ್​ಸಿಬಿ ತಂಡವು ಮೊದಲ 6 ಓವರ್​ಗಳಲ್ಲೇ 92 ರನ್​ ಬಾರಿಸಿ ಗೆಲುವು ಖಚಿತಪಡಿಸಿದ್ದರು.

ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಪರಿಣಾಮ ಆರ್​ಸಿಬಿ ತಂಡವು ಮೊದಲ 6 ಓವರ್​ಗಳಲ್ಲೇ 92 ರನ್​ ಬಾರಿಸಿ ಗೆಲುವು ಖಚಿತಪಡಿಸಿದ್ದರು.

2 / 6
ಆದರೆ 7ನೇ ಓವರ್​ನಿಂದ ಪಂದ್ಯವು ನಾಟಕೀಯ ತಿರುವು ಪಡೆದುಕೊಂಡಿತು. ವಿಕೆಟ್ ನಷ್ಟವಿಲ್ಲದೆ 92 ರನ್ ಕಲೆಹಾಕಿದ್ದ ಆರ್​ಸಿಬಿ ತಂಡವು 117 ರನ್​ಗಳಿಸುವಷ್ಟರಲ್ಲಿ 6 ವಿಕೆಟ್​ ಕಳೆದುಕೊಂಡಿತು. ಒಂದಾರ್ಥದಲ್ಲಿ ಗುಜರಾತ್ ಟೈಟಾನ್ಸ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು.

ಆದರೆ 7ನೇ ಓವರ್​ನಿಂದ ಪಂದ್ಯವು ನಾಟಕೀಯ ತಿರುವು ಪಡೆದುಕೊಂಡಿತು. ವಿಕೆಟ್ ನಷ್ಟವಿಲ್ಲದೆ 92 ರನ್ ಕಲೆಹಾಕಿದ್ದ ಆರ್​ಸಿಬಿ ತಂಡವು 117 ರನ್​ಗಳಿಸುವಷ್ಟರಲ್ಲಿ 6 ವಿಕೆಟ್​ ಕಳೆದುಕೊಂಡಿತು. ಒಂದಾರ್ಥದಲ್ಲಿ ಗುಜರಾತ್ ಟೈಟಾನ್ಸ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು.

3 / 6
ಇತ್ತ ಆರ್​ಸಿಬಿ ತಂಡದ ದಿಢೀರ್ ಕುಸಿತದಿಂದ ಅಭಿಮಾನಿಗಳು ಕೂಡ ದಂಗಾದರು. ಮೊದಲ 6 ಓವರ್​ಗಳ ವೇಳೆ ಸಖತ್ ಜೋಶ್​​ನೊಂದಿಗೆ ಘೋಷವಾಕ್ಯ ಮೊಳಗಿಸಿದ್ದ ರಾಯಲ್ ಫ್ಯಾನ್ಸ್​ ಆ ಬಳಿಕ ಫುಲ್ ಸೈಲೆಂಟ್ ಆದರು. ಎಲ್ಲಿ ಪಂದ್ಯ ಕೈ ತಪ್ಪಿ ಹೋಗಲಿದೆಯೆಂಬ ಭೀತಿ ಎದುರಿಸಿದರು.

ಇತ್ತ ಆರ್​ಸಿಬಿ ತಂಡದ ದಿಢೀರ್ ಕುಸಿತದಿಂದ ಅಭಿಮಾನಿಗಳು ಕೂಡ ದಂಗಾದರು. ಮೊದಲ 6 ಓವರ್​ಗಳ ವೇಳೆ ಸಖತ್ ಜೋಶ್​​ನೊಂದಿಗೆ ಘೋಷವಾಕ್ಯ ಮೊಳಗಿಸಿದ್ದ ರಾಯಲ್ ಫ್ಯಾನ್ಸ್​ ಆ ಬಳಿಕ ಫುಲ್ ಸೈಲೆಂಟ್ ಆದರು. ಎಲ್ಲಿ ಪಂದ್ಯ ಕೈ ತಪ್ಪಿ ಹೋಗಲಿದೆಯೆಂಬ ಭೀತಿ ಎದುರಿಸಿದರು.

4 / 6
ಇದರ ನಡುವೆ ಆರ್​ಸಿಬಿ ಅಭಿಮಾನಿಯೊಬ್ಬರು ದೇವರ ಮೊರೆ ಹೋಗಿರುವುದನ್ನು ಕ್ಯಾಮೆರಾಮ್ಯಾನ್ ಸೆರೆ ಹಿಡಿದರು. ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್​ಸಿಬಿ ದಿಢೀರ್ ಕುಸಿತಕ್ಕೊಳಗಾಗುತ್ತಿದ್ದಂತೆ ಅಭಿಮಾನಿಯೊಬ್ಬರು ದೇವರಲ್ಲಿ ಪ್ರಾರ್ಥಿಸುತ್ತಿರುವುದು ಕಂಡು ಬಂತು. ಇದೀಗ ಆರ್​ಸಿಬಿ ಲೇಡಿ ಫ್ಯಾನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದರ ನಡುವೆ ಆರ್​ಸಿಬಿ ಅಭಿಮಾನಿಯೊಬ್ಬರು ದೇವರ ಮೊರೆ ಹೋಗಿರುವುದನ್ನು ಕ್ಯಾಮೆರಾಮ್ಯಾನ್ ಸೆರೆ ಹಿಡಿದರು. ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್​ಸಿಬಿ ದಿಢೀರ್ ಕುಸಿತಕ್ಕೊಳಗಾಗುತ್ತಿದ್ದಂತೆ ಅಭಿಮಾನಿಯೊಬ್ಬರು ದೇವರಲ್ಲಿ ಪ್ರಾರ್ಥಿಸುತ್ತಿರುವುದು ಕಂಡು ಬಂತು. ಇದೀಗ ಆರ್​ಸಿಬಿ ಲೇಡಿ ಫ್ಯಾನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 6
6 ಓವರ್​ಗಳಲ್ಲಿ 92 ರನ್ ಬಾರಿಸಿದರೂ ಆರ್​ಸಿಬಿ ಬ್ಯಾಟಿಂಗ್​ ಬಗ್ಗೆ ಅಭಿಮಾನಿಗೆ ನಂಬಿಕೆಯೇ ಇರಲಿಲ್ಲ. ಹೀಗಾಗಿಯೇ ಆರ್​ಸಿಬಿ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಆರ್​ಸಿಬಿ ಗೆಲುವಿಗೆ ಈಕೆಯ ಪ್ರಾರ್ಥನೆ ಕೂಡ ಕಾರಣ ಎಂದು ಕಿಚಾಯಿಸಿದ್ದಾರೆ.

6 ಓವರ್​ಗಳಲ್ಲಿ 92 ರನ್ ಬಾರಿಸಿದರೂ ಆರ್​ಸಿಬಿ ಬ್ಯಾಟಿಂಗ್​ ಬಗ್ಗೆ ಅಭಿಮಾನಿಗೆ ನಂಬಿಕೆಯೇ ಇರಲಿಲ್ಲ. ಹೀಗಾಗಿಯೇ ಆರ್​ಸಿಬಿ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಆರ್​ಸಿಬಿ ಗೆಲುವಿಗೆ ಈಕೆಯ ಪ್ರಾರ್ಥನೆ ಕೂಡ ಕಾರಣ ಎಂದು ಕಿಚಾಯಿಸಿದ್ದಾರೆ.

6 / 6
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ