AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಅಭಿಮಾನಿಗಳ ಸೌಂಡ್​​ಗೆ CSK ಫ್ಯಾನ್ಸ್ ರೆಕಾರ್ಡ್ ಠುಸ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ತಂಡಗಳ ಜೊತೆಗೆ ಅಭಿಮಾನಿಗಳ ನಡುವೆ ಕೂಡ ಪೈಪೋಟಿ ಶುರುವಾಗಿದೆ. ಅದು ಸಹ ಹರ್ಷೋದ್ಗಾರದೊಂದಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್​ ಇತಿಹಾಸದಲ್ಲಿ ದೊಡ್ಡ ಧ್ವನಿಯಲ್ಲಿ ಹರ್ಷೋದ್ಗಾರ ಮೊಳಗಿಸಿದ ಸಿಎಸ್​ಕೆ ಫ್ಯಾನ್ಸ್ ದಾಖಲೆಯನ್ನು ಆರ್​ಸಿಬಿ ಅಭಿಮಾನಿಗಳು ಮುರಿದಿದ್ದಾರೆ.

TV9 Web
| Edited By: |

Updated on: Mar 27, 2024 | 2:02 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 6ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಖಾತೆ ತೆರೆದಿದೆ. ಈ ಗೆಲುವಿನ ಜೊತೆಗೆ RCB ಅಭಿಮಾನಿಗಳು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಚೆನ್ನೈ ಸೂಪರ್ ಕಿಂಗ್ಸ್ ಫ್ಯಾನ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 6ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಖಾತೆ ತೆರೆದಿದೆ. ಈ ಗೆಲುವಿನ ಜೊತೆಗೆ RCB ಅಭಿಮಾನಿಗಳು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಚೆನ್ನೈ ಸೂಪರ್ ಕಿಂಗ್ಸ್ ಫ್ಯಾನ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗೆಲುವು ದಾಖಲಿಸುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಅದು ಸಹ 130 ಡೆಸಿಬಲ್​ನಲ್ಲಿ ಎಂಬುದು ಅಚ್ಚರಿ. ಅಂದರೆ ಐಪಿಎಲ್ ಇತಿಹಾಸದಲ್ಲೇ ಇಷ್ಟೊಂದು ಶಬ್ದದಲ್ಲಿ ಯಾವುದೇ ತಂಡದ ಅಭಿಮಾನಿಗಳು ಸಂಭ್ರಮಿಸಿಲ್ಲ.

ಅಂದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗೆಲುವು ದಾಖಲಿಸುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಅದು ಸಹ 130 ಡೆಸಿಬಲ್​ನಲ್ಲಿ ಎಂಬುದು ಅಚ್ಚರಿ. ಅಂದರೆ ಐಪಿಎಲ್ ಇತಿಹಾಸದಲ್ಲೇ ಇಷ್ಟೊಂದು ಶಬ್ದದಲ್ಲಿ ಯಾವುದೇ ತಂಡದ ಅಭಿಮಾನಿಗಳು ಸಂಭ್ರಮಿಸಿಲ್ಲ.

2 / 6
ಈ ಹಿಂದೆ ಐಪಿಎಲ್ 2023 ರಲ್ಲಿ ಮಹೇಂದ್ರ ಸಿಂಗ್ ಬ್ಯಾಟಿಂಗ್​ಗೆ ಇಳಿದಾಗ ಚೆನ್ನೈ ಸೂಪರ್ ಕಿಂಗ್ಸ್ ಫ್ಯಾನ್ಸ್ 120 ಡಿಸಿಬಲ್​ ಸೌಂಡ್​ನಲ್ಲಿ ಸ್ವಾಗತಿಸಿದ್ದರು. ಇದುವೇ ಐಪಿಎಲ್ ಇತಿಹಾಸದಲ್ಲಿ ಕೇಳಿ ಬಂದ ಅತೀ ದೊಡ್ಡ ಹರ್ಷೋದ್ಗಾರವಾಗಿತ್ತು.

ಈ ಹಿಂದೆ ಐಪಿಎಲ್ 2023 ರಲ್ಲಿ ಮಹೇಂದ್ರ ಸಿಂಗ್ ಬ್ಯಾಟಿಂಗ್​ಗೆ ಇಳಿದಾಗ ಚೆನ್ನೈ ಸೂಪರ್ ಕಿಂಗ್ಸ್ ಫ್ಯಾನ್ಸ್ 120 ಡಿಸಿಬಲ್​ ಸೌಂಡ್​ನಲ್ಲಿ ಸ್ವಾಗತಿಸಿದ್ದರು. ಇದುವೇ ಐಪಿಎಲ್ ಇತಿಹಾಸದಲ್ಲಿ ಕೇಳಿ ಬಂದ ಅತೀ ದೊಡ್ಡ ಹರ್ಷೋದ್ಗಾರವಾಗಿತ್ತು.

3 / 6
ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಕ್ಯಾಚ್ ಹಿಡಿದಾಗ ಆರ್​ಸಿಬಿ ಅಭಿಮಾನಿಗಳು 124 ಡಿಸಿಬಲ್​ ಸೌಂಡ್​ನಲ್ಲಿ ಸಂಭ್ರಮಿಸಿದ್ದರು. ಇದಾದ ಬಳಿಕ ಆರ್​ಸಿಬಿ ಜಯ ಸಾಧಿಸುತ್ತಿದ್ದಂತೆ ಈ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಕ್ಯಾಚ್ ಹಿಡಿದಾಗ ಆರ್​ಸಿಬಿ ಅಭಿಮಾನಿಗಳು 124 ಡಿಸಿಬಲ್​ ಸೌಂಡ್​ನಲ್ಲಿ ಸಂಭ್ರಮಿಸಿದ್ದರು. ಇದಾದ ಬಳಿಕ ಆರ್​ಸಿಬಿ ಜಯ ಸಾಧಿಸುತ್ತಿದ್ದಂತೆ ಈ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

4 / 6
ಅದು ಕೂಡ 130 ಡಿಸಿಬಲ್ ಸೌಂಡ್ ಸಂಭ್ರಮದೊಂದಿಗೆ ಎಂಬುದು ವಿಶೇಷ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೇ ದೊಡ್ಡ ಧ್ವನಿಯಲ್ಲಿ ಹರ್ಷೋದ್ಗಾರ ಮೊಳಗಿಸಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲಾಯಲ್ ಅಭಿಮಾನಿಗಳ ಪಾಲಾಗಿದೆ.

ಅದು ಕೂಡ 130 ಡಿಸಿಬಲ್ ಸೌಂಡ್ ಸಂಭ್ರಮದೊಂದಿಗೆ ಎಂಬುದು ವಿಶೇಷ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೇ ದೊಡ್ಡ ಧ್ವನಿಯಲ್ಲಿ ಹರ್ಷೋದ್ಗಾರ ಮೊಳಗಿಸಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲಾಯಲ್ ಅಭಿಮಾನಿಗಳ ಪಾಲಾಗಿದೆ.

5 / 6
ಇದಾಗ್ಯೂ ಸಿಎಸ್​ಕೆ ಅಭಿಮಾನಿಗಳು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಖತ್ ಸೌಂಡ್ ಮಾಡುತ್ತಿದ್ದು, ಈ ಮೂಲಕ ಆರ್​ಸಿಬಿ ಅಭಿಮಾನಿಗಳ ದಾಖಲೆಯನ್ನು ಮುರಿಯುವ ಯತ್ನದಲ್ಲಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಪಂದ್ಯಗಳ ನಡುವೆ ಅಭಿಮಾನಿಗಳ ಹರ್ಷೋದ್ಗಾರದ ಪೈಪೋಟಿ ಕೂಡ ಕಂಡು ಬರಲಿದೆ.

ಇದಾಗ್ಯೂ ಸಿಎಸ್​ಕೆ ಅಭಿಮಾನಿಗಳು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಖತ್ ಸೌಂಡ್ ಮಾಡುತ್ತಿದ್ದು, ಈ ಮೂಲಕ ಆರ್​ಸಿಬಿ ಅಭಿಮಾನಿಗಳ ದಾಖಲೆಯನ್ನು ಮುರಿಯುವ ಯತ್ನದಲ್ಲಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಪಂದ್ಯಗಳ ನಡುವೆ ಅಭಿಮಾನಿಗಳ ಹರ್ಷೋದ್ಗಾರದ ಪೈಪೋಟಿ ಕೂಡ ಕಂಡು ಬರಲಿದೆ.

6 / 6
Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ