IPL 2024: RCB ತಂಡದಲ್ಲಿ KGF ಜೊತೆ ಯಶ್: ಈ ಸಲ ಕಪ್ ನಮ್ದೆ..!

IPL 2024 RCB: ಈ ಬಾರಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ದುಬಾರಿ ಆಟಗಾರ ವೆಸ್ಟ್ ಇಂಡೀಸ್​ನ ಅಲ್ಝಾರಿ ಜೋಸೆಫ್. 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಿಂಡೀಸ್ ವೇಗಿಯನ್ನು ಆರ್​ಸಿಬಿ ಬರೋಬ್ಬರಿ 11.50 ಕೋಟಿ ರೂ. ನೀಡಿ ಖರೀದಿಸಿದೆ.

| Updated By: ಝಾಹಿರ್ ಯೂಸುಫ್

Updated on: Dec 20, 2023 | 8:30 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ 25 ಆಟಗಾರರ ಬಲಿಷ್ಠ ಬಳಗವನ್ನು ರೂಪಿಸಿದೆ. ಈ ಆರು ಆಟಗಾರರಲ್ಲಿ ಇಬ್ಬರಿಗಾಗಿ ಆರ್​ಸಿಬಿ ಬರೋಬ್ಬರಿ 16.50 ಕೋಟಿ ರೂ. ವ್ಯಯಿಸಿರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ 25 ಆಟಗಾರರ ಬಲಿಷ್ಠ ಬಳಗವನ್ನು ರೂಪಿಸಿದೆ. ಈ ಆರು ಆಟಗಾರರಲ್ಲಿ ಇಬ್ಬರಿಗಾಗಿ ಆರ್​ಸಿಬಿ ಬರೋಬ್ಬರಿ 16.50 ಕೋಟಿ ರೂ. ವ್ಯಯಿಸಿರುವುದು ವಿಶೇಷ.

1 / 8
ಅಂದರೆ ಈ ಬಾರಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ದುಬಾರಿ ಆಟಗಾರ ವೆಸ್ಟ್ ಇಂಡೀಸ್​ನ ಅಲ್ಝಾರಿ ಜೋಸೆಫ್. 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಿಂಡೀಸ್ ವೇಗಿಯನ್ನು ಆರ್​ಸಿಬಿ ಬರೋಬ್ಬರಿ 11.50 ಕೋಟಿ ರೂ. ನೀಡಿ ಖರೀದಿಸಿದೆ.

ಅಂದರೆ ಈ ಬಾರಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ದುಬಾರಿ ಆಟಗಾರ ವೆಸ್ಟ್ ಇಂಡೀಸ್​ನ ಅಲ್ಝಾರಿ ಜೋಸೆಫ್. 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಿಂಡೀಸ್ ವೇಗಿಯನ್ನು ಆರ್​ಸಿಬಿ ಬರೋಬ್ಬರಿ 11.50 ಕೋಟಿ ರೂ. ನೀಡಿ ಖರೀದಿಸಿದೆ.

2 / 8
ಹಾಗೆಯೇ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜು ಪಟ್ಟಿಯಲ್ಲಿದ್ದ ಭಾರತದ ವೇಗದ ಬೌಲರ್ ಯಶ್ ದಯಾಳ್ ಅವರನ್ನು 5 ಕೋಟಿ ರೂ. ನೀಡಿ ಆರ್​ಸಿಬಿ ತನ್ನದಾಗಿಸಿಕೊಂಡಿದೆ. ಆದರೆ ಇತ್ತ ಯಶ್ ದಯಾಳ್ ಅವರ ಆಯ್ಕೆಯೇ ಅಚ್ಚರಿ.

ಹಾಗೆಯೇ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜು ಪಟ್ಟಿಯಲ್ಲಿದ್ದ ಭಾರತದ ವೇಗದ ಬೌಲರ್ ಯಶ್ ದಯಾಳ್ ಅವರನ್ನು 5 ಕೋಟಿ ರೂ. ನೀಡಿ ಆರ್​ಸಿಬಿ ತನ್ನದಾಗಿಸಿಕೊಂಡಿದೆ. ಆದರೆ ಇತ್ತ ಯಶ್ ದಯಾಳ್ ಅವರ ಆಯ್ಕೆಯೇ ಅಚ್ಚರಿ.

3 / 8
ಏಕೆಂದರೆ ಐಪಿಎಲ್​ನಲ್ಲಿ ಇದುವರೆಗೆ 14 ಪಂದ್ಯಗಳನ್ನಾಡಿರುವ ಯಶ್ ದಯಾಳ್ ಕಬಳಿಸಿರುವುದು ಕೇವಲ 13 ವಿಕೆಟ್​ಗಳನ್ನು ಮಾತ್ರ. ಇದಾಗ್ಯೂ 20 ಲಕ್ಷ ರೂ. ಮೂಲ ಬೆಲೆಯ ಆಟಗಾರನಿಗೆ 5 ಕೋಟಿ ರೂ. ನೀಡುವ ಮೂಲಕ ಆರ್​ಸಿಬಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು.

ಏಕೆಂದರೆ ಐಪಿಎಲ್​ನಲ್ಲಿ ಇದುವರೆಗೆ 14 ಪಂದ್ಯಗಳನ್ನಾಡಿರುವ ಯಶ್ ದಯಾಳ್ ಕಬಳಿಸಿರುವುದು ಕೇವಲ 13 ವಿಕೆಟ್​ಗಳನ್ನು ಮಾತ್ರ. ಇದಾಗ್ಯೂ 20 ಲಕ್ಷ ರೂ. ಮೂಲ ಬೆಲೆಯ ಆಟಗಾರನಿಗೆ 5 ಕೋಟಿ ರೂ. ನೀಡುವ ಮೂಲಕ ಆರ್​ಸಿಬಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು.

4 / 8
ಅತ್ತ ಫ್ರಾಂಚೈಸಿಯ ಈ ನಡೆಯನ್ನು ಆರ್​ಸಿಬಿ ಇನ್​ಸೈಡರ್ ಮಿಸ್ಟರ್ ನಾಗ್ಸ್​ ಖ್ಯಾತಿಯ ಡ್ಯಾನಿಶ್ ಸೇಠ್ ಕಿಚಾಯಿಸಿದ್ದಾರೆ. ಅದು ಕೂಡ ತಮ್ಮದೇ ದಾಟಿಯಲ್ಲಿ ತಮಾಷೆ ಮೂಲಕ ಎಂಬುದು ವಿಶೇಷ.

ಅತ್ತ ಫ್ರಾಂಚೈಸಿಯ ಈ ನಡೆಯನ್ನು ಆರ್​ಸಿಬಿ ಇನ್​ಸೈಡರ್ ಮಿಸ್ಟರ್ ನಾಗ್ಸ್​ ಖ್ಯಾತಿಯ ಡ್ಯಾನಿಶ್ ಸೇಠ್ ಕಿಚಾಯಿಸಿದ್ದಾರೆ. ಅದು ಕೂಡ ತಮ್ಮದೇ ದಾಟಿಯಲ್ಲಿ ತಮಾಷೆ ಮೂಲಕ ಎಂಬುದು ವಿಶೇಷ.

5 / 8
ಯಶ್ ದಯಾಳ್ ಆರ್​ಸಿಬಿಗೆ ಸೇರ್ಪಡೆಯಾಗುತ್ತಿದ್ದಂತೆ ಟ್ವೀಟ್ ಮಾಡಿರುವ ಡ್ಯಾನಿಶ್ ಸೇಠ್, ನಮ್ಮ ಬಳಿ KGF (ಕೊಹ್ಲಿ, ಗ್ಲೆನ್, ಫಾಫ್)  ಮತ್ತು ಯಶ್ ಇದ್ದಾರೆ. ಅಷ್ಟೇ...ಈ ಸಲ ಕಪ್ ನಮ್ದೆ ಎಂದು ಬರೆದುಕೊಂಡಿದ್ದಾರೆ.

ಯಶ್ ದಯಾಳ್ ಆರ್​ಸಿಬಿಗೆ ಸೇರ್ಪಡೆಯಾಗುತ್ತಿದ್ದಂತೆ ಟ್ವೀಟ್ ಮಾಡಿರುವ ಡ್ಯಾನಿಶ್ ಸೇಠ್, ನಮ್ಮ ಬಳಿ KGF (ಕೊಹ್ಲಿ, ಗ್ಲೆನ್, ಫಾಫ್) ಮತ್ತು ಯಶ್ ಇದ್ದಾರೆ. ಅಷ್ಟೇ...ಈ ಸಲ ಕಪ್ ನಮ್ದೆ ಎಂದು ಬರೆದುಕೊಂಡಿದ್ದಾರೆ.

6 / 8
ಇದೀಗ ಇನ್​ಸೈಡರ್ ನಾಗ್ಸ್​ ಅವರ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, KGF ಪಡೆಗೆ ಯಶ್ ಆಗಮನದೊಂದಿಗೆ ಆರ್​​ಸಿಬಿ ಕಪ್ ಗೆಲ್ಲಲಿದೆಯಾ ಎಂಬುದನ್ನು ಮಾತ್ರ ಕಾದು ನೋಡಬೇಕಿದೆ.

ಇದೀಗ ಇನ್​ಸೈಡರ್ ನಾಗ್ಸ್​ ಅವರ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, KGF ಪಡೆಗೆ ಯಶ್ ಆಗಮನದೊಂದಿಗೆ ಆರ್​​ಸಿಬಿ ಕಪ್ ಗೆಲ್ಲಲಿದೆಯಾ ಎಂಬುದನ್ನು ಮಾತ್ರ ಕಾದು ನೋಡಬೇಕಿದೆ.

7 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

8 / 8
Follow us
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ