AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Gayle: RCB ಪರ ಮತ್ತೆ ಕಣಕ್ಕಿಳಿಯಲು ನಾನು ರೆಡಿ..!

IPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯದ ವೇಳೆ ಕ್ರಿಸ್ ಗೇಲ್ ಕಾಣಿಸಿಕೊಂಡಿದ್ದರು. ಸ್ಟೇಡಿಯಂ ಗ್ಯಾಲರಿಯಲ್ಲಿ ಕೂತು ಆರ್​ಸಿಬಿ ತಂಡವನ್ನು ಹುರಿದುಂಬಿಸಿದ ಗೇಲ್ ಆ ಬಳಿಕ ಡ್ರೆಸ್ಸಿಂಗ್​ ರೂಮ್​ಗೆ ತೆರಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರನ್ನು ಅಭಿನಂದಿಸಿದ್ದರು.

TV9 Web
| Edited By: |

Updated on: May 20, 2024 | 9:53 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ಆಟಗಾರ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ (Chris Gayle) ನಾನು ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯಲು ರೆಡಿ ಎಂದಿದ್ದಾರೆ. ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಿದ ಖುಷಿಯಲ್ಲಿ ಮಾತನಾಡಿದ ಗೇಲ್ ಮತ್ತೊಮ್ಮೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ಆಟಗಾರ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ (Chris Gayle) ನಾನು ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯಲು ರೆಡಿ ಎಂದಿದ್ದಾರೆ. ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಿದ ಖುಷಿಯಲ್ಲಿ ಮಾತನಾಡಿದ ಗೇಲ್ ಮತ್ತೊಮ್ಮೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

1 / 6
ಈ ಬಗ್ಗೆ ಮಾತನಾಡಿದ ಕ್ರಿಸ್ ಗೇಲ್, ಈಗಲೂ ನಂಗೆ ಆರ್​ಸಿಬಿ ಜೆರ್ಸಿ ಕರೆಕ್ಟ್ ಆಗಿ ಫಿಟ್ ಆಗ್ತಿದೆ. ಬೇಕಿದ್ದರೆ ಹೇಳಿ, ಇಂಪ್ಯಾಕ್ಟ್ ಪ್ಲೇಯರ್ ಆಗಿ ಮೈದಾನಕ್ಕೆ ಇಳಿಯಲು ನಾನುಂತು ರೆಡಿಯಿದ್ದೇನೆ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿದ ಕ್ರಿಸ್ ಗೇಲ್, ಈಗಲೂ ನಂಗೆ ಆರ್​ಸಿಬಿ ಜೆರ್ಸಿ ಕರೆಕ್ಟ್ ಆಗಿ ಫಿಟ್ ಆಗ್ತಿದೆ. ಬೇಕಿದ್ದರೆ ಹೇಳಿ, ಇಂಪ್ಯಾಕ್ಟ್ ಪ್ಲೇಯರ್ ಆಗಿ ಮೈದಾನಕ್ಕೆ ಇಳಿಯಲು ನಾನುಂತು ರೆಡಿಯಿದ್ದೇನೆ ಎಂದಿದ್ದಾರೆ.

2 / 6
ಮೇಲ್ನೋಟಕ್ಕೆ ಕ್ರಿಸ್ ಗೇಲ್ ತಮಾಷೆಗೆ ಹೇಳಿದರೂ, ಅತ್ತ ವಿರಾಟ್ ಕೊಹ್ಲಿ ಕೂಡ ಕಂಬ್ಯಾಕ್ ಮಾಡುವಂತೆ ಸೂಚಿಸಿದ್ದಾರೆ. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡ ಗೇಲ್​ ಜೊತೆ ಮಾತನಾಡಿದ ಕೊಹ್ಲಿ, ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯುವಂತೆ ವಿನಂತಿಸಿದ್ದಾರೆ.

ಮೇಲ್ನೋಟಕ್ಕೆ ಕ್ರಿಸ್ ಗೇಲ್ ತಮಾಷೆಗೆ ಹೇಳಿದರೂ, ಅತ್ತ ವಿರಾಟ್ ಕೊಹ್ಲಿ ಕೂಡ ಕಂಬ್ಯಾಕ್ ಮಾಡುವಂತೆ ಸೂಚಿಸಿದ್ದಾರೆ. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡ ಗೇಲ್​ ಜೊತೆ ಮಾತನಾಡಿದ ಕೊಹ್ಲಿ, ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯುವಂತೆ ವಿನಂತಿಸಿದ್ದಾರೆ.

3 / 6
ಕಾಕಾ, ಮುಂದಿನ ವರ್ಷ ಆರ್‌ಸಿಬಿ ತಂಡಕ್ಕೆ ಕಂಬ್ಯಾಕ್ ಮಾಡಿ. ಇದೀಗ ಐಪಿಎಲ್​ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮವಿದೆ. ನೀವು ಫೀಲ್ಡಿಂಗ್ ಮಾಡಬೇಕಾಗಿಲ್ಲ. ಈ ನಿಯಮವನ್ನು ನಿಮಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಕಾಕಾ, ಮುಂದಿನ ವರ್ಷ ಆರ್‌ಸಿಬಿ ತಂಡಕ್ಕೆ ಕಂಬ್ಯಾಕ್ ಮಾಡಿ. ಇದೀಗ ಐಪಿಎಲ್​ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮವಿದೆ. ನೀವು ಫೀಲ್ಡಿಂಗ್ ಮಾಡಬೇಕಾಗಿಲ್ಲ. ಈ ನಿಯಮವನ್ನು ನಿಮಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

4 / 6
ವಿರಾಟ್ ಕೊಹ್ಲಿಯ ಈ ಮನವಿಯನ್ನು ಗೇಲ್ ಸ್ವೀಕರಿಸುವ ಸಾಧ್ಯತೆಯಿಲ್ಲ. ಏಕೆಂದರೆ ವಿಂಡೀಸ್​ ದಾಂಡಿಗನಿಗೆ ಇದೀಗ 44 ವರ್ಷಗಳು. ಹೀಗಾಗಿ ಕಂಬ್ಯಾಕ್ ಮಾಡುವ ಸಾಧ್ಯತೆಯಿಲ್ಲ ಎಂದೇ ಹೇಳಬಹುದು.

ವಿರಾಟ್ ಕೊಹ್ಲಿಯ ಈ ಮನವಿಯನ್ನು ಗೇಲ್ ಸ್ವೀಕರಿಸುವ ಸಾಧ್ಯತೆಯಿಲ್ಲ. ಏಕೆಂದರೆ ವಿಂಡೀಸ್​ ದಾಂಡಿಗನಿಗೆ ಇದೀಗ 44 ವರ್ಷಗಳು. ಹೀಗಾಗಿ ಕಂಬ್ಯಾಕ್ ಮಾಡುವ ಸಾಧ್ಯತೆಯಿಲ್ಲ ಎಂದೇ ಹೇಳಬಹುದು.

5 / 6
ಕ್ರಿಸ್ ಗೇಲ್, ಆರ್​ಸಿಬಿ ಪರ ಒಟ್ಟು 91 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 5 ಭರ್ಜರಿ ಶತಕ ಹಾಗೂ 21 ಅರ್ಧಶತಕಗಳೊಂದಿಗೆ ಒಟ್ಟು 3420 ರನ್ ಗಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಗೇಲ್ ಕಳೆದ ಸೀಸನ್ ಹಾಗೂ ಈ ಬಾರಿಯ​ ಐಪಿಎಲ್​ನಲ್ಲಿ ವಿಶ್ಲೇಷಣೆಗಾರನಾಗಿ ಕಾರ್ಯ ನಿರ್ವಹಿಸಿದ್ದರು.

ಕ್ರಿಸ್ ಗೇಲ್, ಆರ್​ಸಿಬಿ ಪರ ಒಟ್ಟು 91 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 5 ಭರ್ಜರಿ ಶತಕ ಹಾಗೂ 21 ಅರ್ಧಶತಕಗಳೊಂದಿಗೆ ಒಟ್ಟು 3420 ರನ್ ಗಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಗೇಲ್ ಕಳೆದ ಸೀಸನ್ ಹಾಗೂ ಈ ಬಾರಿಯ​ ಐಪಿಎಲ್​ನಲ್ಲಿ ವಿಶ್ಲೇಷಣೆಗಾರನಾಗಿ ಕಾರ್ಯ ನಿರ್ವಹಿಸಿದ್ದರು.

6 / 6
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?