AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂದಿನ ಪಂದ್ಯದಲ್ಲಿ RCBಗೆ ಕಠಿಣ ಎದುರಾಳಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್-17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. IPL 2024 ರಲ್ಲಿ ನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದ ಆರ್​ಸಿಬಿ ಉಳಿದ 3 ಮ್ಯಾಚ್​ನಲ್ಲಿ ಸೋಲನುಭವಿಸಿದೆ.

TV9 Web
| Edited By: |

Updated on: Apr 03, 2024 | 9:03 AM

Share
4 ಪಂದ್ಯಗಳು... ಮೂರು ಸೋಲು... ಅದರಲ್ಲಿ ತವರು ಮೈದಾನದಲ್ಲಿ 2 ಹೀನಾಯ ಸೋಲು... ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ರ ಆರಂಭಿಕ ಪಂದ್ಯಗಳಲ್ಲೇ ಆರ್​ಸಿಬಿ ಕಳಪೆ ಪ್ರದರ್ಶನ ನೀಡಿದೆ. ಮೊದಲ ಮ್ಯಾಚ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿದ್ದ ಆರ್​ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು.

4 ಪಂದ್ಯಗಳು... ಮೂರು ಸೋಲು... ಅದರಲ್ಲಿ ತವರು ಮೈದಾನದಲ್ಲಿ 2 ಹೀನಾಯ ಸೋಲು... ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ರ ಆರಂಭಿಕ ಪಂದ್ಯಗಳಲ್ಲೇ ಆರ್​ಸಿಬಿ ಕಳಪೆ ಪ್ರದರ್ಶನ ನೀಡಿದೆ. ಮೊದಲ ಮ್ಯಾಚ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿದ್ದ ಆರ್​ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು.

1 / 5
ಆದರೆ ಇದಾದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆರ್​ಸಿಬಿ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಹೀನಾಯವಾಗಿ ಸೋತಿದೆ. ಈ ಸೋಲಿನೊಂದಿಗೆ ಪ್ರಸ್ತುತ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಅಲಂಕರಿಸಿದೆ. ಇನ್ನು ಆರ್​ಸಿಬಿ ತಂಡವು ಗೆಲುವಿನ ಲಯಕ್ಕೆ ಮರಳು ಏಪ್ರಿಲ್ 6 ರ ತನಕ ಕಾಯಲೇಬೇಕು.

ಆದರೆ ಇದಾದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆರ್​ಸಿಬಿ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಹೀನಾಯವಾಗಿ ಸೋತಿದೆ. ಈ ಸೋಲಿನೊಂದಿಗೆ ಪ್ರಸ್ತುತ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಅಲಂಕರಿಸಿದೆ. ಇನ್ನು ಆರ್​ಸಿಬಿ ತಂಡವು ಗೆಲುವಿನ ಲಯಕ್ಕೆ ಮರಳು ಏಪ್ರಿಲ್ 6 ರ ತನಕ ಕಾಯಲೇಬೇಕು.

2 / 5
ಏಕೆಂದರೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 6 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯ ನಡೆಯಲಿರುವುದು ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಎಂಬುದು ವಿಶೇಷ. ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅವರ ತವರು ಮೈದಾನದಲ್ಲಿ ಆರ್​ಸಿಬಿ ಎದುರಿಸಬೇಕಿದೆ.

ಏಕೆಂದರೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 6 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯ ನಡೆಯಲಿರುವುದು ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಎಂಬುದು ವಿಶೇಷ. ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅವರ ತವರು ಮೈದಾನದಲ್ಲಿ ಆರ್​ಸಿಬಿ ಎದುರಿಸಬೇಕಿದೆ.

3 / 5
ಈಗಾಗಲೇ ಬಲಿಷ್ಠ ಮುಂಬೈ ಇಂಡಿಯನ್ಸ್​, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಸೋಲುಣಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತ ಆರ್​ಸಿಬಿ ತಂಡವು ಮೂರು ಸೋಲು ಹಾಗೂ 1 ಜಯದೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದೆ.

ಈಗಾಗಲೇ ಬಲಿಷ್ಠ ಮುಂಬೈ ಇಂಡಿಯನ್ಸ್​, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಸೋಲುಣಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತ ಆರ್​ಸಿಬಿ ತಂಡವು ಮೂರು ಸೋಲು ಹಾಗೂ 1 ಜಯದೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದೆ.

4 / 5
ಹೀಗಾಗಿ ಎಲ್ಲಾ ರೀತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಕಡೆಯಿಂದ ಕಠಿಣ ಪೈಪೋಟಿ ಎದುರಾಗಲಿದೆ. ಅದರಲ್ಲೂ ಕಳಪೆ ಫಾರ್ಮ್​ನಲ್ಲಿರುವ ಆರ್​ಸಿಬಿ ಬ್ಯಾಟರ್​ಗಳು ರಾಜಸ್ಥಾನ್ ರಾಯಲ್ಸ್ ತಂಡದ ಬಲಿಷ್ಠ ಬೌಲಿಂಗ್ ಲೈನಪ್​ ಅನ್ನು ಹೇಗೆ ಎದುರಿಸಲಿದೆ ಎಂಬುದೇ ಈಗ ಪ್ರಶ್ನೆ.

ಹೀಗಾಗಿ ಎಲ್ಲಾ ರೀತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಕಡೆಯಿಂದ ಕಠಿಣ ಪೈಪೋಟಿ ಎದುರಾಗಲಿದೆ. ಅದರಲ್ಲೂ ಕಳಪೆ ಫಾರ್ಮ್​ನಲ್ಲಿರುವ ಆರ್​ಸಿಬಿ ಬ್ಯಾಟರ್​ಗಳು ರಾಜಸ್ಥಾನ್ ರಾಯಲ್ಸ್ ತಂಡದ ಬಲಿಷ್ಠ ಬೌಲಿಂಗ್ ಲೈನಪ್​ ಅನ್ನು ಹೇಗೆ ಎದುರಿಸಲಿದೆ ಎಂಬುದೇ ಈಗ ಪ್ರಶ್ನೆ.

5 / 5
Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ