AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ನಮ್ಮ ಟಾರ್ಗೆಟ್ 300 ರನ್ಸ್: RCB ಮುಂದಿನ ಎದುರಾಳಿ SRH

IPL 2024: ಐಪಿಎಲ್ 2024 ರಲ್ಲಿ ಈವರೆಗೆ 8 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿದನ್ನು ಬಿಟ್ಟರೆ, ಉಳಿದ 7 ಪಂದ್ಯಗಳಲ್ಲೂ ಆರ್​ಸಿಬಿ ಮುಗ್ಗರಿಸಿದೆ. ಇದೀಗ ತನ್ನ 9ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

TV9 Web
| Edited By: |

Updated on: Apr 22, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಮೂರು 250 ಸ್ಕೋರ್ ​ಗಳಿಸಿರುವ ಸನ್​ರೈಸರ್ಸ್ ಹೈದರಾಬಾದ್ (SRH) ತಂಡದ ಮುಂದಿನ ಗುರಿ 300 ರನ್​ಗಳು. ಇದನ್ನು ಹೇಳಿದ್ದು ಮತ್ಯಾರೂ ಅಲ್ಲ, ಎಸ್​ಆರ್​ಹೆಚ್ ತಂಡದ ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್. ಅದರಂತೆ ಮುಂದಿನ ಪಂದ್ಯದಲ್ಲಿ 300 ರನ್ ಕಲೆಹಾಕುವ ವಿಶ್ವಾಸದಲ್ಲಿದೆ ಸನ್​ರೈಸರ್ಸ್ ಹೈದರಾಬಾದ್ ತಂಡ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಮೂರು 250 ಸ್ಕೋರ್ ​ಗಳಿಸಿರುವ ಸನ್​ರೈಸರ್ಸ್ ಹೈದರಾಬಾದ್ (SRH) ತಂಡದ ಮುಂದಿನ ಗುರಿ 300 ರನ್​ಗಳು. ಇದನ್ನು ಹೇಳಿದ್ದು ಮತ್ಯಾರೂ ಅಲ್ಲ, ಎಸ್​ಆರ್​ಹೆಚ್ ತಂಡದ ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್. ಅದರಂತೆ ಮುಂದಿನ ಪಂದ್ಯದಲ್ಲಿ 300 ರನ್ ಕಲೆಹಾಕುವ ವಿಶ್ವಾಸದಲ್ಲಿದೆ ಸನ್​ರೈಸರ್ಸ್ ಹೈದರಾಬಾದ್ ತಂಡ.

1 / 5
ಇಲ್ಲಿ ಕುತೂಹಲಕಾರಿ ವಿಷಯ ಎಂದರೆ, ಸನ್​ರೈಸರ್ಸ್ ಹೈದರಾಬಾದ್ ತಂಡದ ಮುಂದಿನ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂಬುದು. ಏಪ್ರಿಲ್ 25 ರಂದು ಹೈದರಾಬಾದ್​ನಲ್ಲಿ ನಡೆಯಲಿರುವ ಐಪಿಎಲ್​ನ 41ನೇ ಪಂದ್ಯದಲ್ಲಿ ಎಸ್​ಆರ್​ಹೆಚ್ ಮತ್ತು ಆರ್​ಸಿಬಿ ಮುಖಾಮುಖಿಯಾಗಲಿದೆ.

ಇಲ್ಲಿ ಕುತೂಹಲಕಾರಿ ವಿಷಯ ಎಂದರೆ, ಸನ್​ರೈಸರ್ಸ್ ಹೈದರಾಬಾದ್ ತಂಡದ ಮುಂದಿನ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂಬುದು. ಏಪ್ರಿಲ್ 25 ರಂದು ಹೈದರಾಬಾದ್​ನಲ್ಲಿ ನಡೆಯಲಿರುವ ಐಪಿಎಲ್​ನ 41ನೇ ಪಂದ್ಯದಲ್ಲಿ ಎಸ್​ಆರ್​ಹೆಚ್ ಮತ್ತು ಆರ್​ಸಿಬಿ ಮುಖಾಮುಖಿಯಾಗಲಿದೆ.

2 / 5
ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವು 287 ರನ್​ ಬಾರಿಸಿ ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದಿತ್ತು. ಇದೀಗ ಎಸ್​ಆರ್​ಹೆಚ್ ತಂಡವು 300 ರನ್​ಗಳ ಗುರಿಯೊಂದಿಗೆ ಮತ್ತೆ ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದೆ.

ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವು 287 ರನ್​ ಬಾರಿಸಿ ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದಿತ್ತು. ಇದೀಗ ಎಸ್​ಆರ್​ಹೆಚ್ ತಂಡವು 300 ರನ್​ಗಳ ಗುರಿಯೊಂದಿಗೆ ಮತ್ತೆ ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದೆ.

3 / 5
ಈಗಾಗಲೇ ಆರ್​ಸಿಬಿ ವಿರುದ್ಧ 287, ಮುಂಬೈ ಇಂಡಿಯನ್ಸ್ ವಿರುದ್ಧ 277 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 266 ರನ್ ಬಾರಿಸಿರುವ ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳು 300 ರನ್​ ಕಲೆಹಾಕುವ ವಿಶ್ವಾಸದಲ್ಲಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆಯುವ ಹುಮ್ಮಸ್ಸಿನಲ್ಲಿದ್ದಾರೆ.

ಈಗಾಗಲೇ ಆರ್​ಸಿಬಿ ವಿರುದ್ಧ 287, ಮುಂಬೈ ಇಂಡಿಯನ್ಸ್ ವಿರುದ್ಧ 277 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 266 ರನ್ ಬಾರಿಸಿರುವ ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳು 300 ರನ್​ ಕಲೆಹಾಕುವ ವಿಶ್ವಾಸದಲ್ಲಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆಯುವ ಹುಮ್ಮಸ್ಸಿನಲ್ಲಿದ್ದಾರೆ.

4 / 5
ಇತ್ತ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಮುಂದಿನ ಪಂದ್ಯ ನಿರ್ಣಾಯಕ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರ್​ಸಿಬಿ ಸೋತರೆ ಪ್ಲೇಆಫ್​ ರೇಸ್​ನಿಂದ ಹೊರಬೀಳುವುದು ಬಹುತೇಕ ಖಚಿತವಾಗಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾದರೆ, ಎಸ್​ಆರ್​ಹೆಚ್ ಪಾಲಿಗೆ 300 ರನ್​ಗಳ ಗುರಿಯ ಪಂದ್ಯವಾಗಿ ಮಾರ್ಪಟ್ಟಿದೆ. ಹೀಗಾಗಿ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ರನ್​ ಮಳೆಯನ್ನಂತು ನಿರೀಕ್ಷಿಸಬಹುದು.

ಇತ್ತ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಮುಂದಿನ ಪಂದ್ಯ ನಿರ್ಣಾಯಕ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರ್​ಸಿಬಿ ಸೋತರೆ ಪ್ಲೇಆಫ್​ ರೇಸ್​ನಿಂದ ಹೊರಬೀಳುವುದು ಬಹುತೇಕ ಖಚಿತವಾಗಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾದರೆ, ಎಸ್​ಆರ್​ಹೆಚ್ ಪಾಲಿಗೆ 300 ರನ್​ಗಳ ಗುರಿಯ ಪಂದ್ಯವಾಗಿ ಮಾರ್ಪಟ್ಟಿದೆ. ಹೀಗಾಗಿ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ರನ್​ ಮಳೆಯನ್ನಂತು ನಿರೀಕ್ಷಿಸಬಹುದು.

5 / 5
Web contact
Web contact

TV9 Kannada

Read More
Follow Us
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?
ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ