AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಮುಂದಿದೆ ಮೂರು ಸವಾಲುಗಳು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಹೊಸ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 7ನೇ ಸ್ಥಾನಕ್ಕೇರಿದೆ. ಕಳೆದ ಬಾರಿ 10ನೇ ಸ್ಥಾನದಲ್ಲಿದ್ದ ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಮೂರು ಸ್ಥಾನ ಮೇಲೇರಿದೆ. ಈ ಮೂಲಕ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: May 05, 2024 | 2:25 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಒಟ್ಟು 11 ಪಂದ್ಯಗಳನ್ನಾಡಿದೆ. ಈ ಹನ್ನೊಂದು ಮ್ಯಾಚ್​ಗಳಲ್ಲಿ ಆರ್​ಸಿಬಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ಒಟ್ಟು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಒಟ್ಟು 11 ಪಂದ್ಯಗಳನ್ನಾಡಿದೆ. ಈ ಹನ್ನೊಂದು ಮ್ಯಾಚ್​ಗಳಲ್ಲಿ ಆರ್​ಸಿಬಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ಒಟ್ಟು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

1 / 7
ಇದಾಗ್ಯೂ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಅಂದರೆ 52 ಪಂದ್ಯಗಳ ಮುಕ್ತಾಯವಾದರೂ ಯಾವುದೇ ತಂಡ ಪ್ಲೇಆಫ್ ಅನ್ನು ಖಚಿತಪಡಿಸಿಕೊಂಡಿಲ್ಲ. ಒಂದು ವೇಳೆ ಅಂಕ ಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಪಡೆಯುವ ತಂಡಗಳು 16 ಅಂಕಗಳನ್ನು ಪಡೆದುಕೊಂಡರೆ ಮಾತ್ರ ಆರ್​ಸಿಬಿ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ.

ಇದಾಗ್ಯೂ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಅಂದರೆ 52 ಪಂದ್ಯಗಳ ಮುಕ್ತಾಯವಾದರೂ ಯಾವುದೇ ತಂಡ ಪ್ಲೇಆಫ್ ಅನ್ನು ಖಚಿತಪಡಿಸಿಕೊಂಡಿಲ್ಲ. ಒಂದು ವೇಳೆ ಅಂಕ ಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಪಡೆಯುವ ತಂಡಗಳು 16 ಅಂಕಗಳನ್ನು ಪಡೆದುಕೊಂಡರೆ ಮಾತ್ರ ಆರ್​ಸಿಬಿ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ.

2 / 7
ಅದುವರೆಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಅರ್ಹತೆ ಪಡೆಯಲು ಬೇಕಿರುವ ರಹದಾರಿಗಳನ್ನು ಕಂಡುಕೊಳ್ಳಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮಹತ್ವದ್ದು. ಏಕೆಂದರೆ ಈ ಮೂರು ಸವಾಲುಗಳನ್ನು ಆರ್​ಸಿಬಿ ಮೆಟ್ಟಿ ನಿಂತರೆ ಒಟ್ಟು 14 ಅಂಕಗಳನ್ನು ಪಡೆಯಲಿದೆ.

ಅದುವರೆಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಅರ್ಹತೆ ಪಡೆಯಲು ಬೇಕಿರುವ ರಹದಾರಿಗಳನ್ನು ಕಂಡುಕೊಳ್ಳಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮಹತ್ವದ್ದು. ಏಕೆಂದರೆ ಈ ಮೂರು ಸವಾಲುಗಳನ್ನು ಆರ್​ಸಿಬಿ ಮೆಟ್ಟಿ ನಿಂತರೆ ಒಟ್ಟು 14 ಅಂಕಗಳನ್ನು ಪಡೆಯಲಿದೆ.

3 / 7
ಒಂದು ವೇಳೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳನ್ನು ಮಾತ್ರ ಹೊಂದಿದ್ದರೆ, ಇತ್ತ ನೆಟ್ ರನ್ ರೇಟ್ ನೆರವಿನೊಂದಿಗೆ ಪ್ಲೇಆಫ್​ಗೇರುವ ಅವಕಾಶ ಆರ್​ಸಿಬಿ ತಂಡಕ್ಕೆ ಸಿಗಲಿದೆ. ಹೀಗಾಗಿ ಆರ್​ಸಿಬಿ ಮುಂದಿನ ಮೂರು ಪಂದ್ಯಗಳಲ್ಲಿ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಭರ್ಜರಿ ಜಯ ಸಾಧಿಸುವ ಇರಾದೆಯಲ್ಲಿದೆ. ಆರ್​ಸಿಬಿ ತಂಡದ ಮುಂದಿನ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

ಒಂದು ವೇಳೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳನ್ನು ಮಾತ್ರ ಹೊಂದಿದ್ದರೆ, ಇತ್ತ ನೆಟ್ ರನ್ ರೇಟ್ ನೆರವಿನೊಂದಿಗೆ ಪ್ಲೇಆಫ್​ಗೇರುವ ಅವಕಾಶ ಆರ್​ಸಿಬಿ ತಂಡಕ್ಕೆ ಸಿಗಲಿದೆ. ಹೀಗಾಗಿ ಆರ್​ಸಿಬಿ ಮುಂದಿನ ಮೂರು ಪಂದ್ಯಗಳಲ್ಲಿ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಭರ್ಜರಿ ಜಯ ಸಾಧಿಸುವ ಇರಾದೆಯಲ್ಲಿದೆ. ಆರ್​ಸಿಬಿ ತಂಡದ ಮುಂದಿನ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

4 / 7
PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

5 / 7
RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

6 / 7
RCB vs CSK: ಮೇ 18 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ಲೀಗ್ ಮ್ಯಾಚ್​ಗಳು ಪೂರ್ಣಗೊಳ್ಳಲಿದೆ.

RCB vs CSK: ಮೇ 18 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ಲೀಗ್ ಮ್ಯಾಚ್​ಗಳು ಪೂರ್ಣಗೊಳ್ಳಲಿದೆ.

7 / 7
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು