IPL 2024: RCB ಪರ ಒಂದೇ ಒಂದು ಪಂದ್ಯವಾಡದ ಆಟಗಾರರು ಯಾರು ಗೊತ್ತಾ?
IPL 2024 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಒಟ್ಟು 15 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ 7 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, 8 ರಲ್ಲಿ ಸೋಲನುಭವಿಸಿದೆ. ಅದರಲ್ಲೂ ಪ್ಲೇಆಫ್ ಹಂತಕ್ಕೇರಿದ್ದ ಆರ್ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ಐಪಿಎಲ್ ಅಭಿಯಾನ ಅಂತ್ಯಗೊಳಿಸಿತ್ತು.
Updated on: May 28, 2024 | 8:08 AM
![ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಒಟ್ಟು 25 ಆಟಗಾರರ ಬಳಗದೊಂದಿಗೆ ಕಾಣಿಸಿಕೊಂಡಿತ್ತು. ಈ ಇಪ್ಪತ್ತೈದು ಆಟಗಾರರಲ್ಲಿ 22 ಮಂದಿ ಈ ಬಾರಿ ಕಣಕ್ಕಿಳಿದಿದ್ದಾರೆ. ಆದರೆ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡುವ ಸೌಭಾಗ್ಯ ಸಿಕ್ಕಿಲ್ಲ. ಆ ಆಟಗಾರರು ಯಾರೆಂದರೆ...](https://images.tv9kannada.com/wp-content/uploads/2024/05/rcb-2024-05-28t075347.872.jpg?w=1280&enlarge=true)
ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಒಟ್ಟು 25 ಆಟಗಾರರ ಬಳಗದೊಂದಿಗೆ ಕಾಣಿಸಿಕೊಂಡಿತ್ತು. ಈ ಇಪ್ಪತ್ತೈದು ಆಟಗಾರರಲ್ಲಿ 22 ಮಂದಿ ಈ ಬಾರಿ ಕಣಕ್ಕಿಳಿದಿದ್ದಾರೆ. ಆದರೆ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡುವ ಸೌಭಾಗ್ಯ ಸಿಕ್ಕಿಲ್ಲ. ಆ ಆಟಗಾರರು ಯಾರೆಂದರೆ...
![1- ರಜನ್ ಕುಮಾರ್ (ಬೌಲರ್): ಐಪಿಎಲ್ 2023 ರಲ್ಲಿ ಆರ್ಸಿಬಿ 70 ಲಕ್ಷ ರೂ.ಗೆ ಖರೀದಿಸಿದ್ದ ರಜನ್ ಕುಮಾರ್ ಕಳೆದ ಸೀಸನ್ನಲ್ಲಿ ಒಂದೇ ಒಂದು ಪಂದ್ಯವಾಡಿರಲಿಲ್ಲ. ಇದಾಗ್ಯೂ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ ಈ ಬಾರಿ ಕೂಡ ಅವರಿಗೆ ಪಾದಾರ್ಪಣೆ ಮಾಡುವ ಅವಕಾಶ ನೀಡಿಲ್ಲ.](https://images.tv9kannada.com/wp-content/uploads/2024/05/rajan-2.jpg)
1- ರಜನ್ ಕುಮಾರ್ (ಬೌಲರ್): ಐಪಿಎಲ್ 2023 ರಲ್ಲಿ ಆರ್ಸಿಬಿ 70 ಲಕ್ಷ ರೂ.ಗೆ ಖರೀದಿಸಿದ್ದ ರಜನ್ ಕುಮಾರ್ ಕಳೆದ ಸೀಸನ್ನಲ್ಲಿ ಒಂದೇ ಒಂದು ಪಂದ್ಯವಾಡಿರಲಿಲ್ಲ. ಇದಾಗ್ಯೂ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ ಈ ಬಾರಿ ಕೂಡ ಅವರಿಗೆ ಪಾದಾರ್ಪಣೆ ಮಾಡುವ ಅವಕಾಶ ನೀಡಿಲ್ಲ.
![2- ಟಾಮ್ ಕರನ್ (ಆಲ್ರೌಂಡರ್): ಇಂಗ್ಲೆಂಡ್ನ ಆಲ್ರೌಂಡರ್ ಟಾಮ್ ಕರನ್ ಅವರನ್ನು ಈ ಬಾರಿಯ ಹರಾಜಿನಲ್ಲಿ ಆರ್ಸಿಬಿ ಬರೋಬ್ಬರಿ 1.5 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ 15 ಪಂದ್ಯಗಳಲ್ಲಿ ಒಮ್ಮೆಯೂ ಕರನ್ ಅವರನ್ನು ಕಣಕ್ಕಿಳಿಸಿರಲಿಲ್ಲ.](https://images.tv9kannada.com/wp-content/uploads/2024/05/tom-16.jpg)
2- ಟಾಮ್ ಕರನ್ (ಆಲ್ರೌಂಡರ್): ಇಂಗ್ಲೆಂಡ್ನ ಆಲ್ರೌಂಡರ್ ಟಾಮ್ ಕರನ್ ಅವರನ್ನು ಈ ಬಾರಿಯ ಹರಾಜಿನಲ್ಲಿ ಆರ್ಸಿಬಿ ಬರೋಬ್ಬರಿ 1.5 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ 15 ಪಂದ್ಯಗಳಲ್ಲಿ ಒಮ್ಮೆಯೂ ಕರನ್ ಅವರನ್ನು ಕಣಕ್ಕಿಳಿಸಿರಲಿಲ್ಲ.
![3- ಮನೋಜ್ ಭಾಂಡಗೆ (ಆಲ್ರೌಂಡರ್): ಐಪಿಎಲ್ 2023 ರಿಂದ ಆರ್ಸಿಬಿ ತಂಡದಲ್ಲಿರುವ ಕನ್ನಡಿಗ ಮನೋಜ್ ಭಾಂಡಗೆಗೆ ಕಳೆದ ಸೀಸನ್ನಲ್ಲಿ ಒಂದೇ ಒಂದು ಪಂದ್ಯದಲ್ಲಿ ಅವಕಾಶ ನೀಡಿರಲಿಲ್ಲ. ಇದಾಗ್ಯೂ ಈ ಬಾರಿ ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದ ಭಾಂಡಗೆ ಅವರಿಗೂ ಒಂದೇ ಒಂದು ಚಾನ್ಸ್ ನೀಡಲಾಗಿಲ್ಲ. ಇನ್ನು ಈ ಬಾರಿ ಆರ್ಸಿಬಿ ಪರ ಕೇವಲ 1 ಪಂದ್ಯವಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...](https://images.tv9kannada.com/wp-content/uploads/2024/05/manoj-14.jpg)
3- ಮನೋಜ್ ಭಾಂಡಗೆ (ಆಲ್ರೌಂಡರ್): ಐಪಿಎಲ್ 2023 ರಿಂದ ಆರ್ಸಿಬಿ ತಂಡದಲ್ಲಿರುವ ಕನ್ನಡಿಗ ಮನೋಜ್ ಭಾಂಡಗೆಗೆ ಕಳೆದ ಸೀಸನ್ನಲ್ಲಿ ಒಂದೇ ಒಂದು ಪಂದ್ಯದಲ್ಲಿ ಅವಕಾಶ ನೀಡಿರಲಿಲ್ಲ. ಇದಾಗ್ಯೂ ಈ ಬಾರಿ ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದ ಭಾಂಡಗೆ ಅವರಿಗೂ ಒಂದೇ ಒಂದು ಚಾನ್ಸ್ ನೀಡಲಾಗಿಲ್ಲ. ಇನ್ನು ಈ ಬಾರಿ ಆರ್ಸಿಬಿ ಪರ ಕೇವಲ 1 ಪಂದ್ಯವಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...
![1- ಸುಯಶ್ ಪ್ರಭುದೇಸಾಯಿ (ಬ್ಯಾಟರ್): ಈ ಬಾರಿಯ ಐಪಿಎಲ್ನಲ್ಲಿ ಸುಯಶ್ ಪ್ರಭುದೇಸಾಯಿ ಕೇವಲ ಒಂದು ಪಂದ್ಯವಾಡಿದ್ದರು. ಈ ಪಂದ್ಯದಲ್ಲಿ 24 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.](https://images.tv9kannada.com/wp-content/uploads/2024/05/suyash-6.jpg)
1- ಸುಯಶ್ ಪ್ರಭುದೇಸಾಯಿ (ಬ್ಯಾಟರ್): ಈ ಬಾರಿಯ ಐಪಿಎಲ್ನಲ್ಲಿ ಸುಯಶ್ ಪ್ರಭುದೇಸಾಯಿ ಕೇವಲ ಒಂದು ಪಂದ್ಯವಾಡಿದ್ದರು. ಈ ಪಂದ್ಯದಲ್ಲಿ 24 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.
![2- ಹಿಮಾಂಶು ಶರ್ಮಾ (ಬೌಲರ್): ಕಳೆದ ಸೀಸನ್ನಿಂದ ಆರ್ಸಿಬಿ ತಂಡದಲ್ಲಿರುವ ಸ್ಪಿನ್ನರ್ ಹಿಮಾಂಶು ಶರ್ಮಾ ಈ ಬಾರಿ ಆಡಿದ್ದು ಕೇವಲ 1 ಮ್ಯಾಚ್ ಮಾತ್ರ. ಈ ಪಂದ್ಯದಲ್ಲಿ 2 ಓವರ್ಗಳನ್ನು ಎಸೆದಿದ್ದ ಅವರು 29 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿಲ್ಲ.](https://images.tv9kannada.com/wp-content/uploads/2024/05/himanshu-4.jpg)
2- ಹಿಮಾಂಶು ಶರ್ಮಾ (ಬೌಲರ್): ಕಳೆದ ಸೀಸನ್ನಿಂದ ಆರ್ಸಿಬಿ ತಂಡದಲ್ಲಿರುವ ಸ್ಪಿನ್ನರ್ ಹಿಮಾಂಶು ಶರ್ಮಾ ಈ ಬಾರಿ ಆಡಿದ್ದು ಕೇವಲ 1 ಮ್ಯಾಚ್ ಮಾತ್ರ. ಈ ಪಂದ್ಯದಲ್ಲಿ 2 ಓವರ್ಗಳನ್ನು ಎಸೆದಿದ್ದ ಅವರು 29 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿಲ್ಲ.
![3- ಆಕಾಶ್ ದೀಪ್ (ಬೌಲರ್): ಈ ಬಾರಿಯ ಐಪಿಎಲ್ನಲ್ಲಿ ಆಕಾಶ್ ದೀಪ್ ಆಡಿದ್ದು ಕೇವಲ ಒಂದು ಪಂದ್ಯ ಮಾತ್ರ. ಆದರೆ ಈ ಪಂದ್ಯದಲ್ಲಿ ಎಸೆದ 21 ಎಸೆತಗಳಲ್ಲಿ 55 ರನ್ ನೀಡುವ ಮೂಲಕ ದುಬಾರಿಯಾಗಿ ಪರಿಣಮಿಸಿದ್ದರು. ಹೀಗಾಗಿ ಆ ಬಳಿಕ ಅವರಿಗೆ ಚಾನ್ಸ್ ನೀಡಲಾಗಿಲ್ಲ.](https://images.tv9kannada.com/wp-content/uploads/2024/05/akash-12.jpg)
3- ಆಕಾಶ್ ದೀಪ್ (ಬೌಲರ್): ಈ ಬಾರಿಯ ಐಪಿಎಲ್ನಲ್ಲಿ ಆಕಾಶ್ ದೀಪ್ ಆಡಿದ್ದು ಕೇವಲ ಒಂದು ಪಂದ್ಯ ಮಾತ್ರ. ಆದರೆ ಈ ಪಂದ್ಯದಲ್ಲಿ ಎಸೆದ 21 ಎಸೆತಗಳಲ್ಲಿ 55 ರನ್ ನೀಡುವ ಮೂಲಕ ದುಬಾರಿಯಾಗಿ ಪರಿಣಮಿಸಿದ್ದರು. ಹೀಗಾಗಿ ಆ ಬಳಿಕ ಅವರಿಗೆ ಚಾನ್ಸ್ ನೀಡಲಾಗಿಲ್ಲ.
![ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.](https://images.tv9kannada.com/wp-content/uploads/2024/05/rcb-2024-05-23t092956.070.jpg)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಬೆಳಗಾವಿಯಲ್ಲಿ ನದಿಗಳ ಅಬ್ಬರ: ನೀರಲ್ಲಿ ನಿಂತ ಮನೆ, ಬೆಳೆ, ಸೇತುವೆ ಮುಳುಗಡೆ ಬೆಳಗಾವಿಯಲ್ಲಿ ನದಿಗಳ ಅಬ್ಬರ: ನೀರಲ್ಲಿ ನಿಂತ ಮನೆ, ಬೆಳೆ, ಸೇತುವೆ ಮುಳುಗಡೆ](https://images.tv9kannada.com/wp-content/uploads/2024/07/flood.jpg?w=280&ar=16:9)
![1,10, 19, 28ನೇ ತಾರೀಕು ಹುಟ್ಟಿದವರಲ್ಲಿ ಹೊಸ ಹುಮ್ಮಸ್ಸು, ಉತ್ಸಾಹ ಮೂಡಲಿದೆ 1,10, 19, 28ನೇ ತಾರೀಕು ಹುಟ್ಟಿದವರಲ್ಲಿ ಹೊಸ ಹುಮ್ಮಸ್ಸು, ಉತ್ಸಾಹ ಮೂಡಲಿದೆ](https://images.tv9kannada.com/wp-content/uploads/2024/07/new-project-8-1.jpg?w=280&ar=16:9)
![Daily Horoscope 27 July 2024: ಯಾರ ಮಾತನ್ನೂ ನಿರ್ಲಕ್ಷಿಸಬೇಡಿ Daily Horoscope 27 July 2024: ಯಾರ ಮಾತನ್ನೂ ನಿರ್ಲಕ್ಷಿಸಬೇಡಿ](https://images.tv9kannada.com/wp-content/uploads/2024/07/astrologyd-1.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![‘ಟಾಕ್ಸಿಕ್’ ಬಿಟ್ಟುಕೊಡುವ ದಿನಾಂಕದಲ್ಲಿ ರಿಲೀಸ್ ಆಗತ್ತಾ ಅಕ್ಷಯ್ ಸಿನಿಮಾ? ‘ಟಾಕ್ಸಿಕ್’ ಬಿಟ್ಟುಕೊಡುವ ದಿನಾಂಕದಲ್ಲಿ ರಿಲೀಸ್ ಆಗತ್ತಾ ಅಕ್ಷಯ್ ಸಿನಿಮಾ?](https://images.tv9kannada.com/wp-content/uploads/2024/07/yash-akshay-kumar.jpg?w=280&ar=16:9)
![ಬಜೆಟ್ ಮೀರಿದ್ದಕ್ಕೆ ‘ಮಾರ್ಟಿನ್’ ತಂಡದಲ್ಲಿ ಕಿರಿಕ್? ಉತ್ತರಿಸಿದ ನಿರ್ದೇಶಕ ಬಜೆಟ್ ಮೀರಿದ್ದಕ್ಕೆ ‘ಮಾರ್ಟಿನ್’ ತಂಡದಲ್ಲಿ ಕಿರಿಕ್? ಉತ್ತರಿಸಿದ ನಿರ್ದೇಶಕ](https://images.tv9kannada.com/wp-content/uploads/2024/07/ap-arjun-dhruva-sarja-1.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)
![ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ](https://images.tv9kannada.com/wp-content/uploads/2024/07/doni-kadavu-village-drowned-by-kaveri-river-people-are-crossing-the-flood-with-their-lives-in-their-hands-kodagu-news-in-kannada.jpg?w=280&ar=16:9)