AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಪ್ಲೇಯಿಂಗ್ ಇಲೆವೆನ್​ನಲ್ಲಿ 1 ಬದಲಾವಣೆ ಖಚಿತ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಮೂರು ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು-ಗೆಲುವಿನ ರುಚಿ ನೋಡಿದೆ. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತು. ಆದರೆ ಮೂರನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಮುಗ್ಗರಿಸಿದೆ. ಇದೀಗ IPL 2024 ರ 15ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿ ನಿಂತಿದೆ.

TV9 Web
| Edited By: |

Updated on: Apr 01, 2024 | 2:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್​ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್​ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ.

1 / 14
ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಲ್ಝಾರಿ ಜೋಸೆಫ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 3.4 ಓವರ್​ಗಳಲ್ಲಿ 38 ರನ್ ನೀಡಿದ್ದ ಅಲ್ಝಾರಿ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ 43 ರನ್ ಬಿಟ್ಟು ಕೊಟ್ಟಿದ್ದರು. ಇನ್ನು ಕೆಕೆಆರ್ ವಿರುದ್ಧ 2 ಓವರ್​ಗಳಲ್ಲಿ 34 ರನ್ ಚಚ್ಚಿಸಿಕೊಂಡಿದ್ದರು.

ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಲ್ಝಾರಿ ಜೋಸೆಫ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 3.4 ಓವರ್​ಗಳಲ್ಲಿ 38 ರನ್ ನೀಡಿದ್ದ ಅಲ್ಝಾರಿ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ 43 ರನ್ ಬಿಟ್ಟು ಕೊಟ್ಟಿದ್ದರು. ಇನ್ನು ಕೆಕೆಆರ್ ವಿರುದ್ಧ 2 ಓವರ್​ಗಳಲ್ಲಿ 34 ರನ್ ಚಚ್ಚಿಸಿಕೊಂಡಿದ್ದರು.

2 / 14
ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಬದಲಿಗೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕ್ಯಾಮರೋನ್ ಗ್ರೀನ್ ಕಣಕ್ಕಿಳಿಯಬಹುದು. ಕಳೆದ ಪಂದ್ಯದಲ್ಲಿ ಗ್ರೀನ್ ಹೊರಗುಳಿದಿದ್ದರು. ಅವರ ಬದಲಿಗೆ ವಿಲ್ ಜಾಕ್ಸ್ ಸ್ಥಾನ ಪಡೆದಿದ್ದರು. ಇದೀಗ ಮ್ಯಾಕ್ಸಿ ಹೊರಗುಳಿದರೆ, ಮತ್ತೆ ಗ್ರೀನ್​ಗೆ ಚಾನ್ಸ್​ ಸಿಗುವ ಸಾಧ್ಯತೆ ಹೆಚ್ಚು. ಅದರಂತೆ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....

ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಬದಲಿಗೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕ್ಯಾಮರೋನ್ ಗ್ರೀನ್ ಕಣಕ್ಕಿಳಿಯಬಹುದು. ಕಳೆದ ಪಂದ್ಯದಲ್ಲಿ ಗ್ರೀನ್ ಹೊರಗುಳಿದಿದ್ದರು. ಅವರ ಬದಲಿಗೆ ವಿಲ್ ಜಾಕ್ಸ್ ಸ್ಥಾನ ಪಡೆದಿದ್ದರು. ಇದೀಗ ಮ್ಯಾಕ್ಸಿ ಹೊರಗುಳಿದರೆ, ಮತ್ತೆ ಗ್ರೀನ್​ಗೆ ಚಾನ್ಸ್​ ಸಿಗುವ ಸಾಧ್ಯತೆ ಹೆಚ್ಚು. ಅದರಂತೆ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....

3 / 14
ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕನಾಗಿ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಆರಂಭಿಕನಾಗಿ ಬ್ಯಾಟ್ ಬೀಸಲಿದ್ದಾರೆ.

ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕನಾಗಿ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಆರಂಭಿಕನಾಗಿ ಬ್ಯಾಟ್ ಬೀಸಲಿದ್ದಾರೆ.

4 / 14
ವಿರಾಟ್ ಕೊಹ್ಲಿ: ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿರುವ ವಿರಾಟ್ ಕೊಹ್ಲಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲೂ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

ವಿರಾಟ್ ಕೊಹ್ಲಿ: ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿರುವ ವಿರಾಟ್ ಕೊಹ್ಲಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲೂ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

5 / 14
ಕ್ಯಾಮರೋನ್ ಗ್ರೀನ್: ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿರುವ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್​​ಗೆ ಈ ಪಂದ್ಯದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದ್ದು, ಅದರಂತೆ ಗ್ರೀನ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

ಕ್ಯಾಮರೋನ್ ಗ್ರೀನ್: ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿರುವ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್​​ಗೆ ಈ ಪಂದ್ಯದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದ್ದು, ಅದರಂತೆ ಗ್ರೀನ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

6 / 14
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್​ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.

ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್​ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.

7 / 14
ಗ್ಲೆನ್ ಮ್ಯಾಕ್ಸ್​ವೆಲ್: ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ 5ನೇ ಕ್ರಮಾಂಕದಲ್ಲಿ ಮ್ಯಾಕ್ಸ್​ವೆಲ್ ಕಣಕ್ಕಿಳಿಯುವುದು ಖಚಿತ.

ಗ್ಲೆನ್ ಮ್ಯಾಕ್ಸ್​ವೆಲ್: ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ 5ನೇ ಕ್ರಮಾಂಕದಲ್ಲಿ ಮ್ಯಾಕ್ಸ್​ವೆಲ್ ಕಣಕ್ಕಿಳಿಯುವುದು ಖಚಿತ.

8 / 14
ಅನೂಜ್ ರಾವತ್: ಮೊದಲ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಎಡಗೈ ದಾಂಡಿಗ ಅನೂಜ್ ರಾವತ್ ಈಡನ್ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಅನೂಜ್ ರಾವತ್: ಮೊದಲ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಎಡಗೈ ದಾಂಡಿಗ ಅನೂಜ್ ರಾವತ್ ಈಡನ್ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

9 / 14
ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ಫಿನಿಶರ್ ಪಾತ್ರದಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.

ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ಫಿನಿಶರ್ ಪಾತ್ರದಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.

10 / 14
ಮಯಾಂಕ್ ಡಾಗರ್: ಆರ್​ಸಿಬಿ ತಂಡದ ಸ್ಪಿನ್ ಆಲ್​ರೌಂಡರ್ ಸ್ಥಾನದಲ್ಲಿ ಮಯಾಂಕ್ ಡಾಗರ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.

ಮಯಾಂಕ್ ಡಾಗರ್: ಆರ್​ಸಿಬಿ ತಂಡದ ಸ್ಪಿನ್ ಆಲ್​ರೌಂಡರ್ ಸ್ಥಾನದಲ್ಲಿ ಮಯಾಂಕ್ ಡಾಗರ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.

11 / 14
ರೀಸ್ ಟೋಪ್ಲಿ: ಎಡಗೈ ವೇಗಿ ರೀಸ್ ಟೋಪ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಆರ್​ಸಿಬಿ ಪರ ಸಿರಾಜ್, ಗ್ರೀನ್ ಬಲಗೈ ವೇಗಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಯಶ್ ದಯಾಳ್ ಜೊತೆ ಟೋಪ್ಲಿಯನ್ನು ಎಡಗೈ ವೇಗಿಯಾಗಿ ಆರ್​ಸಿಬಿ ಬಳಸಿಕೊಳ್ಳಬಹುದು.

ರೀಸ್ ಟೋಪ್ಲಿ: ಎಡಗೈ ವೇಗಿ ರೀಸ್ ಟೋಪ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಆರ್​ಸಿಬಿ ಪರ ಸಿರಾಜ್, ಗ್ರೀನ್ ಬಲಗೈ ವೇಗಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಯಶ್ ದಯಾಳ್ ಜೊತೆ ಟೋಪ್ಲಿಯನ್ನು ಎಡಗೈ ವೇಗಿಯಾಗಿ ಆರ್​ಸಿಬಿ ಬಳಸಿಕೊಳ್ಳಬಹುದು.

12 / 14
ಮೊಹಮ್ಮದ್ ಸಿರಾಜ್: ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲೂ ಮೊಹಮ್ಮದ್ ಸಿರಾಜ್​ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಸಿರಾಜ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಅಲ್ಲಿನ ಪಿಚ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಮೊಹಮ್ಮದ್ ಸಿರಾಜ್: ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲೂ ಮೊಹಮ್ಮದ್ ಸಿರಾಜ್​ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಸಿರಾಜ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಅಲ್ಲಿನ ಪಿಚ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

13 / 14
ಯಶ್ ದಯಾಳ್: ಆರ್​ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳಬಹುದು. ಏಕೆಂದರೆ ಪ್ರಸ್ತುತ ತಂಡದಲ್ಲಿರುವ ಏಕೈಕ ಭಾರತೀಯ ಎಡಗೈ ವೇಗಿಯಾಗಿರುವ ದಯಾಳ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

ಯಶ್ ದಯಾಳ್: ಆರ್​ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳಬಹುದು. ಏಕೆಂದರೆ ಪ್ರಸ್ತುತ ತಂಡದಲ್ಲಿರುವ ಏಕೈಕ ಭಾರತೀಯ ಎಡಗೈ ವೇಗಿಯಾಗಿರುವ ದಯಾಳ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

14 / 14
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?