AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಪ್ಲೇಯಿಂಗ್ ಇಲೆವೆನ್​ನಲ್ಲಿ 1 ಬದಲಾವಣೆ ಖಚಿತ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಮೂರು ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು-ಗೆಲುವಿನ ರುಚಿ ನೋಡಿದೆ. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತು. ಆದರೆ ಮೂರನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಮುಗ್ಗರಿಸಿದೆ. ಇದೀಗ IPL 2024 ರ 15ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿ ನಿಂತಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 01, 2024 | 2:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್​ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್​ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ.

1 / 14
ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಲ್ಝಾರಿ ಜೋಸೆಫ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 3.4 ಓವರ್​ಗಳಲ್ಲಿ 38 ರನ್ ನೀಡಿದ್ದ ಅಲ್ಝಾರಿ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ 43 ರನ್ ಬಿಟ್ಟು ಕೊಟ್ಟಿದ್ದರು. ಇನ್ನು ಕೆಕೆಆರ್ ವಿರುದ್ಧ 2 ಓವರ್​ಗಳಲ್ಲಿ 34 ರನ್ ಚಚ್ಚಿಸಿಕೊಂಡಿದ್ದರು.

ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಲ್ಝಾರಿ ಜೋಸೆಫ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 3.4 ಓವರ್​ಗಳಲ್ಲಿ 38 ರನ್ ನೀಡಿದ್ದ ಅಲ್ಝಾರಿ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ 43 ರನ್ ಬಿಟ್ಟು ಕೊಟ್ಟಿದ್ದರು. ಇನ್ನು ಕೆಕೆಆರ್ ವಿರುದ್ಧ 2 ಓವರ್​ಗಳಲ್ಲಿ 34 ರನ್ ಚಚ್ಚಿಸಿಕೊಂಡಿದ್ದರು.

2 / 14
ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಬದಲಿಗೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕ್ಯಾಮರೋನ್ ಗ್ರೀನ್ ಕಣಕ್ಕಿಳಿಯಬಹುದು. ಕಳೆದ ಪಂದ್ಯದಲ್ಲಿ ಗ್ರೀನ್ ಹೊರಗುಳಿದಿದ್ದರು. ಅವರ ಬದಲಿಗೆ ವಿಲ್ ಜಾಕ್ಸ್ ಸ್ಥಾನ ಪಡೆದಿದ್ದರು. ಇದೀಗ ಮ್ಯಾಕ್ಸಿ ಹೊರಗುಳಿದರೆ, ಮತ್ತೆ ಗ್ರೀನ್​ಗೆ ಚಾನ್ಸ್​ ಸಿಗುವ ಸಾಧ್ಯತೆ ಹೆಚ್ಚು. ಅದರಂತೆ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....

ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಬದಲಿಗೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕ್ಯಾಮರೋನ್ ಗ್ರೀನ್ ಕಣಕ್ಕಿಳಿಯಬಹುದು. ಕಳೆದ ಪಂದ್ಯದಲ್ಲಿ ಗ್ರೀನ್ ಹೊರಗುಳಿದಿದ್ದರು. ಅವರ ಬದಲಿಗೆ ವಿಲ್ ಜಾಕ್ಸ್ ಸ್ಥಾನ ಪಡೆದಿದ್ದರು. ಇದೀಗ ಮ್ಯಾಕ್ಸಿ ಹೊರಗುಳಿದರೆ, ಮತ್ತೆ ಗ್ರೀನ್​ಗೆ ಚಾನ್ಸ್​ ಸಿಗುವ ಸಾಧ್ಯತೆ ಹೆಚ್ಚು. ಅದರಂತೆ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....

3 / 14
ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕನಾಗಿ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಆರಂಭಿಕನಾಗಿ ಬ್ಯಾಟ್ ಬೀಸಲಿದ್ದಾರೆ.

ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕನಾಗಿ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಆರಂಭಿಕನಾಗಿ ಬ್ಯಾಟ್ ಬೀಸಲಿದ್ದಾರೆ.

4 / 14
ವಿರಾಟ್ ಕೊಹ್ಲಿ: ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿರುವ ವಿರಾಟ್ ಕೊಹ್ಲಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲೂ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

ವಿರಾಟ್ ಕೊಹ್ಲಿ: ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿರುವ ವಿರಾಟ್ ಕೊಹ್ಲಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲೂ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

5 / 14
ಕ್ಯಾಮರೋನ್ ಗ್ರೀನ್: ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿರುವ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್​​ಗೆ ಈ ಪಂದ್ಯದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದ್ದು, ಅದರಂತೆ ಗ್ರೀನ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

ಕ್ಯಾಮರೋನ್ ಗ್ರೀನ್: ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿರುವ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್​​ಗೆ ಈ ಪಂದ್ಯದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದ್ದು, ಅದರಂತೆ ಗ್ರೀನ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

6 / 14
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್​ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.

ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್​ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.

7 / 14
ಗ್ಲೆನ್ ಮ್ಯಾಕ್ಸ್​ವೆಲ್: ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ 5ನೇ ಕ್ರಮಾಂಕದಲ್ಲಿ ಮ್ಯಾಕ್ಸ್​ವೆಲ್ ಕಣಕ್ಕಿಳಿಯುವುದು ಖಚಿತ.

ಗ್ಲೆನ್ ಮ್ಯಾಕ್ಸ್​ವೆಲ್: ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ 5ನೇ ಕ್ರಮಾಂಕದಲ್ಲಿ ಮ್ಯಾಕ್ಸ್​ವೆಲ್ ಕಣಕ್ಕಿಳಿಯುವುದು ಖಚಿತ.

8 / 14
ಅನೂಜ್ ರಾವತ್: ಮೊದಲ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಎಡಗೈ ದಾಂಡಿಗ ಅನೂಜ್ ರಾವತ್ ಈಡನ್ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಅನೂಜ್ ರಾವತ್: ಮೊದಲ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಎಡಗೈ ದಾಂಡಿಗ ಅನೂಜ್ ರಾವತ್ ಈಡನ್ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

9 / 14
ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ಫಿನಿಶರ್ ಪಾತ್ರದಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.

ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ಫಿನಿಶರ್ ಪಾತ್ರದಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.

10 / 14
ಮಯಾಂಕ್ ಡಾಗರ್: ಆರ್​ಸಿಬಿ ತಂಡದ ಸ್ಪಿನ್ ಆಲ್​ರೌಂಡರ್ ಸ್ಥಾನದಲ್ಲಿ ಮಯಾಂಕ್ ಡಾಗರ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.

ಮಯಾಂಕ್ ಡಾಗರ್: ಆರ್​ಸಿಬಿ ತಂಡದ ಸ್ಪಿನ್ ಆಲ್​ರೌಂಡರ್ ಸ್ಥಾನದಲ್ಲಿ ಮಯಾಂಕ್ ಡಾಗರ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.

11 / 14
ರೀಸ್ ಟೋಪ್ಲಿ: ಎಡಗೈ ವೇಗಿ ರೀಸ್ ಟೋಪ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಆರ್​ಸಿಬಿ ಪರ ಸಿರಾಜ್, ಗ್ರೀನ್ ಬಲಗೈ ವೇಗಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಯಶ್ ದಯಾಳ್ ಜೊತೆ ಟೋಪ್ಲಿಯನ್ನು ಎಡಗೈ ವೇಗಿಯಾಗಿ ಆರ್​ಸಿಬಿ ಬಳಸಿಕೊಳ್ಳಬಹುದು.

ರೀಸ್ ಟೋಪ್ಲಿ: ಎಡಗೈ ವೇಗಿ ರೀಸ್ ಟೋಪ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಆರ್​ಸಿಬಿ ಪರ ಸಿರಾಜ್, ಗ್ರೀನ್ ಬಲಗೈ ವೇಗಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಯಶ್ ದಯಾಳ್ ಜೊತೆ ಟೋಪ್ಲಿಯನ್ನು ಎಡಗೈ ವೇಗಿಯಾಗಿ ಆರ್​ಸಿಬಿ ಬಳಸಿಕೊಳ್ಳಬಹುದು.

12 / 14
ಮೊಹಮ್ಮದ್ ಸಿರಾಜ್: ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲೂ ಮೊಹಮ್ಮದ್ ಸಿರಾಜ್​ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಸಿರಾಜ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಅಲ್ಲಿನ ಪಿಚ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಮೊಹಮ್ಮದ್ ಸಿರಾಜ್: ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲೂ ಮೊಹಮ್ಮದ್ ಸಿರಾಜ್​ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಸಿರಾಜ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಅಲ್ಲಿನ ಪಿಚ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

13 / 14
ಯಶ್ ದಯಾಳ್: ಆರ್​ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳಬಹುದು. ಏಕೆಂದರೆ ಪ್ರಸ್ತುತ ತಂಡದಲ್ಲಿರುವ ಏಕೈಕ ಭಾರತೀಯ ಎಡಗೈ ವೇಗಿಯಾಗಿರುವ ದಯಾಳ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

ಯಶ್ ದಯಾಳ್: ಆರ್​ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳಬಹುದು. ಏಕೆಂದರೆ ಪ್ರಸ್ತುತ ತಂಡದಲ್ಲಿರುವ ಏಕೈಕ ಭಾರತೀಯ ಎಡಗೈ ವೇಗಿಯಾಗಿರುವ ದಯಾಳ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

14 / 14
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!