AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡದ ಕೊನೆಯ 4 ಪಂದ್ಯಗಳು ಯಾರ ವಿರುದ್ಧ? ಇಲ್ಲಿದೆ ಸಂಪೂರ್ಣ ಮಾಹಿತಿ

IPL 2024 RCB: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಮ್ಯಾಚ್​ಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಇದೀಗ ಅಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ಆರ್​ಸಿಬಿ ಇನ್ನೂ 4 ಪಂದ್ಯಗಳನ್ನಾಡಬೇಕಿದೆ. ಆ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Apr 29, 2024 | 2:24 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17ರಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ಇದೀಗ ಬ್ಯಾಕ್ ಟು ಬ್ಯಾಕ್ ಗೆಲುವಿನೊಂದಿಗೆ ಜಯದ ಟ್ರ್ಯಾಕ್​ಗೆ ಮರಳಿದೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದ್ದ ಆರ್​ಸಿಬಿ, ಗುಜರಾತ್ ಟೈಟಾನ್ಸ್ ತಂಡಕ್ಕೂ ಸೋಲುಣಿಸಿ ಇದೀಗ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇನ್ನು ಲೀಗ್​ ಹಂತದಲ್ಲಿ ಆರ್​ಸಿಬಿ ತಂಡಕ್ಕೆ ಉಳಿದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ ತಂಡದ ಎದುರಾಳಿಗಳು ಯಾರೆಂದರೆ....

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17ರಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ಇದೀಗ ಬ್ಯಾಕ್ ಟು ಬ್ಯಾಕ್ ಗೆಲುವಿನೊಂದಿಗೆ ಜಯದ ಟ್ರ್ಯಾಕ್​ಗೆ ಮರಳಿದೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದ್ದ ಆರ್​ಸಿಬಿ, ಗುಜರಾತ್ ಟೈಟಾನ್ಸ್ ತಂಡಕ್ಕೂ ಸೋಲುಣಿಸಿ ಇದೀಗ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇನ್ನು ಲೀಗ್​ ಹಂತದಲ್ಲಿ ಆರ್​ಸಿಬಿ ತಂಡಕ್ಕೆ ಉಳಿದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ ತಂಡದ ಎದುರಾಳಿಗಳು ಯಾರೆಂದರೆ....

1 / 6
RCB vs GT: ಮೇ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.

RCB vs GT: ಮೇ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.

2 / 6
PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

3 / 6
RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

4 / 6
RCB vs CSK: ಮೇ 18 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ಲೀಗ್ ಮ್ಯಾಚ್​ಗಳು ಪೂರ್ಣಗೊಳ್ಳಲಿದೆ.

RCB vs CSK: ಮೇ 18 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ಲೀಗ್ ಮ್ಯಾಚ್​ಗಳು ಪೂರ್ಣಗೊಳ್ಳಲಿದೆ.

5 / 6
ಈ ಮೇಲಿನ ನಾಲ್ಕು ಪಂದ್ಯಗಳಲ್ಲೂ ಆರ್​ಸಿಬಿ ಭರ್ಜರಿ ಜಯ ಸಾಧಿಸಬೇಕು. ಅಲ್ಲದೆ ಉಳಿದ ತಂಡಗಳ ಫಲಿತಾಂಶಗಳ ಆಧಾರದ ಮೇಲೆ ಪ್ಲೇಆಫ್ ಹಂತಕ್ಕೇರಲು ಅವಕಾಶ ಪಡೆಯಬಹುದು. ಅಂದರೆ ಲೀಗ್​ ಹಂತದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 14 ಅಂಕಗಳನ್ನು ಮಾತ್ರ ಹೊಂದಿದ್ದರೆ, ಆರ್​ಸಿಬಿ ಮುಂದಿನ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿ ನೆಟ್ ರನ್ ರೇಟ್​ ನೆರವಿನೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಬಹುದು.

ಈ ಮೇಲಿನ ನಾಲ್ಕು ಪಂದ್ಯಗಳಲ್ಲೂ ಆರ್​ಸಿಬಿ ಭರ್ಜರಿ ಜಯ ಸಾಧಿಸಬೇಕು. ಅಲ್ಲದೆ ಉಳಿದ ತಂಡಗಳ ಫಲಿತಾಂಶಗಳ ಆಧಾರದ ಮೇಲೆ ಪ್ಲೇಆಫ್ ಹಂತಕ್ಕೇರಲು ಅವಕಾಶ ಪಡೆಯಬಹುದು. ಅಂದರೆ ಲೀಗ್​ ಹಂತದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 14 ಅಂಕಗಳನ್ನು ಮಾತ್ರ ಹೊಂದಿದ್ದರೆ, ಆರ್​ಸಿಬಿ ಮುಂದಿನ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿ ನೆಟ್ ರನ್ ರೇಟ್​ ನೆರವಿನೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಬಹುದು.

6 / 6
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ