AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB vs CSK ಪಂದ್ಯಕ್ಕೆ ಐವರು ಆಟಗಾರರು ಅಲಭ್ಯ..!

IPL 2024: ಐಪಿಎಲ್​ನಲ್ಲಿ RCB ಮತ್ತು CSK ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 10 ಮ್ಯಾಚ್​ಗಳಲ್ಲಿ ಮಾತ್ರ. ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 21 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

ಝಾಹಿರ್ ಯೂಸುಫ್
|

Updated on:May 15, 2024 | 2:49 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 18 ರಂದು ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳ ಒಟ್ಟು 5 ಆಟಗಾರರು ಅಲಭ್ಯರಾಗಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 18 ರಂದು ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳ ಒಟ್ಟು 5 ಆಟಗಾರರು ಅಲಭ್ಯರಾಗಲಿದ್ದಾರೆ.

1 / 9
ಈ ಐವರು ಆಟಗಾರರಲ್ಲಿ ಮೂವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಯರ್ಸ್ ಆಗಿದ್ದರೆ, ಇಬ್ಬರು ಆರ್​ಸಿಬಿ ಆಟಗಾರರು. ಹೀಗಾಗಿ ಈ ಆಟಗಾರರು ಆರ್​ಸಿಬಿ-ಸಿಎಸ್​ಕೆ ನಡುವಣ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಆ ಆಟಗಾರರು ಯಾರೆಂದರೆ...

ಈ ಐವರು ಆಟಗಾರರಲ್ಲಿ ಮೂವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಯರ್ಸ್ ಆಗಿದ್ದರೆ, ಇಬ್ಬರು ಆರ್​ಸಿಬಿ ಆಟಗಾರರು. ಹೀಗಾಗಿ ಈ ಆಟಗಾರರು ಆರ್​ಸಿಬಿ-ಸಿಎಸ್​ಕೆ ನಡುವಣ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಆ ಆಟಗಾರರು ಯಾರೆಂದರೆ...

2 / 9
ಮೊಯೀನ್ ಅಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್​ರೌಂಡರ್ ಮೊಯೀನ್ ಅಲಿ ಇಂಗ್ಲೆಂಡ್ ಟಿ20 ತಂಡದಲ್ಲಿದ್ದಾರೆ. ಇಂಗ್ಲೆಂಡ್ ಹಾಗೂ ಪಾಕಿಸ್ತಾನ್ ನಡುವಣ ಟಿ20 ಸರಣಿಯು ಮೇ 21 ರಿಂದ ಶುರುವಾಗಲಿದ್ದು, ಅದಕ್ಕೂ ಮುನ್ನ ತಂಡವನ್ನು ಕೂಡಿಕೊಳ್ಳುವಂತೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಹೀಗಾಗಿ ಮೊಯೀನ್ ಅಲಿ ಸಿಎಸ್​ಕೆ ತಂಡವನ್ನು ತೊರೆಯಲಿದ್ದಾರೆ.

ಮೊಯೀನ್ ಅಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್​ರೌಂಡರ್ ಮೊಯೀನ್ ಅಲಿ ಇಂಗ್ಲೆಂಡ್ ಟಿ20 ತಂಡದಲ್ಲಿದ್ದಾರೆ. ಇಂಗ್ಲೆಂಡ್ ಹಾಗೂ ಪಾಕಿಸ್ತಾನ್ ನಡುವಣ ಟಿ20 ಸರಣಿಯು ಮೇ 21 ರಿಂದ ಶುರುವಾಗಲಿದ್ದು, ಅದಕ್ಕೂ ಮುನ್ನ ತಂಡವನ್ನು ಕೂಡಿಕೊಳ್ಳುವಂತೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಹೀಗಾಗಿ ಮೊಯೀನ್ ಅಲಿ ಸಿಎಸ್​ಕೆ ತಂಡವನ್ನು ತೊರೆಯಲಿದ್ದಾರೆ.

3 / 9
ವಿಲ್ ಜಾಕ್ಸ್: ಆರ್​ಸಿಬಿ ತಂಡದ ಸ್ಪೋಟಕ ದಾಂಡಿಗ ವಿಲ್ ಜಾಕ್ಸ್ ಈಗಾಗಲೇ ಇಂಗ್ಲೆಂಡ್​ಗೆ ತೆರಳಿದ್ದಾರೆ. ಜಾಕ್ಸ್ ಕೂಡ ಇಂಗ್ಲೆಂಡ್ ಟಿ20 ತಂಡದ ಭಾಗವಾಗಿರುವ ಕಾರಣ ಪಾಕಿಸ್ತಾನ್ ವಿರುದ್ಧದ ಸರಣಿಗಾಗಿ ಆರ್​ಸಿಬಿ ತಂಡವನ್ನು ತೊರೆದಿದ್ದಾರೆ.

ವಿಲ್ ಜಾಕ್ಸ್: ಆರ್​ಸಿಬಿ ತಂಡದ ಸ್ಪೋಟಕ ದಾಂಡಿಗ ವಿಲ್ ಜಾಕ್ಸ್ ಈಗಾಗಲೇ ಇಂಗ್ಲೆಂಡ್​ಗೆ ತೆರಳಿದ್ದಾರೆ. ಜಾಕ್ಸ್ ಕೂಡ ಇಂಗ್ಲೆಂಡ್ ಟಿ20 ತಂಡದ ಭಾಗವಾಗಿರುವ ಕಾರಣ ಪಾಕಿಸ್ತಾನ್ ವಿರುದ್ಧದ ಸರಣಿಗಾಗಿ ಆರ್​ಸಿಬಿ ತಂಡವನ್ನು ತೊರೆದಿದ್ದಾರೆ.

4 / 9
ಮುಸ್ತಫಿಜುರ್ ರೆಹಮಾನ್: ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ ಈಗಾಗಲೇ ಸಿಎಸ್​ಕೆ ತಂಡವನ್ನು ತೊರೆದಿದ್ದಾರೆ. ಬಾಂಗ್ಲಾದೇಶ್ ತಂಡವು ಮೇ 21 ರಿಂದ ಯುಎಸ್​ಎ ವಿರುದ್ಧ ಟಿ20 ಸರಣಿ ಆಡಲಿದ್ದು, ಹೀಗಾಗಿ ಮುಸ್ತಫಿಜುರ್ ಕೂಡ ಸಿಎಸ್​ಕೆ ತಂಡದ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಮುಸ್ತಫಿಜುರ್ ರೆಹಮಾನ್: ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ ಈಗಾಗಲೇ ಸಿಎಸ್​ಕೆ ತಂಡವನ್ನು ತೊರೆದಿದ್ದಾರೆ. ಬಾಂಗ್ಲಾದೇಶ್ ತಂಡವು ಮೇ 21 ರಿಂದ ಯುಎಸ್​ಎ ವಿರುದ್ಧ ಟಿ20 ಸರಣಿ ಆಡಲಿದ್ದು, ಹೀಗಾಗಿ ಮುಸ್ತಫಿಜುರ್ ಕೂಡ ಸಿಎಸ್​ಕೆ ತಂಡದ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

5 / 9
ರೀಸ್ ಟೋಪ್ಲಿ: ಆರ್​ಸಿಬಿ ತಂಡದಲ್ಲಿದ್ದ ಇಂಗ್ಲೆಂಡ್ ವೇಗಿ ರೀಸ್ ಟೋಪ್ಲಿ ಕೂಡ ತವರಿಗೆ ಮರಳಿದ್ದಾರೆ. ಮೇ 21 ರಿಂದ ಆರಂಭವಾಗಲಿರುವ ಪಾಕಿಸ್ತಾನ್ ವಿರುದ್ಧದ ಸರಣಿಗಾಗಿ ಟೋಪ್ಲಿ ತವರಿಗೆ ಹಿಂತಿರುಗಿದ್ದಾರೆ.

ರೀಸ್ ಟೋಪ್ಲಿ: ಆರ್​ಸಿಬಿ ತಂಡದಲ್ಲಿದ್ದ ಇಂಗ್ಲೆಂಡ್ ವೇಗಿ ರೀಸ್ ಟೋಪ್ಲಿ ಕೂಡ ತವರಿಗೆ ಮರಳಿದ್ದಾರೆ. ಮೇ 21 ರಿಂದ ಆರಂಭವಾಗಲಿರುವ ಪಾಕಿಸ್ತಾನ್ ವಿರುದ್ಧದ ಸರಣಿಗಾಗಿ ಟೋಪ್ಲಿ ತವರಿಗೆ ಹಿಂತಿರುಗಿದ್ದಾರೆ.

6 / 9
ಮಥೀಶ ಪತಿರಾಣ: ಶ್ರೀಲಂಕಾ ತಂಡವು ಟಿ20 ವಿಶ್ವಕಪ್​ಗಾಗಿ ಯುಎಸ್ಎನತ್ತ ಪ್ರಯಾಣ ಬೆಳೆಸಿದೆ. ಈ ತಂಡದಲ್ಲಿ ಮಥೀಶ ಪತಿರಾಣ ಕೂಡ ಇದ್ದು, ಹೀಗಾಗಿ ಸಿಎಸ್​ಕೆ ತಂಡದ ಮುಂದಿನ ಪಂದ್ಯಗಳಿಗೆ ಪತಿರಾಣ ಕೂಡ ಅಲಭ್ಯರಾಗಿದ್ದಾರೆ.

ಮಥೀಶ ಪತಿರಾಣ: ಶ್ರೀಲಂಕಾ ತಂಡವು ಟಿ20 ವಿಶ್ವಕಪ್​ಗಾಗಿ ಯುಎಸ್ಎನತ್ತ ಪ್ರಯಾಣ ಬೆಳೆಸಿದೆ. ಈ ತಂಡದಲ್ಲಿ ಮಥೀಶ ಪತಿರಾಣ ಕೂಡ ಇದ್ದು, ಹೀಗಾಗಿ ಸಿಎಸ್​ಕೆ ತಂಡದ ಮುಂದಿನ ಪಂದ್ಯಗಳಿಗೆ ಪತಿರಾಣ ಕೂಡ ಅಲಭ್ಯರಾಗಿದ್ದಾರೆ.

7 / 9
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಅಜಿಂಕ್ಯ ರಹಾನೆ, ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ರವೀಂದ್ರ ಜಡೇಜಾ, ಶಿವಂ ದುಬೆ, ಸಮೀರ್ ರಿಝ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹರ್, ತುಷಾರ್ ದೇಶಪಾಂಡೆ, ಶಾರ್ದೂಲ್ ಠಾಕೂರ್, ಶೇಕ್ ರಶೀದ್, ನಿಶಾಂತ್ ಸಿಂಧು, ಮಿಚೆಲ್ ಸ್ಯಾಂಟ್ನರ್, ಡೇರಿಲ್ ಮಿಚೆಲ್, ಅರವೆಲ್ಲಿ ಅವನೀಶ್, ಮಹೀಶ್ ತೀಕ್ಷಣ, ಆರ್ ಎಸ್ ಹಂಗರ್ಗೇಕರ್, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಅಜಯ್ ಜಾದವ್ ಮಂಡಲ್, ರಿಚರ್ಡ್ ಗ್ಲೀಸನ್.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಅಜಿಂಕ್ಯ ರಹಾನೆ, ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ರವೀಂದ್ರ ಜಡೇಜಾ, ಶಿವಂ ದುಬೆ, ಸಮೀರ್ ರಿಝ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹರ್, ತುಷಾರ್ ದೇಶಪಾಂಡೆ, ಶಾರ್ದೂಲ್ ಠಾಕೂರ್, ಶೇಕ್ ರಶೀದ್, ನಿಶಾಂತ್ ಸಿಂಧು, ಮಿಚೆಲ್ ಸ್ಯಾಂಟ್ನರ್, ಡೇರಿಲ್ ಮಿಚೆಲ್, ಅರವೆಲ್ಲಿ ಅವನೀಶ್, ಮಹೀಶ್ ತೀಕ್ಷಣ, ಆರ್ ಎಸ್ ಹಂಗರ್ಗೇಕರ್, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಅಜಯ್ ಜಾದವ್ ಮಂಡಲ್, ರಿಚರ್ಡ್ ಗ್ಲೀಸನ್.

8 / 9
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಣ್.

9 / 9

Published On - 11:06 am, Tue, 14 May 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ