AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs LSG: ಮದಗಜಗಳ ಕಾಳಗಕ್ಕೆ ವೇದಿಕೆ ಸಜ್ಜು: ಈ ಸಲ ಗೆಲುವು ನಮ್ದೆ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 15ನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೆಎಲ್ ರಾಹುಲ್ ಮುಂದಾಳತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಆರ್​ಸಿಬಿ.

TV9 Web
| Edited By: |

Updated on: Apr 01, 2024 | 12:53 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಏಪ್ರಿಲ್ 2 ರಂದು ನಡೆಯಲಿರುವ ಐಪಿಎಲ್​ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಏಪ್ರಿಲ್ 2 ರಂದು ನಡೆಯಲಿರುವ ಐಪಿಎಲ್​ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ಪ್ರತಿಷ್ಠಾ ಪಂದ್ಯವಾಗಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಇದೇ ಮೈದಾನದಲ್ಲಿ ಆರ್​ಸಿಬಿ ವಿರುದ್ಧ 1 ವಿಕೆಟ್​ನ ರೋಚಕ ಜಯ ಸಾಧಿಸಿ ಲಕ್ನೋ ಸೂಪರ್ ಜೈಂಟ್ಸ್ ಸಂಭ್ರಮಿಸಿದ್ದರು. ಈ ಲೆಕ್ಕವನ್ನು ಚುಕ್ತಾ ಮಾಡಲು ಇದೀಗ ಆರ್​ಸಿಬಿ ಪಡೆ ಟೊಂಕ ಕಟ್ಟಿ ನಿಂತಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ಪ್ರತಿಷ್ಠಾ ಪಂದ್ಯವಾಗಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಇದೇ ಮೈದಾನದಲ್ಲಿ ಆರ್​ಸಿಬಿ ವಿರುದ್ಧ 1 ವಿಕೆಟ್​ನ ರೋಚಕ ಜಯ ಸಾಧಿಸಿ ಲಕ್ನೋ ಸೂಪರ್ ಜೈಂಟ್ಸ್ ಸಂಭ್ರಮಿಸಿದ್ದರು. ಈ ಲೆಕ್ಕವನ್ನು ಚುಕ್ತಾ ಮಾಡಲು ಇದೀಗ ಆರ್​ಸಿಬಿ ಪಡೆ ಟೊಂಕ ಕಟ್ಟಿ ನಿಂತಿದೆ.

2 / 7
ಹೀಗೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿರುವ ಆರ್​ಸಿಬಿ ತಂಡಕ್ಕೆ ಗೆಲುವು ಖಚಿತ ಎಂದೇ ಹೇಳಬಹುದು. ಏಕೆಂದರೆ ಉಭಯ ತಂಡಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಮೇಲುಗೈ ಹೊಂದಿದೆ.

ಹೀಗೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿರುವ ಆರ್​ಸಿಬಿ ತಂಡಕ್ಕೆ ಗೆಲುವು ಖಚಿತ ಎಂದೇ ಹೇಳಬಹುದು. ಏಕೆಂದರೆ ಉಭಯ ತಂಡಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಮೇಲುಗೈ ಹೊಂದಿದೆ.

3 / 7
ಉಭಯ ತಂಡಗಳು ಇದುವರೆಗೆ 4 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. ಅದು ಕೂಡ 1 ವಿಕೆಟ್​ನ ರೋಚಕ ಜಯದೊಂದಿಗೆ ಎಂಬುದು ಇಲ್ಲಿ ಉಲ್ಲೇಖಾರ್ಹ.

ಉಭಯ ತಂಡಗಳು ಇದುವರೆಗೆ 4 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. ಅದು ಕೂಡ 1 ವಿಕೆಟ್​ನ ರೋಚಕ ಜಯದೊಂದಿಗೆ ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 7
ಅಂದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ಎಲ್ಲಾ ರೀತಿಯಲ್ಲೂ ಮೇಲುಗೈ ಹೊಂದಿದೆ. ಇದಾಗ್ಯೂ ಕೆಎಲ್ ರಾಹುಲ್, ನಿಕೋಲಸ್ ಪೂರನ್​ನಂತಹ ಸ್ಟಾರ್ ಆಟಗಾರರು ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದು, ಹೀಗಾಗಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಅಂದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ಎಲ್ಲಾ ರೀತಿಯಲ್ಲೂ ಮೇಲುಗೈ ಹೊಂದಿದೆ. ಇದಾಗ್ಯೂ ಕೆಎಲ್ ರಾಹುಲ್, ನಿಕೋಲಸ್ ಪೂರನ್​ನಂತಹ ಸ್ಟಾರ್ ಆಟಗಾರರು ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದು, ಹೀಗಾಗಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

5 / 7
ಲಕ್ನೋ ಸೂಪರ್ ಜೈಂಟ್ಸ್​: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ.ಗೌತಮ್. ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ. ಸಿದ್ಧಾರ್ಥ್, ಆಷ್ಟನ್ ಟರ್ನರ್, ಅರ್ಷದ್ ಖಾನ್.

ಲಕ್ನೋ ಸೂಪರ್ ಜೈಂಟ್ಸ್​: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ.ಗೌತಮ್. ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ. ಸಿದ್ಧಾರ್ಥ್, ಆಷ್ಟನ್ ಟರ್ನರ್, ಅರ್ಷದ್ ಖಾನ್.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

7 / 7
Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!