AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 RR vs RCB: ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ತಂಡವೇ ಬಲಿಷ್ಠ

IPL 2024 Playoffs: ಐಪಿಎಲ್ ಸೀಸನ್ 17ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮಂಗಳವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

TV9 Web
| Edited By: |

Updated on:May 21, 2024 | 1:07 PM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸಜ್ಜಾಗಿ ನಿಂತಿವೆ. ಮೆ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಈ ಮ್ಯಾಚ್​ನಲ್ಲಿ ಗೆದ್ದ ತಂಡವು 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಲಿದೆ. ಹಾಗೆಯೇ ಸೋತ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸಜ್ಜಾಗಿ ನಿಂತಿವೆ. ಮೆ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಈ ಮ್ಯಾಚ್​ನಲ್ಲಿ ಗೆದ್ದ ತಂಡವು 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಲಿದೆ. ಹಾಗೆಯೇ ಸೋತ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

1 / 5
ಹೀಗಾಗಿ ಚೊಚ್ಚಲ ಪ್ರಶಸ್ತಿ ಕನಸು ಹೊತ್ತಿರುವ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲ್ಲಲೇಬೇಕು. ಇತ್ತ ರಾಯಲ್ ಚಾಲೆಂಜರ್ಸ್ ತಂಡವು ರಾಯಲ್ಸ್ ವಿರುದ್ಧ ಗೆಲ್ಲುವ ವಿಶ್ವಾಸವನ್ನೂ ಸಹ ಹೊಂದಿದೆ. ಇದಕ್ಕೆ ಕಾರಣ ಈ ಹಿಂದಿನ ಅಂಕಿ ಅಂಶಗಳು.

ಹೀಗಾಗಿ ಚೊಚ್ಚಲ ಪ್ರಶಸ್ತಿ ಕನಸು ಹೊತ್ತಿರುವ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲ್ಲಲೇಬೇಕು. ಇತ್ತ ರಾಯಲ್ ಚಾಲೆಂಜರ್ಸ್ ತಂಡವು ರಾಯಲ್ಸ್ ವಿರುದ್ಧ ಗೆಲ್ಲುವ ವಿಶ್ವಾಸವನ್ನೂ ಸಹ ಹೊಂದಿದೆ. ಇದಕ್ಕೆ ಕಾರಣ ಈ ಹಿಂದಿನ ಅಂಕಿ ಅಂಶಗಳು.

2 / 5
ಅಂದರೆ ಆರ್​ಸಿಬಿ ಮತ್ತು ಆರ್​ಆರ್ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಅಂದರೆ ಇಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ಮೇಲುಗೈ ಹೊಂದಿರುವುದು ಸ್ಪಷ್ಟ.

ಅಂದರೆ ಆರ್​ಸಿಬಿ ಮತ್ತು ಆರ್​ಆರ್ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಅಂದರೆ ಇಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ಮೇಲುಗೈ ಹೊಂದಿರುವುದು ಸ್ಪಷ್ಟ.

3 / 5
ಇನ್ನು ಪ್ಲೇಆಫ್ ಹಂತದಲ್ಲಿ ಆರ್​ಸಿಬಿ ಮತ್ತು ಆರ್​ಆರ್ ತಂಡಗಳು ಒಂದು ಬಾರಿ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. 2015 ರಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 71 ರನ್​ಗಳಿಂದ ಸೋಲಿಸಿ ಆರ್​ಸಿಬಿ ದ್ವಿತೀಯ ಕ್ವಾಲಿಫೈಯರ್​ಗೆ ಪ್ರವೇಶಿಸಿತ್ತು. ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಕೂಡ ಆರ್​ಆರ್ ವಿರುದ್ಧ ಆರ್​ಸಿಬಿ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.

ಇನ್ನು ಪ್ಲೇಆಫ್ ಹಂತದಲ್ಲಿ ಆರ್​ಸಿಬಿ ಮತ್ತು ಆರ್​ಆರ್ ತಂಡಗಳು ಒಂದು ಬಾರಿ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. 2015 ರಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 71 ರನ್​ಗಳಿಂದ ಸೋಲಿಸಿ ಆರ್​ಸಿಬಿ ದ್ವಿತೀಯ ಕ್ವಾಲಿಫೈಯರ್​ಗೆ ಪ್ರವೇಶಿಸಿತ್ತು. ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಕೂಡ ಆರ್​ಆರ್ ವಿರುದ್ಧ ಆರ್​ಸಿಬಿ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.

4 / 5
ಅದರಂತೆ ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಬಗ್ಗು ಬಡಿದು, 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದು ಫೈನಲ್​ಗೆ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

ಅದರಂತೆ ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಬಗ್ಗು ಬಡಿದು, 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದು ಫೈನಲ್​ಗೆ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

5 / 5

Published On - 1:07 pm, Tue, 21 May 24

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!