AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 RR vs RCB: ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ತಂಡವೇ ಬಲಿಷ್ಠ

IPL 2024 Playoffs: ಐಪಿಎಲ್ ಸೀಸನ್ 17ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮಂಗಳವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

TV9 Web
| Edited By: |

Updated on:May 21, 2024 | 1:07 PM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸಜ್ಜಾಗಿ ನಿಂತಿವೆ. ಮೆ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಈ ಮ್ಯಾಚ್​ನಲ್ಲಿ ಗೆದ್ದ ತಂಡವು 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಲಿದೆ. ಹಾಗೆಯೇ ಸೋತ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸಜ್ಜಾಗಿ ನಿಂತಿವೆ. ಮೆ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಈ ಮ್ಯಾಚ್​ನಲ್ಲಿ ಗೆದ್ದ ತಂಡವು 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಲಿದೆ. ಹಾಗೆಯೇ ಸೋತ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

1 / 5
ಹೀಗಾಗಿ ಚೊಚ್ಚಲ ಪ್ರಶಸ್ತಿ ಕನಸು ಹೊತ್ತಿರುವ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲ್ಲಲೇಬೇಕು. ಇತ್ತ ರಾಯಲ್ ಚಾಲೆಂಜರ್ಸ್ ತಂಡವು ರಾಯಲ್ಸ್ ವಿರುದ್ಧ ಗೆಲ್ಲುವ ವಿಶ್ವಾಸವನ್ನೂ ಸಹ ಹೊಂದಿದೆ. ಇದಕ್ಕೆ ಕಾರಣ ಈ ಹಿಂದಿನ ಅಂಕಿ ಅಂಶಗಳು.

ಹೀಗಾಗಿ ಚೊಚ್ಚಲ ಪ್ರಶಸ್ತಿ ಕನಸು ಹೊತ್ತಿರುವ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲ್ಲಲೇಬೇಕು. ಇತ್ತ ರಾಯಲ್ ಚಾಲೆಂಜರ್ಸ್ ತಂಡವು ರಾಯಲ್ಸ್ ವಿರುದ್ಧ ಗೆಲ್ಲುವ ವಿಶ್ವಾಸವನ್ನೂ ಸಹ ಹೊಂದಿದೆ. ಇದಕ್ಕೆ ಕಾರಣ ಈ ಹಿಂದಿನ ಅಂಕಿ ಅಂಶಗಳು.

2 / 5
ಅಂದರೆ ಆರ್​ಸಿಬಿ ಮತ್ತು ಆರ್​ಆರ್ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಅಂದರೆ ಇಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ಮೇಲುಗೈ ಹೊಂದಿರುವುದು ಸ್ಪಷ್ಟ.

ಅಂದರೆ ಆರ್​ಸಿಬಿ ಮತ್ತು ಆರ್​ಆರ್ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಅಂದರೆ ಇಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ಮೇಲುಗೈ ಹೊಂದಿರುವುದು ಸ್ಪಷ್ಟ.

3 / 5
ಇನ್ನು ಪ್ಲೇಆಫ್ ಹಂತದಲ್ಲಿ ಆರ್​ಸಿಬಿ ಮತ್ತು ಆರ್​ಆರ್ ತಂಡಗಳು ಒಂದು ಬಾರಿ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. 2015 ರಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 71 ರನ್​ಗಳಿಂದ ಸೋಲಿಸಿ ಆರ್​ಸಿಬಿ ದ್ವಿತೀಯ ಕ್ವಾಲಿಫೈಯರ್​ಗೆ ಪ್ರವೇಶಿಸಿತ್ತು. ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಕೂಡ ಆರ್​ಆರ್ ವಿರುದ್ಧ ಆರ್​ಸಿಬಿ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.

ಇನ್ನು ಪ್ಲೇಆಫ್ ಹಂತದಲ್ಲಿ ಆರ್​ಸಿಬಿ ಮತ್ತು ಆರ್​ಆರ್ ತಂಡಗಳು ಒಂದು ಬಾರಿ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. 2015 ರಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 71 ರನ್​ಗಳಿಂದ ಸೋಲಿಸಿ ಆರ್​ಸಿಬಿ ದ್ವಿತೀಯ ಕ್ವಾಲಿಫೈಯರ್​ಗೆ ಪ್ರವೇಶಿಸಿತ್ತು. ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಕೂಡ ಆರ್​ಆರ್ ವಿರುದ್ಧ ಆರ್​ಸಿಬಿ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.

4 / 5
ಅದರಂತೆ ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಬಗ್ಗು ಬಡಿದು, 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದು ಫೈನಲ್​ಗೆ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

ಅದರಂತೆ ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಬಗ್ಗು ಬಡಿದು, 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದು ಫೈನಲ್​ಗೆ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

5 / 5

Published On - 1:07 pm, Tue, 21 May 24

Follow Us
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ