AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದಿನ ಪಂದ್ಯದಲ್ಲಿ RCB ಯಾಕೆ ಗೆಲ್ಲಲೇಬೇಕು ಅಂದರೆ…

IPL 2024 RCB vs SRH: ಐಪಿಎಲ್​ 2024 ರ 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ.

TV9 Web
| Edited By: |

Updated on: Apr 15, 2024 | 11:09 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆಲ್ಲಲೇಬೇಕು. ಯಾಕೆಂದರೆ...

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆಲ್ಲಲೇಬೇಕು. ಯಾಕೆಂದರೆ...

1 / 6
ಈಗಾಗಲೇ ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ 5 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ಕೇವಲ 1 ಪಂದ್ಯ ಮಾತ್ರ. ಇದೀಗ ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿಗೆ ಗೆಲುವು ಅನಿವಾರ್ಯ. ಏಕೆಂದರೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದಿನ ಪಂದ್ಯದಲ್ಲಿ ಗೆದ್ದರೆ ಒಂದು ಸ್ಥಾನ ಮೇಲೇರಬಹುದು.

ಈಗಾಗಲೇ ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ 5 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ಕೇವಲ 1 ಪಂದ್ಯ ಮಾತ್ರ. ಇದೀಗ ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿಗೆ ಗೆಲುವು ಅನಿವಾರ್ಯ. ಏಕೆಂದರೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದಿನ ಪಂದ್ಯದಲ್ಲಿ ಗೆದ್ದರೆ ಒಂದು ಸ್ಥಾನ ಮೇಲೇರಬಹುದು.

2 / 6
ಅಲ್ಲದೆ ದ್ವಿತೀಯಾರ್ಧದ ಆರಂಭಕ್ಕೂ ಮುನ್ನವೇ 4 ಅಂಕಗಳೊಂದಿಗೆ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಅಂದರೆ ಎಸ್​ಆರ್​ಹೆಚ್ ವಿರುದ್ಧ ಗೆಲುವು ದಾಖಲಿಸಿದರೆ, ಆರ್​ಸಿಬಿ ಮುಂದಿನ 7 ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.

ಅಲ್ಲದೆ ದ್ವಿತೀಯಾರ್ಧದ ಆರಂಭಕ್ಕೂ ಮುನ್ನವೇ 4 ಅಂಕಗಳೊಂದಿಗೆ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಅಂದರೆ ಎಸ್​ಆರ್​ಹೆಚ್ ವಿರುದ್ಧ ಗೆಲುವು ದಾಖಲಿಸಿದರೆ, ಆರ್​ಸಿಬಿ ಮುಂದಿನ 7 ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.

3 / 6
ಅಥವಾ ದ್ವಿತೀಯಾರ್ಧದ 7 ಪಂದ್ಯಗಳಲ್ಲಿ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೂ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೊಂದಬಹುದು. ಹೀಗಾಗಿ ಮೊದಲಾರ್ಧದ ಕೊನೆಯ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು. ಅದರಲ್ಲೂ ಈ ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿರುವುದರಿಂದ ಆರ್​ಸಿಬಿ ಗೆಲ್ಲಲೇಬೇಕು.

ಅಥವಾ ದ್ವಿತೀಯಾರ್ಧದ 7 ಪಂದ್ಯಗಳಲ್ಲಿ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೂ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೊಂದಬಹುದು. ಹೀಗಾಗಿ ಮೊದಲಾರ್ಧದ ಕೊನೆಯ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು. ಅದರಲ್ಲೂ ಈ ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿರುವುದರಿಂದ ಆರ್​ಸಿಬಿ ಗೆಲ್ಲಲೇಬೇಕು.

4 / 6
ಏಕೆಂದರೆ ಆರ್​ಸಿಬಿ ಈಗಾಗಲೇ ತವರಿನಲ್ಲಿ 3 ಪಂದ್ಯಗಳನ್ನಾಡಿದೆ. ಇದರಲ್ಲಿ 2 ಮ್ಯಾಚ್​ಗಳಲ್ಲಿ ಸೋತರೆ, ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ತವರಿನಲ್ಲಿ ನಡೆಯುವ ಈ ನಾಲ್ಕು ಮ್ಯಾಚ್​ಗಳಲ್ಲೂ ಜಯ ಸಾಧಿಸಿದರೆ ಮಾತ್ರ ಆರ್​ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಅವಕಾಶ ಇರಲಿದೆ.

ಏಕೆಂದರೆ ಆರ್​ಸಿಬಿ ಈಗಾಗಲೇ ತವರಿನಲ್ಲಿ 3 ಪಂದ್ಯಗಳನ್ನಾಡಿದೆ. ಇದರಲ್ಲಿ 2 ಮ್ಯಾಚ್​ಗಳಲ್ಲಿ ಸೋತರೆ, ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ತವರಿನಲ್ಲಿ ನಡೆಯುವ ಈ ನಾಲ್ಕು ಮ್ಯಾಚ್​ಗಳಲ್ಲೂ ಜಯ ಸಾಧಿಸಿದರೆ ಮಾತ್ರ ಆರ್​ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಅವಕಾಶ ಇರಲಿದೆ.

5 / 6
ಹೀಗಾಗಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೆಚ್ಚಿಸಿಕೊಳ್ಳಬೇಕಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಡೆಯಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಹೀಗಾಗಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೆಚ್ಚಿಸಿಕೊಳ್ಳಬೇಕಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಡೆಯಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

6 / 6
Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!