AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡದ ಮುಂದಿನ ಎದುರಾಳಿ ಯಾರು? ಇಲ್ಲಿದೆ ಮಾಹಿತಿ

IPL 2024: ಐಪಿಎಲ್​ನ 68 ಪಂದ್ಯಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕಗಳನ್ನು ಕಲೆಹಾಕಿದರೆ, ಸನ್​ರೈಸರ್ಸ್​ ಹೈದರಾಬಾದ್ ತಂಡ 15 ಅಂಕಗಳನ್ನು ಗಳಿಸಿದೆ. ಉಭಯ ತಂಡಗಳಿಗೂ ಇನ್ನೂ ಒಂದು ಪಂದ್ಯವಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ 2ನೇ ಸ್ಥಾನಕ್ಕೇರಲಿದೆ. ಒಂದು ವೇಳೆ ಮುಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದರೆ, ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ಮತ್ತು ಎಸ್​ಆರ್​ಹೆಚ್​ ತಂಡಗಳು ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:23 PM

Share
IPL 2024: ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ಗೆ (CSK) ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ ತಂಡ ಕಣಕ್ಕಿಳಿಯಬೇಕಿರುವುದು ಎಲಿಮಿನೇಟರ್ ಪಂದ್ಯದಲ್ಲಿ. ಈ ಮ್ಯಾಚ್​ನಲ್ಲಿ ಫಾಫ್ ಪಡೆಯ ಎದುರಾಳಿ ಯಾರು ಎಂಬುದೇ ಈಗ ಕುತೂಹಲ.

IPL 2024: ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ಗೆ (CSK) ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ ತಂಡ ಕಣಕ್ಕಿಳಿಯಬೇಕಿರುವುದು ಎಲಿಮಿನೇಟರ್ ಪಂದ್ಯದಲ್ಲಿ. ಈ ಮ್ಯಾಚ್​ನಲ್ಲಿ ಫಾಫ್ ಪಡೆಯ ಎದುರಾಳಿ ಯಾರು ಎಂಬುದೇ ಈಗ ಕುತೂಹಲ.

1 / 5
ಏಕೆಂದರೆ ಆರ್​ಸಿಬಿ ತಂಡಕ್ಕೆ ಮುಂದಿನ ಎದುರಾಳಿಯಾಗಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡ ಸಿಗಬಹುದು. ಇಲ್ಲಿ ಉಭಯ ತಂಡಗಳಿಗೂ ಒಂದೊಂದು ಪಂದ್ಯ ಬಾಕಿಯಿದ್ದು, ಈ ಪಂದ್ಯಗಳ ಫಲಿತಾಂಶದ ಬಳಿಕ ಇದು ನಿರ್ಧಾರವಾಗಲಿದೆ.

ಏಕೆಂದರೆ ಆರ್​ಸಿಬಿ ತಂಡಕ್ಕೆ ಮುಂದಿನ ಎದುರಾಳಿಯಾಗಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡ ಸಿಗಬಹುದು. ಇಲ್ಲಿ ಉಭಯ ತಂಡಗಳಿಗೂ ಒಂದೊಂದು ಪಂದ್ಯ ಬಾಕಿಯಿದ್ದು, ಈ ಪಂದ್ಯಗಳ ಫಲಿತಾಂಶದ ಬಳಿಕ ಇದು ನಿರ್ಧಾರವಾಗಲಿದೆ.

2 / 5
ಅಂದರೆ ಇಂದಿನ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋತು, ಪಂಜಾಬ್ ಕಿಂಗ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ, ಆರ್​ಸಿಬಿ ತಂಡಕ್ಕೆ ಆರ್​ಆರ್​ ಎದುರಾಳಿಯಾಗಿ ಸಿಗಲಿದೆ.

ಅಂದರೆ ಇಂದಿನ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋತು, ಪಂಜಾಬ್ ಕಿಂಗ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ, ಆರ್​ಸಿಬಿ ತಂಡಕ್ಕೆ ಆರ್​ಆರ್​ ಎದುರಾಳಿಯಾಗಿ ಸಿಗಲಿದೆ.

3 / 5
ಒಂದು ವೇಳೆ ವೇಳೆ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೋತರೆ, ಆರ್​ಸಿಬಿ ತಂಡದ ಎದುರಾಳಿ ಎಸ್​ಆರ್​ಹೆಚ್​ ತಂಡ. ಇನ್ನು ಉಭಯ ತಂಡಗಳು ಇಂದಿನ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಎಲಿಮಿನೇಟರ್​ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಒಂದು ವೇಳೆ ವೇಳೆ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೋತರೆ, ಆರ್​ಸಿಬಿ ತಂಡದ ಎದುರಾಳಿ ಎಸ್​ಆರ್​ಹೆಚ್​ ತಂಡ. ಇನ್ನು ಉಭಯ ತಂಡಗಳು ಇಂದಿನ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಎಲಿಮಿನೇಟರ್​ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

4 / 5
ಇಂದು ಮಧ್ಯಾಹ್ನ ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್​ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಜಯ ಸಾಧಿಸಿದರೆ ಆರ್​ಸಿಬಿ ಎಸ್​ಆರ್​ಹೆಚ್​ ವಿರುದ್ಧ ಎಲಿಮಿನೇಟರ್ ಪಂದ್ಯವಾಡುವುದು ಖಚಿತವಾಗಲಿದೆ. ಹೀಗಾಗಿ ಲೀಗ್ ಹಂತದ ಕೊನೆಯ ಎರಡು ಪಂದ್ಯಗಳ ಫಲಿತಾಂಶದೊಂದಿಗೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ಯಾರು ಎಂಬುದು ನಿರ್ಧಾರವಾಗಲಿದೆ.

ಇಂದು ಮಧ್ಯಾಹ್ನ ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್​ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಜಯ ಸಾಧಿಸಿದರೆ ಆರ್​ಸಿಬಿ ಎಸ್​ಆರ್​ಹೆಚ್​ ವಿರುದ್ಧ ಎಲಿಮಿನೇಟರ್ ಪಂದ್ಯವಾಡುವುದು ಖಚಿತವಾಗಲಿದೆ. ಹೀಗಾಗಿ ಲೀಗ್ ಹಂತದ ಕೊನೆಯ ಎರಡು ಪಂದ್ಯಗಳ ಫಲಿತಾಂಶದೊಂದಿಗೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ಯಾರು ಎಂಬುದು ನಿರ್ಧಾರವಾಗಲಿದೆ.

5 / 5

Published On - 7:52 am, Sun, 19 May 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ