AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡದ ಮುಂದಿನ ಎದುರಾಳಿ ಯಾರು? ಇಲ್ಲಿದೆ ಮಾಹಿತಿ

IPL 2024: ಐಪಿಎಲ್​ನ 68 ಪಂದ್ಯಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕಗಳನ್ನು ಕಲೆಹಾಕಿದರೆ, ಸನ್​ರೈಸರ್ಸ್​ ಹೈದರಾಬಾದ್ ತಂಡ 15 ಅಂಕಗಳನ್ನು ಗಳಿಸಿದೆ. ಉಭಯ ತಂಡಗಳಿಗೂ ಇನ್ನೂ ಒಂದು ಪಂದ್ಯವಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ 2ನೇ ಸ್ಥಾನಕ್ಕೇರಲಿದೆ. ಒಂದು ವೇಳೆ ಮುಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದರೆ, ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ಮತ್ತು ಎಸ್​ಆರ್​ಹೆಚ್​ ತಂಡಗಳು ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:23 PM

Share
IPL 2024: ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ಗೆ (CSK) ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ ತಂಡ ಕಣಕ್ಕಿಳಿಯಬೇಕಿರುವುದು ಎಲಿಮಿನೇಟರ್ ಪಂದ್ಯದಲ್ಲಿ. ಈ ಮ್ಯಾಚ್​ನಲ್ಲಿ ಫಾಫ್ ಪಡೆಯ ಎದುರಾಳಿ ಯಾರು ಎಂಬುದೇ ಈಗ ಕುತೂಹಲ.

IPL 2024: ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ಗೆ (CSK) ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ ತಂಡ ಕಣಕ್ಕಿಳಿಯಬೇಕಿರುವುದು ಎಲಿಮಿನೇಟರ್ ಪಂದ್ಯದಲ್ಲಿ. ಈ ಮ್ಯಾಚ್​ನಲ್ಲಿ ಫಾಫ್ ಪಡೆಯ ಎದುರಾಳಿ ಯಾರು ಎಂಬುದೇ ಈಗ ಕುತೂಹಲ.

1 / 5
ಏಕೆಂದರೆ ಆರ್​ಸಿಬಿ ತಂಡಕ್ಕೆ ಮುಂದಿನ ಎದುರಾಳಿಯಾಗಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡ ಸಿಗಬಹುದು. ಇಲ್ಲಿ ಉಭಯ ತಂಡಗಳಿಗೂ ಒಂದೊಂದು ಪಂದ್ಯ ಬಾಕಿಯಿದ್ದು, ಈ ಪಂದ್ಯಗಳ ಫಲಿತಾಂಶದ ಬಳಿಕ ಇದು ನಿರ್ಧಾರವಾಗಲಿದೆ.

ಏಕೆಂದರೆ ಆರ್​ಸಿಬಿ ತಂಡಕ್ಕೆ ಮುಂದಿನ ಎದುರಾಳಿಯಾಗಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡ ಸಿಗಬಹುದು. ಇಲ್ಲಿ ಉಭಯ ತಂಡಗಳಿಗೂ ಒಂದೊಂದು ಪಂದ್ಯ ಬಾಕಿಯಿದ್ದು, ಈ ಪಂದ್ಯಗಳ ಫಲಿತಾಂಶದ ಬಳಿಕ ಇದು ನಿರ್ಧಾರವಾಗಲಿದೆ.

2 / 5
ಅಂದರೆ ಇಂದಿನ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋತು, ಪಂಜಾಬ್ ಕಿಂಗ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ, ಆರ್​ಸಿಬಿ ತಂಡಕ್ಕೆ ಆರ್​ಆರ್​ ಎದುರಾಳಿಯಾಗಿ ಸಿಗಲಿದೆ.

ಅಂದರೆ ಇಂದಿನ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋತು, ಪಂಜಾಬ್ ಕಿಂಗ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ, ಆರ್​ಸಿಬಿ ತಂಡಕ್ಕೆ ಆರ್​ಆರ್​ ಎದುರಾಳಿಯಾಗಿ ಸಿಗಲಿದೆ.

3 / 5
ಒಂದು ವೇಳೆ ವೇಳೆ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೋತರೆ, ಆರ್​ಸಿಬಿ ತಂಡದ ಎದುರಾಳಿ ಎಸ್​ಆರ್​ಹೆಚ್​ ತಂಡ. ಇನ್ನು ಉಭಯ ತಂಡಗಳು ಇಂದಿನ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಎಲಿಮಿನೇಟರ್​ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಒಂದು ವೇಳೆ ವೇಳೆ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೋತರೆ, ಆರ್​ಸಿಬಿ ತಂಡದ ಎದುರಾಳಿ ಎಸ್​ಆರ್​ಹೆಚ್​ ತಂಡ. ಇನ್ನು ಉಭಯ ತಂಡಗಳು ಇಂದಿನ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಎಲಿಮಿನೇಟರ್​ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

4 / 5
ಇಂದು ಮಧ್ಯಾಹ್ನ ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್​ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಜಯ ಸಾಧಿಸಿದರೆ ಆರ್​ಸಿಬಿ ಎಸ್​ಆರ್​ಹೆಚ್​ ವಿರುದ್ಧ ಎಲಿಮಿನೇಟರ್ ಪಂದ್ಯವಾಡುವುದು ಖಚಿತವಾಗಲಿದೆ. ಹೀಗಾಗಿ ಲೀಗ್ ಹಂತದ ಕೊನೆಯ ಎರಡು ಪಂದ್ಯಗಳ ಫಲಿತಾಂಶದೊಂದಿಗೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ಯಾರು ಎಂಬುದು ನಿರ್ಧಾರವಾಗಲಿದೆ.

ಇಂದು ಮಧ್ಯಾಹ್ನ ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್​ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಜಯ ಸಾಧಿಸಿದರೆ ಆರ್​ಸಿಬಿ ಎಸ್​ಆರ್​ಹೆಚ್​ ವಿರುದ್ಧ ಎಲಿಮಿನೇಟರ್ ಪಂದ್ಯವಾಡುವುದು ಖಚಿತವಾಗಲಿದೆ. ಹೀಗಾಗಿ ಲೀಗ್ ಹಂತದ ಕೊನೆಯ ಎರಡು ಪಂದ್ಯಗಳ ಫಲಿತಾಂಶದೊಂದಿಗೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ಯಾರು ಎಂಬುದು ನಿರ್ಧಾರವಾಗಲಿದೆ.

5 / 5

Published On - 7:52 am, Sun, 19 May 24

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?