Sign In

By signing in or creating an account, you agree with Associated Broadcasting Company's Terms & Conditions and Privacy Policy.

AB de Villiers: ತುಂಬಾ ನೋವಾಗುತ್ತೆ… ಮುಂದಿನ ಸಲ ಪಕ್ಕಾ ಕಪ್ ನಮ್ದೆ: ಎಬಿಡಿ

IPL 2024 RCB vs RR: ಐಪಿಎಲ್ ಸೀಸನ್ 17ರ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್​ ಕಲೆಹಾಕಿತು. ಈ ಗುರಿಯನ್ನು 19 ಓವರ್​ಗಳಲ್ಲಿ ಚೇಸ್ ಮಾಡಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 23, 2024 | 2:31 PM

IPL 2024: ಆರ್​ಸಿಬಿ ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್​ಗಳಲ್ಲಿ ಆರ್​ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಟ್ರೋಫಿಯನ್ನು ಈ ಬಾರಿ ಎತ್ತಿ ಹಿಡಿಯಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಅಹದಾಬಾದ್​ನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ ಪ್ರವೇಶಿಸಿದೆ. ಇತ್ತ ಸೋತ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.

IPL 2024: ಆರ್​ಸಿಬಿ ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್​ಗಳಲ್ಲಿ ಆರ್​ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಟ್ರೋಫಿಯನ್ನು ಈ ಬಾರಿ ಎತ್ತಿ ಹಿಡಿಯಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಅಹದಾಬಾದ್​ನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ ಪ್ರವೇಶಿಸಿದೆ. ಇತ್ತ ಸೋತ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.

1 / 5
ಆರ್​ಸಿಬಿ ತಂಡದ ಈ ಸೋಲನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಅತ್ತ ಇದೇ ನೋವಿನಲ್ಲಿದ್ದಾರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​. ಈ ಸೋಲಿನ ಬೆನ್ನಲ್ಲೇ ಎಬಿಡಿ ತಮ್ಮ ನೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆರ್​ಸಿಬಿ ತಂಡದ ಈ ಸೋಲನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಅತ್ತ ಇದೇ ನೋವಿನಲ್ಲಿದ್ದಾರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​. ಈ ಸೋಲಿನ ಬೆನ್ನಲ್ಲೇ ಎಬಿಡಿ ತಮ್ಮ ನೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಆರ್​ಸಿಬಿ ಸೋತಿರುವುದು ನಿಜವಾಗ್ಲೂ ನೋವಿನ ಸಂಗತಿ. ಆದರೆ ಅಭಿಮಾನಿಯಾಗಿ ನೋಡುವುದಾದರೆ, ಆರ್​ಸಿಬಿ ತಂಡವು ಅದ್ಭುತ ಪ್ರದರ್ಶನವನ್ನೇ ನೀಡಿದ್ದಾರೆ. ಮೇ ತಿಂಗಳ ಆರಂಭದಲ್ಲಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸುವ ಭರವಸೆಗಳೇ ಇರಲಿಲ್ಲ. ಆದರೆ ಆ ಬಳಿಕ ನಮ್ಮಲ್ಲಿ ಹೊಸ ಆಶಾಭಾವನೆ ಮೂಡಿಸಿದ ಆರ್​ಸಿಬಿ ಹುಡುಗರ ಬಗ್ಗೆ ನನಗೆ ನಿಜಕ್ಕೂ ಹೆಮ್ಮೆಯಿದೆ ಎಂದು ಎಬಿಡಿ ಹೇಳಿದ್ದಾರೆ.

ಆರ್​ಸಿಬಿ ಸೋತಿರುವುದು ನಿಜವಾಗ್ಲೂ ನೋವಿನ ಸಂಗತಿ. ಆದರೆ ಅಭಿಮಾನಿಯಾಗಿ ನೋಡುವುದಾದರೆ, ಆರ್​ಸಿಬಿ ತಂಡವು ಅದ್ಭುತ ಪ್ರದರ್ಶನವನ್ನೇ ನೀಡಿದ್ದಾರೆ. ಮೇ ತಿಂಗಳ ಆರಂಭದಲ್ಲಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸುವ ಭರವಸೆಗಳೇ ಇರಲಿಲ್ಲ. ಆದರೆ ಆ ಬಳಿಕ ನಮ್ಮಲ್ಲಿ ಹೊಸ ಆಶಾಭಾವನೆ ಮೂಡಿಸಿದ ಆರ್​ಸಿಬಿ ಹುಡುಗರ ಬಗ್ಗೆ ನನಗೆ ನಿಜಕ್ಕೂ ಹೆಮ್ಮೆಯಿದೆ ಎಂದು ಎಬಿಡಿ ಹೇಳಿದ್ದಾರೆ.

3 / 5
ಈಗ ಸೋತಿದ್ದೇವೆ ಅಷ್ಟೇ. ಮುಂದಿನ ವರ್ಷ ಆರ್​ಸಿಬಿ ಮತ್ತಷ್ಟು ಬಲಿಷ್ಠವಾಗಿ ಬರಲಿದೆ. ಅಲ್ಲದೆ ಐಪಿಎಲ್ 2025 ರಲ್ಲಿ ಆರ್​ಸಿಬಿ ಟ್ರೋಫಿಯನ್ನು ಎತ್ತಿ ಹಿಡಿಯುವುದು ನಿಶ್ಚಿತ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

ಈಗ ಸೋತಿದ್ದೇವೆ ಅಷ್ಟೇ. ಮುಂದಿನ ವರ್ಷ ಆರ್​ಸಿಬಿ ಮತ್ತಷ್ಟು ಬಲಿಷ್ಠವಾಗಿ ಬರಲಿದೆ. ಅಲ್ಲದೆ ಐಪಿಎಲ್ 2025 ರಲ್ಲಿ ಆರ್​ಸಿಬಿ ಟ್ರೋಫಿಯನ್ನು ಎತ್ತಿ ಹಿಡಿಯುವುದು ನಿಶ್ಚಿತ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

4 / 5
ಅಂದಹಾಗೆ ಎಬಿ ಡಿವಿಲಿಯರ್ಸ್​ RCB ಪರ 11 ವರ್ಷಗಳ ಕಾಲ ಆಡಿದ್ದರು. ಈ ವೇಳೆ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಚೊಚ್ಚಲ ಟ್ರೋಫಿ ಗೆಲ್ಲಿಸಿ ಕೊಡಲು ಎಬಿ ಡಿವಿಲಿಯರ್ಸ್​ಗೂ ಸಾಧ್ಯವಾಗಲಿಲ್ಲ ಎಂಬುದು ನೋವಿನ ಸಂಗತಿ.

ಅಂದಹಾಗೆ ಎಬಿ ಡಿವಿಲಿಯರ್ಸ್​ RCB ಪರ 11 ವರ್ಷಗಳ ಕಾಲ ಆಡಿದ್ದರು. ಈ ವೇಳೆ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಚೊಚ್ಚಲ ಟ್ರೋಫಿ ಗೆಲ್ಲಿಸಿ ಕೊಡಲು ಎಬಿ ಡಿವಿಲಿಯರ್ಸ್​ಗೂ ಸಾಧ್ಯವಾಗಲಿಲ್ಲ ಎಂಬುದು ನೋವಿನ ಸಂಗತಿ.

5 / 5
Follow us
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ