AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB de Villiers: ತುಂಬಾ ನೋವಾಗುತ್ತೆ… ಮುಂದಿನ ಸಲ ಪಕ್ಕಾ ಕಪ್ ನಮ್ದೆ: ಎಬಿಡಿ

IPL 2024 RCB vs RR: ಐಪಿಎಲ್ ಸೀಸನ್ 17ರ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್​ ಕಲೆಹಾಕಿತು. ಈ ಗುರಿಯನ್ನು 19 ಓವರ್​ಗಳಲ್ಲಿ ಚೇಸ್ ಮಾಡಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 23, 2024 | 2:31 PM

Share
IPL 2024: ಆರ್​ಸಿಬಿ ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್​ಗಳಲ್ಲಿ ಆರ್​ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಟ್ರೋಫಿಯನ್ನು ಈ ಬಾರಿ ಎತ್ತಿ ಹಿಡಿಯಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಅಹದಾಬಾದ್​ನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ ಪ್ರವೇಶಿಸಿದೆ. ಇತ್ತ ಸೋತ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.

IPL 2024: ಆರ್​ಸಿಬಿ ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್​ಗಳಲ್ಲಿ ಆರ್​ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಟ್ರೋಫಿಯನ್ನು ಈ ಬಾರಿ ಎತ್ತಿ ಹಿಡಿಯಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಅಹದಾಬಾದ್​ನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ ಪ್ರವೇಶಿಸಿದೆ. ಇತ್ತ ಸೋತ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.

1 / 5
ಆರ್​ಸಿಬಿ ತಂಡದ ಈ ಸೋಲನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಅತ್ತ ಇದೇ ನೋವಿನಲ್ಲಿದ್ದಾರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​. ಈ ಸೋಲಿನ ಬೆನ್ನಲ್ಲೇ ಎಬಿಡಿ ತಮ್ಮ ನೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆರ್​ಸಿಬಿ ತಂಡದ ಈ ಸೋಲನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಅತ್ತ ಇದೇ ನೋವಿನಲ್ಲಿದ್ದಾರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​. ಈ ಸೋಲಿನ ಬೆನ್ನಲ್ಲೇ ಎಬಿಡಿ ತಮ್ಮ ನೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಆರ್​ಸಿಬಿ ಸೋತಿರುವುದು ನಿಜವಾಗ್ಲೂ ನೋವಿನ ಸಂಗತಿ. ಆದರೆ ಅಭಿಮಾನಿಯಾಗಿ ನೋಡುವುದಾದರೆ, ಆರ್​ಸಿಬಿ ತಂಡವು ಅದ್ಭುತ ಪ್ರದರ್ಶನವನ್ನೇ ನೀಡಿದ್ದಾರೆ. ಮೇ ತಿಂಗಳ ಆರಂಭದಲ್ಲಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸುವ ಭರವಸೆಗಳೇ ಇರಲಿಲ್ಲ. ಆದರೆ ಆ ಬಳಿಕ ನಮ್ಮಲ್ಲಿ ಹೊಸ ಆಶಾಭಾವನೆ ಮೂಡಿಸಿದ ಆರ್​ಸಿಬಿ ಹುಡುಗರ ಬಗ್ಗೆ ನನಗೆ ನಿಜಕ್ಕೂ ಹೆಮ್ಮೆಯಿದೆ ಎಂದು ಎಬಿಡಿ ಹೇಳಿದ್ದಾರೆ.

ಆರ್​ಸಿಬಿ ಸೋತಿರುವುದು ನಿಜವಾಗ್ಲೂ ನೋವಿನ ಸಂಗತಿ. ಆದರೆ ಅಭಿಮಾನಿಯಾಗಿ ನೋಡುವುದಾದರೆ, ಆರ್​ಸಿಬಿ ತಂಡವು ಅದ್ಭುತ ಪ್ರದರ್ಶನವನ್ನೇ ನೀಡಿದ್ದಾರೆ. ಮೇ ತಿಂಗಳ ಆರಂಭದಲ್ಲಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸುವ ಭರವಸೆಗಳೇ ಇರಲಿಲ್ಲ. ಆದರೆ ಆ ಬಳಿಕ ನಮ್ಮಲ್ಲಿ ಹೊಸ ಆಶಾಭಾವನೆ ಮೂಡಿಸಿದ ಆರ್​ಸಿಬಿ ಹುಡುಗರ ಬಗ್ಗೆ ನನಗೆ ನಿಜಕ್ಕೂ ಹೆಮ್ಮೆಯಿದೆ ಎಂದು ಎಬಿಡಿ ಹೇಳಿದ್ದಾರೆ.

3 / 5
ಈಗ ಸೋತಿದ್ದೇವೆ ಅಷ್ಟೇ. ಮುಂದಿನ ವರ್ಷ ಆರ್​ಸಿಬಿ ಮತ್ತಷ್ಟು ಬಲಿಷ್ಠವಾಗಿ ಬರಲಿದೆ. ಅಲ್ಲದೆ ಐಪಿಎಲ್ 2025 ರಲ್ಲಿ ಆರ್​ಸಿಬಿ ಟ್ರೋಫಿಯನ್ನು ಎತ್ತಿ ಹಿಡಿಯುವುದು ನಿಶ್ಚಿತ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

ಈಗ ಸೋತಿದ್ದೇವೆ ಅಷ್ಟೇ. ಮುಂದಿನ ವರ್ಷ ಆರ್​ಸಿಬಿ ಮತ್ತಷ್ಟು ಬಲಿಷ್ಠವಾಗಿ ಬರಲಿದೆ. ಅಲ್ಲದೆ ಐಪಿಎಲ್ 2025 ರಲ್ಲಿ ಆರ್​ಸಿಬಿ ಟ್ರೋಫಿಯನ್ನು ಎತ್ತಿ ಹಿಡಿಯುವುದು ನಿಶ್ಚಿತ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

4 / 5
ಅಂದಹಾಗೆ ಎಬಿ ಡಿವಿಲಿಯರ್ಸ್​ RCB ಪರ 11 ವರ್ಷಗಳ ಕಾಲ ಆಡಿದ್ದರು. ಈ ವೇಳೆ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಚೊಚ್ಚಲ ಟ್ರೋಫಿ ಗೆಲ್ಲಿಸಿ ಕೊಡಲು ಎಬಿ ಡಿವಿಲಿಯರ್ಸ್​ಗೂ ಸಾಧ್ಯವಾಗಲಿಲ್ಲ ಎಂಬುದು ನೋವಿನ ಸಂಗತಿ.

ಅಂದಹಾಗೆ ಎಬಿ ಡಿವಿಲಿಯರ್ಸ್​ RCB ಪರ 11 ವರ್ಷಗಳ ಕಾಲ ಆಡಿದ್ದರು. ಈ ವೇಳೆ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಚೊಚ್ಚಲ ಟ್ರೋಫಿ ಗೆಲ್ಲಿಸಿ ಕೊಡಲು ಎಬಿ ಡಿವಿಲಿಯರ್ಸ್​ಗೂ ಸಾಧ್ಯವಾಗಲಿಲ್ಲ ಎಂಬುದು ನೋವಿನ ಸಂಗತಿ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್