IPL 2024: ಒಂದು ರನ್ಗೆ 21 ಲಕ್ಷ ರೂ: ಇದು ಮ್ಯಾಕ್ಸ್ವೆಲ್ ಆಟ..!
IPL 2024 RCB vs RR: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ತಂಡ ಸೋಲನುಭವಿಸಿದೆ. ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 4 ವಿಕೆಟ್ಗಳ ಜಯ ಸಾಧಿಸಿ, ಕ್ವಾಲಿಫೈಯರ್-2 ಹಂತಕ್ಕೇರಿದರೆ, ಆರ್ಸಿಬಿ ಐಪಿಎಲ್ನಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ಆರ್ಸಿಬಿ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಅವರ ಪ್ರದರ್ಶನದ ಬಗ್ಗೆ ಚರ್ಚೆಗಳು ಶುರುವಾಗಿದೆ.
Updated on: May 23, 2024 | 1:58 PM
![IPL 2024: ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರನೆಂದರೆ ಅದು ಗ್ಲೆನ್ ಮ್ಯಾಕ್ಸ್ವೆಲ್ (Glenn Maxwell). ಟೂರ್ನಿಯ ಆರಂಭದಿಂದ ಶುರುವಾದ ಈ ವೈಫಲ್ಯವು ಅಂತಿಮ ಪಂದ್ಯದವರೆಗೂ ಮುಂದುವರೆದದ್ದು ಮಾತ್ರ ವಿಪರ್ಯಾಸ.](https://images.tv9kannada.com/wp-content/uploads/2024/05/glenn-maxwell-32.jpg?w=1280&enlarge=true)
IPL 2024: ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರನೆಂದರೆ ಅದು ಗ್ಲೆನ್ ಮ್ಯಾಕ್ಸ್ವೆಲ್ (Glenn Maxwell). ಟೂರ್ನಿಯ ಆರಂಭದಿಂದ ಶುರುವಾದ ಈ ವೈಫಲ್ಯವು ಅಂತಿಮ ಪಂದ್ಯದವರೆಗೂ ಮುಂದುವರೆದದ್ದು ಮಾತ್ರ ವಿಪರ್ಯಾಸ.
![ಅದರಲ್ಲೂ ನಿರ್ಣಾಯಕ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಗೋಲ್ಡನ್ ಡಕ್ಗೆ ಔಟಾಗಿದ್ದರು. ಇದಾದ ಬಳಿಕ 5ನೇ ಓವರ್ನಲ್ಲಿ ಸುಲಭ ಕ್ಯಾಚ್ವೊಂದನ್ನು ಕೈಚೆಲ್ಲಿದ್ದರು. ಒಂದು ವೇಳೆ ಟಾಮ್ ಕೊಹ್ಲರ್ ಅವರ ಈ ಕ್ಯಾಚ್ ಹಿಡಿದಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡವು ಆರಂಭದಲ್ಲೇ ಒತ್ತಡಕ್ಕೊಳಗಾಗುತ್ತಿತ್ತು. ಆದರೆ ಅತ್ತ ಬ್ಯಾಟಿಂಗ್ನಲ್ಲಿ ವಿಫಲರಾಗಿದ್ದ ಮ್ಯಾಕ್ಸ್ವೆಲ್ ಫೀಲ್ಡಿಂಗ್ನಲ್ಲೂ ಆರ್ಸಿಬಿ ಪಾಲಿಗೆ ದುಬಾರಿಯಾದರು.](https://images.tv9kannada.com/wp-content/uploads/2024/05/maxi-40.jpg)
ಅದರಲ್ಲೂ ನಿರ್ಣಾಯಕ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಗೋಲ್ಡನ್ ಡಕ್ಗೆ ಔಟಾಗಿದ್ದರು. ಇದಾದ ಬಳಿಕ 5ನೇ ಓವರ್ನಲ್ಲಿ ಸುಲಭ ಕ್ಯಾಚ್ವೊಂದನ್ನು ಕೈಚೆಲ್ಲಿದ್ದರು. ಒಂದು ವೇಳೆ ಟಾಮ್ ಕೊಹ್ಲರ್ ಅವರ ಈ ಕ್ಯಾಚ್ ಹಿಡಿದಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡವು ಆರಂಭದಲ್ಲೇ ಒತ್ತಡಕ್ಕೊಳಗಾಗುತ್ತಿತ್ತು. ಆದರೆ ಅತ್ತ ಬ್ಯಾಟಿಂಗ್ನಲ್ಲಿ ವಿಫಲರಾಗಿದ್ದ ಮ್ಯಾಕ್ಸ್ವೆಲ್ ಫೀಲ್ಡಿಂಗ್ನಲ್ಲೂ ಆರ್ಸಿಬಿ ಪಾಲಿಗೆ ದುಬಾರಿಯಾದರು.
![ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅವರ ಕೊಡುಗೆ ಕೇವಲ 52 ರನ್ಗಳು. ಅಂದರೆ 10 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಕ್ಸಿ 5.78 ಸರಾಸರಿಯಂತೆ ಕೇವಲ 52 ರನ್ ಮಾತ್ರ ಕಲೆಹಾಕಿದ್ದಾರೆ. ಅದರಲ್ಲೂ ಒಂದೇ ಸೀಸನ್ನಲ್ಲಿ 5 ಬಾರಿ ಸೊನ್ನೆಗೆ ಔಟಾಗಿದ್ದಾರೆ ಎಂದರೆ ನಂಬಲೇಬೇಕು.](https://images.tv9kannada.com/wp-content/uploads/2024/05/maxi-37.jpg)
ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅವರ ಕೊಡುಗೆ ಕೇವಲ 52 ರನ್ಗಳು. ಅಂದರೆ 10 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಕ್ಸಿ 5.78 ಸರಾಸರಿಯಂತೆ ಕೇವಲ 52 ರನ್ ಮಾತ್ರ ಕಲೆಹಾಕಿದ್ದಾರೆ. ಅದರಲ್ಲೂ ಒಂದೇ ಸೀಸನ್ನಲ್ಲಿ 5 ಬಾರಿ ಸೊನ್ನೆಗೆ ಔಟಾಗಿದ್ದಾರೆ ಎಂದರೆ ನಂಬಲೇಬೇಕು.
![ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಗ್ಲೆನ್ ಮ್ಯಾಕ್ಸ್ವೆಲ್ಗಾಗಿ ಆರ್ಸಿಬಿ ನೀಡುತ್ತಿರುವ ಸಂಭಾವನೆ. ಅಂದರೆ ಈ ಸೀಸನ್ಗಾಗಿ ಮ್ಯಾಕ್ಸ್ವೆಲ್ ಪಡೆದಿರುವುದು ಬರೋಬ್ಬರಿ 11 ಕೋಟಿ ರೂ. ಅಂದರೆ ಕೇವಲ 52 ರನ್ ಕಲೆಹಾಕಿರುವ ಮ್ಯಾಕ್ಸ್ವೆಲ್ ಪ್ರತಿ ರನ್ಗೆ ಮೊತ್ತ 21 ಲಕ್ಷ ರೂ. ಪಡೆದಿದ್ದಾರೆ.](https://images.tv9kannada.com/wp-content/uploads/2024/05/maxi-39.jpg)
ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಗ್ಲೆನ್ ಮ್ಯಾಕ್ಸ್ವೆಲ್ಗಾಗಿ ಆರ್ಸಿಬಿ ನೀಡುತ್ತಿರುವ ಸಂಭಾವನೆ. ಅಂದರೆ ಈ ಸೀಸನ್ಗಾಗಿ ಮ್ಯಾಕ್ಸ್ವೆಲ್ ಪಡೆದಿರುವುದು ಬರೋಬ್ಬರಿ 11 ಕೋಟಿ ರೂ. ಅಂದರೆ ಕೇವಲ 52 ರನ್ ಕಲೆಹಾಕಿರುವ ಮ್ಯಾಕ್ಸ್ವೆಲ್ ಪ್ರತಿ ರನ್ಗೆ ಮೊತ್ತ 21 ಲಕ್ಷ ರೂ. ಪಡೆದಿದ್ದಾರೆ.
![ಇನ್ನು ಬೌಲಿಂಗ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 10 ಪಂದ್ಯಗಳಿಂದ ಕೇವಲ 6 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಅಂದರೆ ಆಲ್ರೌಂಡರ್ ಆಗಿ ಮ್ಯಾಕ್ಸ್ವೆಲ್ ಸಂಪೂರ್ಣ ವಿಫಲರಾಗಿದ್ದಾರೆ. ಅದರಲ್ಲೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಕೈ ಕೊಡುವ ಮೂಲಕ ಆರ್ಸಿಬಿ ತಂಡದ ಸೋಲಿಗೆ ಗ್ಲೆನ್ ಮ್ಯಾಕ್ಸ್ವೆಲ್ ಪ್ರಮುಖ ಕಾರಣಕರ್ತರಾಗಿದ್ದಾರೆ.](https://images.tv9kannada.com/wp-content/uploads/2024/05/maxi-36.jpg)
ಇನ್ನು ಬೌಲಿಂಗ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 10 ಪಂದ್ಯಗಳಿಂದ ಕೇವಲ 6 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಅಂದರೆ ಆಲ್ರೌಂಡರ್ ಆಗಿ ಮ್ಯಾಕ್ಸ್ವೆಲ್ ಸಂಪೂರ್ಣ ವಿಫಲರಾಗಿದ್ದಾರೆ. ಅದರಲ್ಲೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಕೈ ಕೊಡುವ ಮೂಲಕ ಆರ್ಸಿಬಿ ತಂಡದ ಸೋಲಿಗೆ ಗ್ಲೆನ್ ಮ್ಯಾಕ್ಸ್ವೆಲ್ ಪ್ರಮುಖ ಕಾರಣಕರ್ತರಾಗಿದ್ದಾರೆ.
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)