AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 15 ದಿನಗಳಲ್ಲಿ ಐಪಿಎಲ್​ನ ಚಿತ್ರಣ ಬದಲಿಸಿದ RCB

IPL 2024: ಈ ಬಾರಿಯ ಐಪಿಎಲ್​ನ ಮೊದಲಾರ್ಧದ ಪಂದ್ಯಗಳಲ್ಲಿ ಆರ್​ಸಿಬಿ ಕಳಪೆ ಪ್ರದರ್ಶನ ನೀಡಿತ್ತು. ಪರಿಣಾಮ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು. ಮೇ 3 ರಂದು ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೇ 18 ರ ವೇಳೆಗೆ ಪ್ಲೇಆಫ್ ಪ್ರವೇಶಿಸಿರುವುದು ಗ್ರೇಟೆಸ್ಟ್ ಕಂಬ್ಯಾಕ್ ಎಂದು ವರ್ಣಿಸಲಾಗುತ್ತಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ಅನ್ನು  RCB ಸೋಲಿನೊಂದಿಗೆ ಆರಂಭಿಸಿತ್ತು. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಪರಾಜಯಗೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲಾರ್ಧದಲ್ಲಿ ಗೆದ್ದಿರುವುದು ಕೇವಲ 1 ಮ್ಯಾಚ್​ ಮಾತ್ರ. ಅಂದರೆ 7 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಸೋತು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ಅನ್ನು RCB ಸೋಲಿನೊಂದಿಗೆ ಆರಂಭಿಸಿತ್ತು. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಪರಾಜಯಗೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲಾರ್ಧದಲ್ಲಿ ಗೆದ್ದಿರುವುದು ಕೇವಲ 1 ಮ್ಯಾಚ್​ ಮಾತ್ರ. ಅಂದರೆ 7 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಸೋತು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು.

1 / 5
ಇನ್ನು ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೂ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿಯೇ ಎಲ್ಲರೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶಿಸುವುದಿಲ್ಲ ಎಂದೇ ಭಾವಿಸಿದ್ದರು. ಏಕೆಂದರೆ ಮೇ 3 ರಂದು ಪ್ರಕಟವಾದ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವು 10ನೇ ಸ್ಥಾನದಲ್ಲಿತ್ತು.

ಇನ್ನು ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೂ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿಯೇ ಎಲ್ಲರೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶಿಸುವುದಿಲ್ಲ ಎಂದೇ ಭಾವಿಸಿದ್ದರು. ಏಕೆಂದರೆ ಮೇ 3 ರಂದು ಪ್ರಕಟವಾದ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವು 10ನೇ ಸ್ಥಾನದಲ್ಲಿತ್ತು.

2 / 5
ಇದಾದ ಬಳಿಕ ಆರ್​ಸಿಬಿ ತಂಡದ ಕಂಬ್ಯಾಕ್ ಮಾತ್ರ ಅದ್ಭುತ ಎನ್ನದೇ ವಿಧಿಯಿಲ್ಲ. ಏಕೆಂದರೆ ಕಳೆದ 15 ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದ್ದಾರೆ.

ಇದಾದ ಬಳಿಕ ಆರ್​ಸಿಬಿ ತಂಡದ ಕಂಬ್ಯಾಕ್ ಮಾತ್ರ ಅದ್ಭುತ ಎನ್ನದೇ ವಿಧಿಯಿಲ್ಲ. ಏಕೆಂದರೆ ಕಳೆದ 15 ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದ್ದಾರೆ.

3 / 5
ಮೊದಲ 8 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಆರ್​ಸಿಬಿ ಆ ಬಳಿಕ ಸತತ 6 ಗೆಲುವು ದಾಖಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಅದರಲ್ಲೂ ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್​ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ.

ಮೊದಲ 8 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಆರ್​ಸಿಬಿ ಆ ಬಳಿಕ ಸತತ 6 ಗೆಲುವು ದಾಖಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಅದರಲ್ಲೂ ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್​ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ.

4 / 5
ಈ ಮೂಲಕ ಆರ್​ಸಿಬಿ ಪಾಲಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಇದೀಗ ಎಲಿಮಿನೇಟರ್​ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್​ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

ಈ ಮೂಲಕ ಆರ್​ಸಿಬಿ ಪಾಲಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಇದೀಗ ಎಲಿಮಿನೇಟರ್​ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್​ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

5 / 5

Published On - 10:51 am, Sun, 19 May 24

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ