AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​Rinku Singh: ಐಪಿಎಲ್​ಗಿಂತ ಬಿಸಿಸಿಐ ಕಡೆಯಿಂದ ಹೆಚ್ಚಿನ ಸಂಭಾವೆನ ಪಡೆದ ರಿಂಕು ಸಿಂಗ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್) ಸೀಸನ್ 17 ರಲ್ಲಿ ರಿಂಕು ಸಿಂಗ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಕಳೆದ 5 ವರ್ಷಗಳಿಂದ ಕೆಕೆಆರ್ ಪರ ಆಡುತ್ತಿರುವ ರಿಂಕು ಸಿಂಗ್​ಗೆ IPL ನಲ್ಲಿ ಸಿಗುವ ಮೊತ್ತಕ್ಕಿಂತ ಹೆಚ್ಚಿನ ಸಂಭಾವನೆಯನ್ನು ಬಿಸಿಸಿಐ ಘೋಷಿಸಿದೆ. ಅದು ಕೂಡ ಹೊಸ ಗುತ್ತಿಗೆ ಒಪ್ಪಂದದ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Mar 03, 2024 | 12:08 PM

Share
ಬಿಸಿಸಿಐ ಇತ್ತೀಚೆಗೆ ಆಟಗಾರರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿತ್ತು. 30 ಆಟಗಾರರನ್ನು ಒಳಗೊಂಡ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ರಿಂಕು ಸಿಂಗ್ ಕೂಡ ಸ್ಥಾನ ಪಡೆದಿದ್ದಾರೆ.

ಬಿಸಿಸಿಐ ಇತ್ತೀಚೆಗೆ ಆಟಗಾರರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿತ್ತು. 30 ಆಟಗಾರರನ್ನು ಒಳಗೊಂಡ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ರಿಂಕು ಸಿಂಗ್ ಕೂಡ ಸ್ಥಾನ ಪಡೆದಿದ್ದಾರೆ.

1 / 7
ಗ್ರೇಡ್-C ಗುತ್ತಿಗೆ ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ರಿಂಕು ಸಿಂಗ್ ಅವರಿಗೆ ಬಿಸಿಸಿಐ ವಾರ್ಷಿಕ 1 ಕೋಟಿ ರೂ. ಸಂಭಾವನೆ ನೀಡಲಿದೆ. ವಿಶೇಷ ಎಂದರೆ ಇದು ರಿಂಕು ಅವರ ಐಪಿಎಲ್​ ವೇತನಕ್ಕಿಂತ ಹೆಚ್ಚು.

ಗ್ರೇಡ್-C ಗುತ್ತಿಗೆ ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ರಿಂಕು ಸಿಂಗ್ ಅವರಿಗೆ ಬಿಸಿಸಿಐ ವಾರ್ಷಿಕ 1 ಕೋಟಿ ರೂ. ಸಂಭಾವನೆ ನೀಡಲಿದೆ. ವಿಶೇಷ ಎಂದರೆ ಇದು ರಿಂಕು ಅವರ ಐಪಿಎಲ್​ ವೇತನಕ್ಕಿಂತ ಹೆಚ್ಚು.

2 / 7
ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ರಿಂಕು ಸಿಂಗ್ ಪಡೆಯುತ್ತಿರುವ ಸಂಭಾವನೆ 55 ಲಕ್ಷ ರೂ. ಮಾತ್ರ. 2018 ರಿಂದ ಕೆಕೆಆರ್ ಪರ ಕಣಕ್ಕಿಳಿಯುತ್ತಿರುವ ರಿಂಕು ಕಳೆದ ಸೀಸನ್​ನ ಐಪಿಎಲ್​ನಲ್ಲಿ ಸಂಚಲ ಸೃಷ್ಟಿಸಿದ್ದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲೂ ಚಾನ್ಸ್ ಲಭಿಸಿತ್ತು.

ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ರಿಂಕು ಸಿಂಗ್ ಪಡೆಯುತ್ತಿರುವ ಸಂಭಾವನೆ 55 ಲಕ್ಷ ರೂ. ಮಾತ್ರ. 2018 ರಿಂದ ಕೆಕೆಆರ್ ಪರ ಕಣಕ್ಕಿಳಿಯುತ್ತಿರುವ ರಿಂಕು ಕಳೆದ ಸೀಸನ್​ನ ಐಪಿಎಲ್​ನಲ್ಲಿ ಸಂಚಲ ಸೃಷ್ಟಿಸಿದ್ದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲೂ ಚಾನ್ಸ್ ಲಭಿಸಿತ್ತು.

3 / 7
ಅದರಂತೆ ಈ ಬಾರಿ ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲೇ ಉಳಿದಿರುವ ರಿಂಕು ಸಿಂಗ್ 55 ಲಕ್ಷ ರೂ. ವೇತನ ಪಡೆಯಲಿದ್ದಾರೆ. ಇತ್ತ ಬಿಸಿಸಿಐ ಕಡೆಯಿಂದ ಯುವ ಎಡಗೈ ದಾಂಡಿಗನಿಗೆ 1 ಕೋಟಿ ರೂ. ಸಿಗಲಿದೆ.

ಅದರಂತೆ ಈ ಬಾರಿ ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲೇ ಉಳಿದಿರುವ ರಿಂಕು ಸಿಂಗ್ 55 ಲಕ್ಷ ರೂ. ವೇತನ ಪಡೆಯಲಿದ್ದಾರೆ. ಇತ್ತ ಬಿಸಿಸಿಐ ಕಡೆಯಿಂದ ಯುವ ಎಡಗೈ ದಾಂಡಿಗನಿಗೆ 1 ಕೋಟಿ ರೂ. ಸಿಗಲಿದೆ.

4 / 7
ವಿಶೇಷ ಎಂದರೆ ಟೀಮ್ ಇಂಡಿಯಾದ ಬಹುತೇಕ ಆಟಗಾರರ ಐಪಿಎಲ್ ವೇತನ ಹೆಚ್ಚಿದ್ದು, ಬಿಸಿಸಿಐ ಸಂಭಾವನೆ ಕಡಿಮೆ ಇದೆ. ಉದಾಹರಣೆಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಬಿಸಿಸಿಐಯಿಂದ ಪಡೆಯುತ್ತಿರುವ ವಾರ್ಷಿಕ ಮೊತ್ತ ತಲಾ 7 ಕೋಟಿ ರೂ.

ವಿಶೇಷ ಎಂದರೆ ಟೀಮ್ ಇಂಡಿಯಾದ ಬಹುತೇಕ ಆಟಗಾರರ ಐಪಿಎಲ್ ವೇತನ ಹೆಚ್ಚಿದ್ದು, ಬಿಸಿಸಿಐ ಸಂಭಾವನೆ ಕಡಿಮೆ ಇದೆ. ಉದಾಹರಣೆಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಬಿಸಿಸಿಐಯಿಂದ ಪಡೆಯುತ್ತಿರುವ ವಾರ್ಷಿಕ ಮೊತ್ತ ತಲಾ 7 ಕೋಟಿ ರೂ.

5 / 7
ಇದೇ ವೇಳೆ ರೋಹಿತ್ ಶರ್ಮಾಗೆ ಐಪಿಎಲ್​ನಿಂದ ಸಿಗುವ ಮೊತ್ತ 16 ಕೋಟಿ ರೂ. ಹಾಗೆಯೇ ವಿರಾಟ್ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವ ಸಂಭಾವನೆ 15 ಕೋಟಿ ರೂ. ಅಂದರೆ ಈ ಆಟಗಾರರು ಬಿಸಿಸಿಐ ನೀಡುವುದಕ್ಕಿಂತ ಐಪಿಎಲ್​ನಲ್ಲಿ ಹೆಚ್ಚಿನ ಮೊತ್ತ ಪಡೆಯುತ್ತಿದ್ದಾರೆ.

ಇದೇ ವೇಳೆ ರೋಹಿತ್ ಶರ್ಮಾಗೆ ಐಪಿಎಲ್​ನಿಂದ ಸಿಗುವ ಮೊತ್ತ 16 ಕೋಟಿ ರೂ. ಹಾಗೆಯೇ ವಿರಾಟ್ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವ ಸಂಭಾವನೆ 15 ಕೋಟಿ ರೂ. ಅಂದರೆ ಈ ಆಟಗಾರರು ಬಿಸಿಸಿಐ ನೀಡುವುದಕ್ಕಿಂತ ಐಪಿಎಲ್​ನಲ್ಲಿ ಹೆಚ್ಚಿನ ಮೊತ್ತ ಪಡೆಯುತ್ತಿದ್ದಾರೆ.

6 / 7
ಆದರೆ ರಿಂಕು ಸಿಂಗ್ ವಿಷಯದಲ್ಲಿ ಇದು ಉಲ್ಟಾ. ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ 55 ಲಕ್ಷ ರೂ. ಪಡೆಯುತ್ತಿರುವ ರಿಂಕುಗೆ ಬಿಸಿಸಿಐ 1 ಕೋಟಿ ರೂ. ನೀಡಲಿದೆ.

ಆದರೆ ರಿಂಕು ಸಿಂಗ್ ವಿಷಯದಲ್ಲಿ ಇದು ಉಲ್ಟಾ. ಕೊಲ್ಕತ್ತಾ ನೈಟ್ ರೈಡರ್ಸ್ ಕಡೆಯಿಂದ 55 ಲಕ್ಷ ರೂ. ಪಡೆಯುತ್ತಿರುವ ರಿಂಕುಗೆ ಬಿಸಿಸಿಐ 1 ಕೋಟಿ ರೂ. ನೀಡಲಿದೆ.

7 / 7
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ