AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಟಿ20 ವಿಶ್ವಕಪ್​ಗೆ ರಿಷಭ್ ಪಂತ್ ಆಯ್ಕೆ ಬಹುತೇಕ ಖಚಿತ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ. ಇದಾಗ್ಯೂ ತಂಡದ ನಾಯಕ ರಿಷಭ್ ಪಂತ್ ಅತ್ಯುತ್ತಮ ಸ್ಟ್ರೈಕ್​ ರೇಟ್​ನೊಂದಿಗೆ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಭರ್ಜರಿ ಬ್ಯಾಟಿಂಗ್ ಫಲವಾಗಿ ಇದೀಗ ಪಂತ್ ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲು ಬಿಸಿಸಿಐ ಚಿಂತಿಸಿದೆ.

TV9 Web
| Edited By: |

Updated on: Apr 09, 2024 | 4:20 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ಎಲ್ಲಾ ತಂಡಗಳು ಮೇ 1 ರೊಳಗೆ ತಮ್ಮ ತಂಡಗಳನ್ನು ಪ್ರಕಟಿಸಬೇಕಿದೆ. ಇದಕ್ಕಾಗಿ ಬಿಸಿಸಿಐ ಕೆಲ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರು ಕೂಡ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ಎಲ್ಲಾ ತಂಡಗಳು ಮೇ 1 ರೊಳಗೆ ತಮ್ಮ ತಂಡಗಳನ್ನು ಪ್ರಕಟಿಸಬೇಕಿದೆ. ಇದಕ್ಕಾಗಿ ಬಿಸಿಸಿಐ ಕೆಲ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರು ಕೂಡ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

1 / 5
ಪ್ರಸ್ತುತ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್ ಭಾರತ ತಂಡದಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಅಪಘಾತದ ಬಳಿಕ ಒಂದು ವರ್ಷದಿಂದ ಹೊರಗುಳಿದಿದ್ದ ಪಂತ್ ಇದೀಗ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್ ಭಾರತ ತಂಡದಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಅಪಘಾತದ ಬಳಿಕ ಒಂದು ವರ್ಷದಿಂದ ಹೊರಗುಳಿದಿದ್ದ ಪಂತ್ ಇದೀಗ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

2 / 5
ಆಡಿರುವ 5 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿರುವ ರಿಷಭ್ ಪಂತ್ 154.55ರ ಸ್ಟ್ರೈಕ್ ರೇಟ್​ನಲ್ಲಿ 153 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭರ್ಜರಿ ಪ್ರದರ್ಶನ ನೀಡಿರುವ ಪಂತ್​ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲು ಬಿಸಿಸಿಐ ಚಿಂತಿಸಿದೆ.

ಆಡಿರುವ 5 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿರುವ ರಿಷಭ್ ಪಂತ್ 154.55ರ ಸ್ಟ್ರೈಕ್ ರೇಟ್​ನಲ್ಲಿ 153 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭರ್ಜರಿ ಪ್ರದರ್ಶನ ನೀಡಿರುವ ಪಂತ್​ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲು ಬಿಸಿಸಿಐ ಚಿಂತಿಸಿದೆ.

3 / 5
ಇತ್ತ ರಿಷಭ್ ಪಂತ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿರುವುದರಿಂದ, ಕೆಎಲ್ ರಾಹುಲ್ ಹಾಗೂ ಜಿತೇಶ್ ಶರ್ಮಾ​ಗೆ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗುವುದು ಅನುಮಾನ. ಇನ್ನು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಮುಂಬರುವ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಇಬ್ಬರಲ್ಲಿ ಒಬ್ಬರು 2ನೇ ವಿಕೆಟ್​ ಆಗಿ ಆಯ್ಕೆಯಾಗಬಹುದು.

ಇತ್ತ ರಿಷಭ್ ಪಂತ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿರುವುದರಿಂದ, ಕೆಎಲ್ ರಾಹುಲ್ ಹಾಗೂ ಜಿತೇಶ್ ಶರ್ಮಾ​ಗೆ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗುವುದು ಅನುಮಾನ. ಇನ್ನು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಮುಂಬರುವ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಇಬ್ಬರಲ್ಲಿ ಒಬ್ಬರು 2ನೇ ವಿಕೆಟ್​ ಆಗಿ ಆಯ್ಕೆಯಾಗಬಹುದು.

4 / 5
ಒಟ್ಟಿನಲ್ಲಿ ಒಂದು ವರ್ಷದ ಬಳಿಕ ಮೈದಾನಕ್ಕಿಳಿದಿರುವ ರಿಷಭ್ ಪಂತ್ ತಮ್ಮ ಹಳೆಯ ಬ್ಯಾಟಿಂಗ್ ವೈಭವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದು, ಇದರ ಫಲವಾಗಿ ಇದೀಗ ಮತ್ತೊಮ್ಮೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿ ನಿಂತಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ ಮೂಲಕ ಪಂತ್ ರಿಎಂಟ್ರಿ ಕೊಡಲಿರುವುದು ಖಚಿತ ಎಂದೇ ಹೇಳಬಹುದು.

ಒಟ್ಟಿನಲ್ಲಿ ಒಂದು ವರ್ಷದ ಬಳಿಕ ಮೈದಾನಕ್ಕಿಳಿದಿರುವ ರಿಷಭ್ ಪಂತ್ ತಮ್ಮ ಹಳೆಯ ಬ್ಯಾಟಿಂಗ್ ವೈಭವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದು, ಇದರ ಫಲವಾಗಿ ಇದೀಗ ಮತ್ತೊಮ್ಮೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿ ನಿಂತಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ ಮೂಲಕ ಪಂತ್ ರಿಎಂಟ್ರಿ ಕೊಡಲಿರುವುದು ಖಚಿತ ಎಂದೇ ಹೇಳಬಹುದು.

5 / 5
Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ