AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಟಿ20 ವಿಶ್ವಕಪ್​ಗೆ ರಿಷಭ್ ಪಂತ್ ಆಯ್ಕೆ ಬಹುತೇಕ ಖಚಿತ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ. ಇದಾಗ್ಯೂ ತಂಡದ ನಾಯಕ ರಿಷಭ್ ಪಂತ್ ಅತ್ಯುತ್ತಮ ಸ್ಟ್ರೈಕ್​ ರೇಟ್​ನೊಂದಿಗೆ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಭರ್ಜರಿ ಬ್ಯಾಟಿಂಗ್ ಫಲವಾಗಿ ಇದೀಗ ಪಂತ್ ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲು ಬಿಸಿಸಿಐ ಚಿಂತಿಸಿದೆ.

TV9 Web
| Edited By: |

Updated on: Apr 09, 2024 | 4:20 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ಎಲ್ಲಾ ತಂಡಗಳು ಮೇ 1 ರೊಳಗೆ ತಮ್ಮ ತಂಡಗಳನ್ನು ಪ್ರಕಟಿಸಬೇಕಿದೆ. ಇದಕ್ಕಾಗಿ ಬಿಸಿಸಿಐ ಕೆಲ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರು ಕೂಡ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ಎಲ್ಲಾ ತಂಡಗಳು ಮೇ 1 ರೊಳಗೆ ತಮ್ಮ ತಂಡಗಳನ್ನು ಪ್ರಕಟಿಸಬೇಕಿದೆ. ಇದಕ್ಕಾಗಿ ಬಿಸಿಸಿಐ ಕೆಲ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರು ಕೂಡ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

1 / 5
ಪ್ರಸ್ತುತ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್ ಭಾರತ ತಂಡದಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಅಪಘಾತದ ಬಳಿಕ ಒಂದು ವರ್ಷದಿಂದ ಹೊರಗುಳಿದಿದ್ದ ಪಂತ್ ಇದೀಗ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್ ಭಾರತ ತಂಡದಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಅಪಘಾತದ ಬಳಿಕ ಒಂದು ವರ್ಷದಿಂದ ಹೊರಗುಳಿದಿದ್ದ ಪಂತ್ ಇದೀಗ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

2 / 5
ಆಡಿರುವ 5 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿರುವ ರಿಷಭ್ ಪಂತ್ 154.55ರ ಸ್ಟ್ರೈಕ್ ರೇಟ್​ನಲ್ಲಿ 153 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭರ್ಜರಿ ಪ್ರದರ್ಶನ ನೀಡಿರುವ ಪಂತ್​ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲು ಬಿಸಿಸಿಐ ಚಿಂತಿಸಿದೆ.

ಆಡಿರುವ 5 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿರುವ ರಿಷಭ್ ಪಂತ್ 154.55ರ ಸ್ಟ್ರೈಕ್ ರೇಟ್​ನಲ್ಲಿ 153 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭರ್ಜರಿ ಪ್ರದರ್ಶನ ನೀಡಿರುವ ಪಂತ್​ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲು ಬಿಸಿಸಿಐ ಚಿಂತಿಸಿದೆ.

3 / 5
ಇತ್ತ ರಿಷಭ್ ಪಂತ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿರುವುದರಿಂದ, ಕೆಎಲ್ ರಾಹುಲ್ ಹಾಗೂ ಜಿತೇಶ್ ಶರ್ಮಾ​ಗೆ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗುವುದು ಅನುಮಾನ. ಇನ್ನು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಮುಂಬರುವ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಇಬ್ಬರಲ್ಲಿ ಒಬ್ಬರು 2ನೇ ವಿಕೆಟ್​ ಆಗಿ ಆಯ್ಕೆಯಾಗಬಹುದು.

ಇತ್ತ ರಿಷಭ್ ಪಂತ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿರುವುದರಿಂದ, ಕೆಎಲ್ ರಾಹುಲ್ ಹಾಗೂ ಜಿತೇಶ್ ಶರ್ಮಾ​ಗೆ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗುವುದು ಅನುಮಾನ. ಇನ್ನು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಮುಂಬರುವ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಇಬ್ಬರಲ್ಲಿ ಒಬ್ಬರು 2ನೇ ವಿಕೆಟ್​ ಆಗಿ ಆಯ್ಕೆಯಾಗಬಹುದು.

4 / 5
ಒಟ್ಟಿನಲ್ಲಿ ಒಂದು ವರ್ಷದ ಬಳಿಕ ಮೈದಾನಕ್ಕಿಳಿದಿರುವ ರಿಷಭ್ ಪಂತ್ ತಮ್ಮ ಹಳೆಯ ಬ್ಯಾಟಿಂಗ್ ವೈಭವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದು, ಇದರ ಫಲವಾಗಿ ಇದೀಗ ಮತ್ತೊಮ್ಮೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿ ನಿಂತಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ ಮೂಲಕ ಪಂತ್ ರಿಎಂಟ್ರಿ ಕೊಡಲಿರುವುದು ಖಚಿತ ಎಂದೇ ಹೇಳಬಹುದು.

ಒಟ್ಟಿನಲ್ಲಿ ಒಂದು ವರ್ಷದ ಬಳಿಕ ಮೈದಾನಕ್ಕಿಳಿದಿರುವ ರಿಷಭ್ ಪಂತ್ ತಮ್ಮ ಹಳೆಯ ಬ್ಯಾಟಿಂಗ್ ವೈಭವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದು, ಇದರ ಫಲವಾಗಿ ಇದೀಗ ಮತ್ತೊಮ್ಮೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿ ನಿಂತಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ ಮೂಲಕ ಪಂತ್ ರಿಎಂಟ್ರಿ ಕೊಡಲಿರುವುದು ಖಚಿತ ಎಂದೇ ಹೇಳಬಹುದು.

5 / 5
Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!