AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮೋಸದಾಟಕ್ಕೆ ಮುಂದಾಗಿ ಸಿಕ್ಕಿಬಿದ್ದ ರಿಷಭ್ ಪಂತ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2024) 26ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 167 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.1 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್​ಗಳ ಗೆಲುವು ದಾಖಲಿಸಿದೆ.

TV9 Web
| Edited By: |

Updated on: Apr 13, 2024 | 10:52 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 26ನೇ ಪಂದ್ಯವು ನಾಟಕೀಯ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 26ನೇ ಪಂದ್ಯವು ನಾಟಕೀಯ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 4ನೇ ಓವರ್​ನ 3 ಎಸೆತದಲ್ಲಿ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತು. ಇನ್ನು ಪಂದ್ಯದ 5ನೇ ಓವರ್​ನಲ್ಲಿ ಇಶಾಂತ್ ಶರ್ಮಾ ಎಸೆದ ಚೆಂಡು ಲೆಗ್ ಸೈಡ್​ನತ್ತ ವೈಡ್ ಆಗಿತ್ತು. ತಕ್ಷಣವೇ ಫೀಲ್ಡ್ ಅಂಪೈರ್ ವೈಡ್ ನೀಡಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 4ನೇ ಓವರ್​ನ 3 ಎಸೆತದಲ್ಲಿ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತು. ಇನ್ನು ಪಂದ್ಯದ 5ನೇ ಓವರ್​ನಲ್ಲಿ ಇಶಾಂತ್ ಶರ್ಮಾ ಎಸೆದ ಚೆಂಡು ಲೆಗ್ ಸೈಡ್​ನತ್ತ ವೈಡ್ ಆಗಿತ್ತು. ತಕ್ಷಣವೇ ಫೀಲ್ಡ್ ಅಂಪೈರ್ ವೈಡ್ ನೀಡಿದ್ದರು.

2 / 5
ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ರಿವ್ಯೂ ಮೊರೆ ಹೋದರು. ಮರು ಪರಿಶೀಲನೆ ವೇಳೆ ವೈಡ್ ಆಗಿರುವುದು ಸ್ಷಷ್ಟವಾಗಿತ್ತು. ಇತ್ತ ಅಂಪೈರ್ ನಿರ್ಧಾರ ಸರಿಯಾಗಿತ್ತು ಎಂಬುದು ಗೊತ್ತಾಗುತ್ತಿದ್ದಂತೆ ಪಂತ್ ನಾನು ರಿವ್ಯೂ ತೆಗೆದುಕೊಂಡಿಲ್ಲ ಎಂದು ವಾಗ್ವಾದಕ್ಕಿಳಿದರು.

ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ರಿವ್ಯೂ ಮೊರೆ ಹೋದರು. ಮರು ಪರಿಶೀಲನೆ ವೇಳೆ ವೈಡ್ ಆಗಿರುವುದು ಸ್ಷಷ್ಟವಾಗಿತ್ತು. ಇತ್ತ ಅಂಪೈರ್ ನಿರ್ಧಾರ ಸರಿಯಾಗಿತ್ತು ಎಂಬುದು ಗೊತ್ತಾಗುತ್ತಿದ್ದಂತೆ ಪಂತ್ ನಾನು ರಿವ್ಯೂ ತೆಗೆದುಕೊಂಡಿಲ್ಲ ಎಂದು ವಾಗ್ವಾದಕ್ಕಿಳಿದರು.

3 / 5
ನಾನು ಯಾವುದೇ DRS ಬಯಸಿರಲಿಲ್ಲ. ಹೀಗಾಗಿ ನಮ್ಮ ರಿವ್ಯೂ ಅನ್ನು ಕಡಿತ ಮಾಡುವಂತಿಲ್ಲ ಎಂಬ ವಾದವನ್ನು ಮುಂದಿಟ್ಟಿದ್ದರು. ಈ ವೇಳೆ ಟಿವಿ ರಿಪ್ಲೇನಲ್ಲಿ ರಿಷಭ್ ಪಂತ್ ರಿವ್ಯೂಗೆ ಮನವಿ ಸಲ್ಲಿಸುತ್ತಿರುವುದನ್ನು ತೋರಿಸಲಾಯಿತು. ಅತ್ತ ಬಿಗ್ ಸ್ಕ್ರೀನ್​ನಲ್ಲಿ ರಿವ್ಯೂ ಅಪೀಲ್​ಗೆ ಮನವಿ ಸಲ್ಲಿಸುತ್ತಿರುವುದು ಕಾಣುತ್ತಿದ್ದಂತೆ ಪಂತ್ ಅಂಪೈರ್​ ಜೊತೆಗಿನ ವಾಗ್ವಾದ ನಿಲ್ಲಿಸಿ ವಿಕೆಟ್ ಕೀಪಿಂಗ್ ಮಾಡಲು ತೆರಳಿದರು.

ನಾನು ಯಾವುದೇ DRS ಬಯಸಿರಲಿಲ್ಲ. ಹೀಗಾಗಿ ನಮ್ಮ ರಿವ್ಯೂ ಅನ್ನು ಕಡಿತ ಮಾಡುವಂತಿಲ್ಲ ಎಂಬ ವಾದವನ್ನು ಮುಂದಿಟ್ಟಿದ್ದರು. ಈ ವೇಳೆ ಟಿವಿ ರಿಪ್ಲೇನಲ್ಲಿ ರಿಷಭ್ ಪಂತ್ ರಿವ್ಯೂಗೆ ಮನವಿ ಸಲ್ಲಿಸುತ್ತಿರುವುದನ್ನು ತೋರಿಸಲಾಯಿತು. ಅತ್ತ ಬಿಗ್ ಸ್ಕ್ರೀನ್​ನಲ್ಲಿ ರಿವ್ಯೂ ಅಪೀಲ್​ಗೆ ಮನವಿ ಸಲ್ಲಿಸುತ್ತಿರುವುದು ಕಾಣುತ್ತಿದ್ದಂತೆ ಪಂತ್ ಅಂಪೈರ್​ ಜೊತೆಗಿನ ವಾಗ್ವಾದ ನಿಲ್ಲಿಸಿ ವಿಕೆಟ್ ಕೀಪಿಂಗ್ ಮಾಡಲು ತೆರಳಿದರು.

4 / 5
ಇದೀಗ ಮೋಸದಾಟಕ್ಕೆ ಮುಂದಾಗಿದ್ದ ರಿಷಭ್ ಪಂತ್ ಅವರ ವಿಡಿಯೋ-ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಂತಹ ನಡೆಗಳ ಮೂಲಕ ಅಂಪೈರ್ ಅನ್ನು ಗೊಂದಲಕ್ಕೀಡಲು ಮಾಡಲು ಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

ಇದೀಗ ಮೋಸದಾಟಕ್ಕೆ ಮುಂದಾಗಿದ್ದ ರಿಷಭ್ ಪಂತ್ ಅವರ ವಿಡಿಯೋ-ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಂತಹ ನಡೆಗಳ ಮೂಲಕ ಅಂಪೈರ್ ಅನ್ನು ಗೊಂದಲಕ್ಕೀಡಲು ಮಾಡಲು ಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!