AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮೋಸದಾಟಕ್ಕೆ ಮುಂದಾಗಿ ಸಿಕ್ಕಿಬಿದ್ದ ರಿಷಭ್ ಪಂತ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2024) 26ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 167 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.1 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್​ಗಳ ಗೆಲುವು ದಾಖಲಿಸಿದೆ.

TV9 Web
| Edited By: |

Updated on: Apr 13, 2024 | 10:52 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 26ನೇ ಪಂದ್ಯವು ನಾಟಕೀಯ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 26ನೇ ಪಂದ್ಯವು ನಾಟಕೀಯ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 4ನೇ ಓವರ್​ನ 3 ಎಸೆತದಲ್ಲಿ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತು. ಇನ್ನು ಪಂದ್ಯದ 5ನೇ ಓವರ್​ನಲ್ಲಿ ಇಶಾಂತ್ ಶರ್ಮಾ ಎಸೆದ ಚೆಂಡು ಲೆಗ್ ಸೈಡ್​ನತ್ತ ವೈಡ್ ಆಗಿತ್ತು. ತಕ್ಷಣವೇ ಫೀಲ್ಡ್ ಅಂಪೈರ್ ವೈಡ್ ನೀಡಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 4ನೇ ಓವರ್​ನ 3 ಎಸೆತದಲ್ಲಿ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತು. ಇನ್ನು ಪಂದ್ಯದ 5ನೇ ಓವರ್​ನಲ್ಲಿ ಇಶಾಂತ್ ಶರ್ಮಾ ಎಸೆದ ಚೆಂಡು ಲೆಗ್ ಸೈಡ್​ನತ್ತ ವೈಡ್ ಆಗಿತ್ತು. ತಕ್ಷಣವೇ ಫೀಲ್ಡ್ ಅಂಪೈರ್ ವೈಡ್ ನೀಡಿದ್ದರು.

2 / 5
ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ರಿವ್ಯೂ ಮೊರೆ ಹೋದರು. ಮರು ಪರಿಶೀಲನೆ ವೇಳೆ ವೈಡ್ ಆಗಿರುವುದು ಸ್ಷಷ್ಟವಾಗಿತ್ತು. ಇತ್ತ ಅಂಪೈರ್ ನಿರ್ಧಾರ ಸರಿಯಾಗಿತ್ತು ಎಂಬುದು ಗೊತ್ತಾಗುತ್ತಿದ್ದಂತೆ ಪಂತ್ ನಾನು ರಿವ್ಯೂ ತೆಗೆದುಕೊಂಡಿಲ್ಲ ಎಂದು ವಾಗ್ವಾದಕ್ಕಿಳಿದರು.

ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ರಿವ್ಯೂ ಮೊರೆ ಹೋದರು. ಮರು ಪರಿಶೀಲನೆ ವೇಳೆ ವೈಡ್ ಆಗಿರುವುದು ಸ್ಷಷ್ಟವಾಗಿತ್ತು. ಇತ್ತ ಅಂಪೈರ್ ನಿರ್ಧಾರ ಸರಿಯಾಗಿತ್ತು ಎಂಬುದು ಗೊತ್ತಾಗುತ್ತಿದ್ದಂತೆ ಪಂತ್ ನಾನು ರಿವ್ಯೂ ತೆಗೆದುಕೊಂಡಿಲ್ಲ ಎಂದು ವಾಗ್ವಾದಕ್ಕಿಳಿದರು.

3 / 5
ನಾನು ಯಾವುದೇ DRS ಬಯಸಿರಲಿಲ್ಲ. ಹೀಗಾಗಿ ನಮ್ಮ ರಿವ್ಯೂ ಅನ್ನು ಕಡಿತ ಮಾಡುವಂತಿಲ್ಲ ಎಂಬ ವಾದವನ್ನು ಮುಂದಿಟ್ಟಿದ್ದರು. ಈ ವೇಳೆ ಟಿವಿ ರಿಪ್ಲೇನಲ್ಲಿ ರಿಷಭ್ ಪಂತ್ ರಿವ್ಯೂಗೆ ಮನವಿ ಸಲ್ಲಿಸುತ್ತಿರುವುದನ್ನು ತೋರಿಸಲಾಯಿತು. ಅತ್ತ ಬಿಗ್ ಸ್ಕ್ರೀನ್​ನಲ್ಲಿ ರಿವ್ಯೂ ಅಪೀಲ್​ಗೆ ಮನವಿ ಸಲ್ಲಿಸುತ್ತಿರುವುದು ಕಾಣುತ್ತಿದ್ದಂತೆ ಪಂತ್ ಅಂಪೈರ್​ ಜೊತೆಗಿನ ವಾಗ್ವಾದ ನಿಲ್ಲಿಸಿ ವಿಕೆಟ್ ಕೀಪಿಂಗ್ ಮಾಡಲು ತೆರಳಿದರು.

ನಾನು ಯಾವುದೇ DRS ಬಯಸಿರಲಿಲ್ಲ. ಹೀಗಾಗಿ ನಮ್ಮ ರಿವ್ಯೂ ಅನ್ನು ಕಡಿತ ಮಾಡುವಂತಿಲ್ಲ ಎಂಬ ವಾದವನ್ನು ಮುಂದಿಟ್ಟಿದ್ದರು. ಈ ವೇಳೆ ಟಿವಿ ರಿಪ್ಲೇನಲ್ಲಿ ರಿಷಭ್ ಪಂತ್ ರಿವ್ಯೂಗೆ ಮನವಿ ಸಲ್ಲಿಸುತ್ತಿರುವುದನ್ನು ತೋರಿಸಲಾಯಿತು. ಅತ್ತ ಬಿಗ್ ಸ್ಕ್ರೀನ್​ನಲ್ಲಿ ರಿವ್ಯೂ ಅಪೀಲ್​ಗೆ ಮನವಿ ಸಲ್ಲಿಸುತ್ತಿರುವುದು ಕಾಣುತ್ತಿದ್ದಂತೆ ಪಂತ್ ಅಂಪೈರ್​ ಜೊತೆಗಿನ ವಾಗ್ವಾದ ನಿಲ್ಲಿಸಿ ವಿಕೆಟ್ ಕೀಪಿಂಗ್ ಮಾಡಲು ತೆರಳಿದರು.

4 / 5
ಇದೀಗ ಮೋಸದಾಟಕ್ಕೆ ಮುಂದಾಗಿದ್ದ ರಿಷಭ್ ಪಂತ್ ಅವರ ವಿಡಿಯೋ-ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಂತಹ ನಡೆಗಳ ಮೂಲಕ ಅಂಪೈರ್ ಅನ್ನು ಗೊಂದಲಕ್ಕೀಡಲು ಮಾಡಲು ಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

ಇದೀಗ ಮೋಸದಾಟಕ್ಕೆ ಮುಂದಾಗಿದ್ದ ರಿಷಭ್ ಪಂತ್ ಅವರ ವಿಡಿಯೋ-ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಂತಹ ನಡೆಗಳ ಮೂಲಕ ಅಂಪೈರ್ ಅನ್ನು ಗೊಂದಲಕ್ಕೀಡಲು ಮಾಡಲು ಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ