AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ 4 ತಂಡಗಳು ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದ ರಾಬಿನ್ ಉತ್ತಪ್ಪ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳಲ್ಲಿ ಪ್ಲೇಆಫ್ ಹಂತಕ್ಕೇರಲಿರುವುದು ಕೇವಲ ನಾಲ್ಕು ತಂಡಗಳು ಮಾತ್ರ. ಆ ತಂಡಗಳು ಯಾವುವು ಎಂಬುದರ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ.

TV9 Web
| Updated By: ಝಾಹಿರ್ ಯೂಸುಫ್

Updated on: Mar 25, 2024 | 12:53 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಂಗೇರಿದೆ. ಈಗಾಗಲೇ 10 ತಂಡಗಳು ತಲಾ ಒಂದೊಂದು ಪಂದ್ಯವಾಡಿದ್ದು, ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ ಕಂಡು ಬಂದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಈ ಸಲ ಪ್ಲೇಆಫ್ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಂಗೇರಿದೆ. ಈಗಾಗಲೇ 10 ತಂಡಗಳು ತಲಾ ಒಂದೊಂದು ಪಂದ್ಯವಾಡಿದ್ದು, ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ ಕಂಡು ಬಂದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಈ ಸಲ ಪ್ಲೇಆಫ್ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

1 / 6
ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಉತ್ತಪ್ಪ, ಈ ಸಲ ರಾಜಸ್ಥಾನ್ ರಾಯಲ್ಸ್ ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಏಕೆಂದರೆ ಸಂಜು ಸ್ಯಾಮ್ಸನ್ ನೇತತ್ವದ ರಾಯಲ್ಸ್ ಪಡೆ ಕಳೆದ ಕೆಲ ಸೀಸನ್​ಗಳಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಹಂತಕ್ಕೇರುವುದು ಖಚಿತ. ಅಲ್ಲದೆ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಉತ್ತಪ್ಪ, ಈ ಸಲ ರಾಜಸ್ಥಾನ್ ರಾಯಲ್ಸ್ ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಏಕೆಂದರೆ ಸಂಜು ಸ್ಯಾಮ್ಸನ್ ನೇತತ್ವದ ರಾಯಲ್ಸ್ ಪಡೆ ಕಳೆದ ಕೆಲ ಸೀಸನ್​ಗಳಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಹಂತಕ್ಕೇರುವುದು ಖಚಿತ. ಅಲ್ಲದೆ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

2 / 6
ಹಾಗೆಯೇ ಪ್ಲೇಆಫ್ ಹಂತಕ್ಕೇರುವ 2ನೇ ತಂಡವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಸಿಎಸ್​ಕೆ ತಂಡದ ನಾಯಕ ಬದಲಾದರೂ ರುತುರಾಜ್ ಗಾಯಕ್ವಾಡ್​ಗೆ ಮಹೇಂದ್ರ ಸಿಂಗ್ ಧೋನಿಯ ಬೆಂಬಲ ಸಿಗಲಿದೆ. ಹೀಗಾಗಿ ಸಿಎಸ್​ಕೆ ತಂಡವನ್ನು ಕೂಡ ಪ್ಲೇಆಫ್ ಹಂತದಲ್ಲಿ ಎದುರು ನೋಡಬಹುದು.

ಹಾಗೆಯೇ ಪ್ಲೇಆಫ್ ಹಂತಕ್ಕೇರುವ 2ನೇ ತಂಡವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಸಿಎಸ್​ಕೆ ತಂಡದ ನಾಯಕ ಬದಲಾದರೂ ರುತುರಾಜ್ ಗಾಯಕ್ವಾಡ್​ಗೆ ಮಹೇಂದ್ರ ಸಿಂಗ್ ಧೋನಿಯ ಬೆಂಬಲ ಸಿಗಲಿದೆ. ಹೀಗಾಗಿ ಸಿಎಸ್​ಕೆ ತಂಡವನ್ನು ಕೂಡ ಪ್ಲೇಆಫ್ ಹಂತದಲ್ಲಿ ಎದುರು ನೋಡಬಹುದು.

3 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡವು ಬಲಿಷ್ಠ ದಾಂಡಿಗರ ಬಳಗವನ್ನೇ ಹೊಂದಿದ್ದು, ಈ ಆಟಗಾರರು ಫಾರ್ಮ್ ಪ್ರದರ್ಶಿಸಿ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡವು ಬಲಿಷ್ಠ ದಾಂಡಿಗರ ಬಳಗವನ್ನೇ ಹೊಂದಿದ್ದು, ಈ ಆಟಗಾರರು ಫಾರ್ಮ್ ಪ್ರದರ್ಶಿಸಿ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

4 / 6
ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಸತತ 2 ಬಾರಿ ಫೈನಲ್ ಆಡಿದೆ. ಹೀಗಾಗಿ ಬಲಿಷ್ಠ ಮುಂಬೈ ಪಡೆಯನ್ನು ಸಹ ಅವರು ಪ್ಲೇಆಫ್​ಗೆ ಕೊಂಡೊಯ್ಯುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ರಾಬಿನ್ ಉತ್ತಪ್ಪ.

ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಸತತ 2 ಬಾರಿ ಫೈನಲ್ ಆಡಿದೆ. ಹೀಗಾಗಿ ಬಲಿಷ್ಠ ಮುಂಬೈ ಪಡೆಯನ್ನು ಸಹ ಅವರು ಪ್ಲೇಆಫ್​ಗೆ ಕೊಂಡೊಯ್ಯುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ರಾಬಿನ್ ಉತ್ತಪ್ಪ.

5 / 6
ರಾಬಿನ್ ಉತ್ತಪ್ಪ ಅವರ ಹೇಳಿಕೆಯಂತೆ, ಈ ಸಲ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಅದರಂತೆ ಈ ನಾಲ್ಕು ತಂಡಗಳು ಈ ಬಾರಿ ನಾಕೌಟ್ ಪಂದ್ಯಗಳನ್ನಾಡಲಿದೆಯಾ? ರಾಬಿನ್ ಉತ್ತಪ್ಪ ಅವರ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

ರಾಬಿನ್ ಉತ್ತಪ್ಪ ಅವರ ಹೇಳಿಕೆಯಂತೆ, ಈ ಸಲ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಅದರಂತೆ ಈ ನಾಲ್ಕು ತಂಡಗಳು ಈ ಬಾರಿ ನಾಕೌಟ್ ಪಂದ್ಯಗಳನ್ನಾಡಲಿದೆಯಾ? ರಾಬಿನ್ ಉತ್ತಪ್ಪ ಅವರ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

6 / 6
Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ