AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮಯಾಂಕ್ ಅಗರ್ವಾಲ್ ಕಾಲೆಳೆದ ರೋಹಿತ್ ಶರ್ಮಾ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​) ಮೂರನೇ ಪಂದ್ಯದಲ್ಲಿ ಕೆಕೆಆರ್ ವೇಗಿ ಮಯಾಂಕ್ ಅಗರ್ವಾಲ್ ಅವರನ್ನು ಔಟ್ ಮಾಡಿ ಫ್ಲೈಯಿಂಗ್ ಕಿಸ್ ನೀಡಿದ್ದರು. ಇದೇ ಮಾದರಿಯಲ್ಲಿ ಕಿಸ್ ನೀಡುವ ಮೂಲಕ ರೋಹಿತ್ ಶರ್ಮಾ ಮಯಾಂಕ್ ಅಗರ್ವಾಲ್ ಅವರನ್ನು ಕಾಲೆಳೆದಿದ್ದಾರೆ. ಇದೀಗ ಹಿಟ್​ಮ್ಯಾನ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TV9 Web
| Edited By: |

Updated on: Mar 27, 2024 | 9:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇಂದು (ಮಾ.27) ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇಂದು (ಮಾ.27) ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

1 / 5
ಈ ಅಭ್ಯಾಸದ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಆಟಗಾರ ಮಯಾಂಕ್ ಅಗರ್ವಾಲ್ ಭೇಟಿಯಾಗಿದ್ದರು. ಈ ಭೇಟಿಯೊಂದಿಗೆ ಕುಶಲೋಪರಿ ಆರಂಭಿಸಿದ ಮಯಾಂಕ್ ಅವರಿಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ರೋಹಿತ್ ಶರ್ಮಾ ಕಾಲೆಳೆದರು.

ಈ ಅಭ್ಯಾಸದ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಆಟಗಾರ ಮಯಾಂಕ್ ಅಗರ್ವಾಲ್ ಭೇಟಿಯಾಗಿದ್ದರು. ಈ ಭೇಟಿಯೊಂದಿಗೆ ಕುಶಲೋಪರಿ ಆರಂಭಿಸಿದ ಮಯಾಂಕ್ ಅವರಿಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ರೋಹಿತ್ ಶರ್ಮಾ ಕಾಲೆಳೆದರು.

2 / 5
ಅಷ್ಟಕ್ಕೂ ರೋಹಿತ್ ಶರ್ಮಾ ಫ್ಲೈಯಿಂಗ್ ಕಿಸ್ ನೀಡಿ ಕಿಚಾಯಿಸಲು ಮುಖ್ಯ ಕಾರಣ ಕೆಕೆಆರ್ ತಂಡದ ಹರ್ಷಿತ್ ರಾಣಾ. ಐಪಿಎಲ್​ನ ಮೂರನೇ ಪಂದ್ಯದಲ್ಲಿ ಮಯಾಂಕ್ ಅವರನ್ನು ಔಟ್ ಮಾಡಿದ ಬಳಿಕ ರಾಣಾ ಫ್ಲೈಯಿಂಗ್ ಕಿಸ್ ನೀಡಿ ಬೀಳ್ಕೊಟ್ಟಿದ್ದರು. ಈ ವೇಳೆ ಮಯಾಂಕ್ ಅಗರ್ವಾಲ್ ಕೆಕೆಆರ್ ಆಟಗಾರನನ್ನು ಗುರಾಯಿಸಿದ್ದರು.

ಅಷ್ಟಕ್ಕೂ ರೋಹಿತ್ ಶರ್ಮಾ ಫ್ಲೈಯಿಂಗ್ ಕಿಸ್ ನೀಡಿ ಕಿಚಾಯಿಸಲು ಮುಖ್ಯ ಕಾರಣ ಕೆಕೆಆರ್ ತಂಡದ ಹರ್ಷಿತ್ ರಾಣಾ. ಐಪಿಎಲ್​ನ ಮೂರನೇ ಪಂದ್ಯದಲ್ಲಿ ಮಯಾಂಕ್ ಅವರನ್ನು ಔಟ್ ಮಾಡಿದ ಬಳಿಕ ರಾಣಾ ಫ್ಲೈಯಿಂಗ್ ಕಿಸ್ ನೀಡಿ ಬೀಳ್ಕೊಟ್ಟಿದ್ದರು. ಈ ವೇಳೆ ಮಯಾಂಕ್ ಅಗರ್ವಾಲ್ ಕೆಕೆಆರ್ ಆಟಗಾರನನ್ನು ಗುರಾಯಿಸಿದ್ದರು.

3 / 5
ಈ ದೃಶ್ಯವನ್ನು ರೋಹಿತ್ ಶರ್ಮಾ ಕೂಡ ವೀಕ್ಷಿಸಿದ್ದು, ಹೈದರಾಬಾದ್​ ಮೈದಾನದಲ್ಲಿ ಮಯಾಂಕ್ ಅಗರ್ವಾಲ್ ಸಿಕ್ಕಾಗ ಅದನ್ನು ಪುನರಾವರ್ತಿಸುವ ಮೂಲಕ ಕಾಲೆಳೆದಿದ್ದಾರೆ. ಇದೀಗ ಹಿಟ್​ಮ್ಯಾನ್​ನ ಫ್ಲೈಯಿಂಗ್ ಕಿಸ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ದೃಶ್ಯವನ್ನು ರೋಹಿತ್ ಶರ್ಮಾ ಕೂಡ ವೀಕ್ಷಿಸಿದ್ದು, ಹೈದರಾಬಾದ್​ ಮೈದಾನದಲ್ಲಿ ಮಯಾಂಕ್ ಅಗರ್ವಾಲ್ ಸಿಕ್ಕಾಗ ಅದನ್ನು ಪುನರಾವರ್ತಿಸುವ ಮೂಲಕ ಕಾಲೆಳೆದಿದ್ದಾರೆ. ಇದೀಗ ಹಿಟ್​ಮ್ಯಾನ್​ನ ಫ್ಲೈಯಿಂಗ್ ಕಿಸ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಇನ್ನು ಹೈದರಾಬಾದ್​ನಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಗೆಲುವಿನ ಖಾತೆ ತೆರೆಯಲಿದೆ. ಅಂದರೆ ಸನ್​ರೈಸರ್ಸ್ ಹೈದರಾಬಾದ್​ ತಂಡವು ತನ್ನ ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತ್ತು. ಹಾಗೆಯೇ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಪರಾಜಯಗೊಂಡಿತ್ತು. ಇದೀಗ ಉಭಯ ತಂಡಗಳು ತನ್ನ 2ನೇ ಪಂದ್ಯವಾಡಲು ಸಜ್ಜಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಐಪಿಎಲ್ 2024 ರಲ್ಲಿ ತನ್ನ ಮೊದಲ ಜಯ ಸಾಧಿಸಲಿದೆ.

ಇನ್ನು ಹೈದರಾಬಾದ್​ನಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಗೆಲುವಿನ ಖಾತೆ ತೆರೆಯಲಿದೆ. ಅಂದರೆ ಸನ್​ರೈಸರ್ಸ್ ಹೈದರಾಬಾದ್​ ತಂಡವು ತನ್ನ ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತ್ತು. ಹಾಗೆಯೇ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಪರಾಜಯಗೊಂಡಿತ್ತು. ಇದೀಗ ಉಭಯ ತಂಡಗಳು ತನ್ನ 2ನೇ ಪಂದ್ಯವಾಡಲು ಸಜ್ಜಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಐಪಿಎಲ್ 2024 ರಲ್ಲಿ ತನ್ನ ಮೊದಲ ಜಯ ಸಾಧಿಸಲಿದೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!