AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ವಿದೇಶಕ್ಕೆ ಶಿಫ್ಟ್​?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ರ ಕೆಲ ಪಂದ್ಯಗಳನ್ನು ವಿದೇಶದಲ್ಲಿ ಆಯೋಜಿಸಲು ಬಿಸಿಸಿಐ ಚಿಂತಿಸಿದೆ. ಈ ಹಿಂದೆ 2009 ರಲ್ಲಿ 2014 ರಲ್ಲಿ ಐಪಿಎಲ್ ಪಂದ್ಯಗಳನ್ನು ವಿದೇಶದಲ್ಲಿ ಆಯೋಜಿಸಲಾಗಿತ್ತು. ಹಾಗೆಯೇ ಕೊರೋನಾ ಭೀತಿ ಹಿನ್ನಲೆಯಲ್ಲಿ ಐಪಿಎಲ್ 2021 ಅನ್ನು ಯುಎಇನಲ್ಲಿ ನಡೆಸಲಾಗಿತ್ತು. ಇದೀಗ ಮತ್ತೊಮ್ಮೆ ಟೂರ್ನಿಯನ್ನು ವಿದೇಶಕ್ಕೆ ಶಿಫ್ಟ್ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

TV9 Web
| Edited By: |

Updated on: Mar 16, 2024 | 9:43 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ರ ದ್ವಿತೀಯಾರ್ಧದ ಪಂದ್ಯಗಳನ್ನು ಯುಎಇ ಗೆ ಸ್ಥಳಾಂತರಿಸಲಾಗುತ್ತದೆ ಎಂದು ವರದಿಯಾಗಿದೆ. ಇದಾಗ್ಯೂ ಮೊದಲಾರ್ಧದ 21 ಪಂದ್ಯಗಳು ಭಾರತದಲ್ಲೇ ಜರುಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ರ ದ್ವಿತೀಯಾರ್ಧದ ಪಂದ್ಯಗಳನ್ನು ಯುಎಇ ಗೆ ಸ್ಥಳಾಂತರಿಸಲಾಗುತ್ತದೆ ಎಂದು ವರದಿಯಾಗಿದೆ. ಇದಾಗ್ಯೂ ಮೊದಲಾರ್ಧದ 21 ಪಂದ್ಯಗಳು ಭಾರತದಲ್ಲೇ ಜರುಗಲಿದೆ.

1 / 6
ಈಗಾಗಲೇ 21 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ಮಾರ್ಚ್ 22 ರಿಂದ ಟೂರ್ನಿ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಈಗಾಗಲೇ 21 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ಮಾರ್ಚ್ 22 ರಿಂದ ಟೂರ್ನಿ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

2 / 6
ಏಪ್ರಿಲ್ 7 ರ ತನಕ ಭಾರತದಲ್ಲೇ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಉಳಿದ ಪಂದ್ಯಗಳನ್ನು ಯುಎಇ ನಲ್ಲಿ ನಡೆಸಲು ಚಿಂತಿಸಲಾಗಿದೆ. ಈ ಬಗ್ಗೆ ಬಿಸಿಸಿಐ ಅಧಿಕಾರಿಗಳು ಯುಎಇ ಕ್ರಿಕೆಟ್ ಬೋರ್ಡ್ ಜೊತೆ ಚರ್ಚಿಸಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಏಪ್ರಿಲ್ 7 ರ ತನಕ ಭಾರತದಲ್ಲೇ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಉಳಿದ ಪಂದ್ಯಗಳನ್ನು ಯುಎಇ ನಲ್ಲಿ ನಡೆಸಲು ಚಿಂತಿಸಲಾಗಿದೆ. ಈ ಬಗ್ಗೆ ಬಿಸಿಸಿಐ ಅಧಿಕಾರಿಗಳು ಯುಎಇ ಕ್ರಿಕೆಟ್ ಬೋರ್ಡ್ ಜೊತೆ ಚರ್ಚಿಸಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

3 / 6
ಲೋಕಸಭಾ ಚುನಾವಣೆಯ ದಿನಾಂಕ ಶನಿವಾರ ಘೋಷಣೆಯಾಗಲಿದ್ದು, ಇದಾದ ಬಳಿಕ ಚುನಾವಣಾ ದಿನಾಂಕ ಮತ್ತು ಐಪಿಎಲ್ ವೇಳಾಪಟ್ಟಿಯನ್ನು ಪರಿಶೀಲಿಸಿ, ಟೂರ್ನಿಯನ್ನು ವಿದೇಶಕ್ಕೆ ಶಿಫ್ಟ್ ಮಾಡಬೇಕಾ ಎಂಬುದರ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಲೋಕಸಭಾ ಚುನಾವಣೆಯ ದಿನಾಂಕ ಶನಿವಾರ ಘೋಷಣೆಯಾಗಲಿದ್ದು, ಇದಾದ ಬಳಿಕ ಚುನಾವಣಾ ದಿನಾಂಕ ಮತ್ತು ಐಪಿಎಲ್ ವೇಳಾಪಟ್ಟಿಯನ್ನು ಪರಿಶೀಲಿಸಿ, ಟೂರ್ನಿಯನ್ನು ವಿದೇಶಕ್ಕೆ ಶಿಫ್ಟ್ ಮಾಡಬೇಕಾ ಎಂಬುದರ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

4 / 6
ಐಪಿಎಲ್ ಶಿಫ್ಟ್ ಯಾಕೆ?: ದೇಶದದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದರೆ ಸರ್ಕಾರವು ಐಪಿಎಲ್​ಗೆ ಸಂಪೂರ್ಣ ಭದ್ರತೆಯನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಈ ಹಿಂದೆ 2009 ಹಾಗೂ 2014 ರಲ್ಲಿ ಇದೇ ಕಾರಣಗಳಿಗಾಗಿ ಐಪಿಎಲ್ ಅನ್ನು ವಿದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಇದೀಗ ಮತ್ತೊಮ್ಮೆ ಐಪಿಎಲ್ ಅನ್ನು ವಿದೇಶದಲ್ಲಿ ಆಯೋಜಿಸುವ ಅನಿವಾರ್ಯತೆ ಬಿಸಿಸಿಐ ಮುಂದಿದೆ.

ಐಪಿಎಲ್ ಶಿಫ್ಟ್ ಯಾಕೆ?: ದೇಶದದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದರೆ ಸರ್ಕಾರವು ಐಪಿಎಲ್​ಗೆ ಸಂಪೂರ್ಣ ಭದ್ರತೆಯನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಈ ಹಿಂದೆ 2009 ಹಾಗೂ 2014 ರಲ್ಲಿ ಇದೇ ಕಾರಣಗಳಿಗಾಗಿ ಐಪಿಎಲ್ ಅನ್ನು ವಿದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಇದೀಗ ಮತ್ತೊಮ್ಮೆ ಐಪಿಎಲ್ ಅನ್ನು ವಿದೇಶದಲ್ಲಿ ಆಯೋಜಿಸುವ ಅನಿವಾರ್ಯತೆ ಬಿಸಿಸಿಐ ಮುಂದಿದೆ.

5 / 6
2014ರಲ್ಲಿ ಲೋಕಸಭಾ ಚುನಾವಣಾ ನಿಮಿತ್ತ ಐಪಿಎಲ್​ನ 20 ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಲಾಗಿತ್ತು. ಇದಕ್ಕೂ ಮುನ್ನ 2009 ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಂಪೂರ್ಣ ಟೂರ್ನಿಯನ್ನು ಸೌತ್ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಇದೀಗ ಮೂರನೇ ಬಾರಿ ಚುನಾವಣಾ ನಿಮಿತ್ತ ಐಪಿಎಲ್​ನ ಕೆಲ ಪಂದ್ಯಗಳು ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತೆ ಹೆಚ್ಚಿದೆ.

2014ರಲ್ಲಿ ಲೋಕಸಭಾ ಚುನಾವಣಾ ನಿಮಿತ್ತ ಐಪಿಎಲ್​ನ 20 ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಲಾಗಿತ್ತು. ಇದಕ್ಕೂ ಮುನ್ನ 2009 ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಂಪೂರ್ಣ ಟೂರ್ನಿಯನ್ನು ಸೌತ್ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಇದೀಗ ಮೂರನೇ ಬಾರಿ ಚುನಾವಣಾ ನಿಮಿತ್ತ ಐಪಿಎಲ್​ನ ಕೆಲ ಪಂದ್ಯಗಳು ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತೆ ಹೆಚ್ಚಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ