AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕಿಂಗ್ ಕೊಹ್ಲಿ ಜೊತೆ ಟಗರು ಪುಟ್ಟಿಯ ಗೆಲುವಿನ ನಗು

IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 68ನೇ ಪಂದ್ಯದಲ್ಲಿ ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಪ್ಲೇಆಫ್ ಹಂತಕ್ಕೇರಿದೆ. ಅದರಂತೆ ಮೇ 22 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:07 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಈ ಅಮೋಘ ಗೆಲುವಿನ ಖುಷಿಯಲ್ಲಿದ್ದ ಆರ್​ಸಿಬಿ ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ್ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಈ ಅಮೋಘ ಗೆಲುವಿನ ಖುಷಿಯಲ್ಲಿದ್ದ ಆರ್​ಸಿಬಿ ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ್ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

1 / 6
ಕೇವಲ ಒಂದು ಪರ್ಸೆಂಟ್ ಮಾತ್ರ ಅವಕಾಶವಿದ್ದರೂ, ಕೆಲವೊಮ್ಮೆ ಅದುವೇ ಸಾಕುತ್ತದೆ... ಈ ಹಿಂದೆ ವಿರಾಟ್ ಕೊಹ್ಲಿ ಆರ್​ಸಿಬಿ ಮಹಿಳಾ ತಂಡವನ್ನು ಹುರಿದುಂಬಿಸಲು ಹೇಳಿದ್ದ ಈ ಲೈನ್​ಗಳೊಂದಿಗೆ ಶ್ರೇಯಾಂಕ ಪಾಟೀಲ್ ಇದೀಗ ಕಿಂಗ್ ಕೊಹ್ಲಿ ಜೊತೆಗಿನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೇವಲ ಒಂದು ಪರ್ಸೆಂಟ್ ಮಾತ್ರ ಅವಕಾಶವಿದ್ದರೂ, ಕೆಲವೊಮ್ಮೆ ಅದುವೇ ಸಾಕುತ್ತದೆ... ಈ ಹಿಂದೆ ವಿರಾಟ್ ಕೊಹ್ಲಿ ಆರ್​ಸಿಬಿ ಮಹಿಳಾ ತಂಡವನ್ನು ಹುರಿದುಂಬಿಸಲು ಹೇಳಿದ್ದ ಈ ಲೈನ್​ಗಳೊಂದಿಗೆ ಶ್ರೇಯಾಂಕ ಪಾಟೀಲ್ ಇದೀಗ ಕಿಂಗ್ ಕೊಹ್ಲಿ ಜೊತೆಗಿನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ವಿರಾಟ್ ಕೊಹ್ಲಿ ಜೊತೆಗಲ್ಲದೆ, ಬಿಗ್ ಶೋ ಖ್ಯಾತಿಯ ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೂ ಕರುನಾಡ ಕುವರಿ ಸ್ಮೈಲ್ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ಗೆಲುವನ್ನು ಸಖತ್ತಾಗೇ ಸಂಭ್ರಮಿಸಿದ್ದಾರೆ.

ವಿರಾಟ್ ಕೊಹ್ಲಿ ಜೊತೆಗಲ್ಲದೆ, ಬಿಗ್ ಶೋ ಖ್ಯಾತಿಯ ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೂ ಕರುನಾಡ ಕುವರಿ ಸ್ಮೈಲ್ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ಗೆಲುವನ್ನು ಸಖತ್ತಾಗೇ ಸಂಭ್ರಮಿಸಿದ್ದಾರೆ.

3 / 6
ಹಾಗೆಯೇ ವಿರಾಟ್ ಕೊಹ್ಲಿಯ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೊತೆಗೂ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕ ಪಾಟೀಲ್ ಪೋಸ್ ನೀಡಿದ್ದು, ಈ ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹಾಗೆಯೇ ವಿರಾಟ್ ಕೊಹ್ಲಿಯ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೊತೆಗೂ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕ ಪಾಟೀಲ್ ಪೋಸ್ ನೀಡಿದ್ದು, ಈ ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ಆರ್​ಸಿಬಿ ತಂಡದ ಅಪ್ಪಟ ಅಭಿಮಾನಿಯಾಗಿರುವ ಕರುನಾಡ ಕುವರಿ ಶ್ರೇಯಾಂಕ ಪಾಟೀಲ್, ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಆರ್​ಸಿಬಿ ಪುರುಷರ ತಂಡ ಕಲ್ ಗೆಲ್ಲುವುದನ್ನು ಎದುರು ನೋಡುತ್ತಿದ್ದಾರೆ.

ಆರ್​ಸಿಬಿ ತಂಡದ ಅಪ್ಪಟ ಅಭಿಮಾನಿಯಾಗಿರುವ ಕರುನಾಡ ಕುವರಿ ಶ್ರೇಯಾಂಕ ಪಾಟೀಲ್, ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಆರ್​ಸಿಬಿ ಪುರುಷರ ತಂಡ ಕಲ್ ಗೆಲ್ಲುವುದನ್ನು ಎದುರು ನೋಡುತ್ತಿದ್ದಾರೆ.

5 / 6
ಇನ್ನು ಆರ್​ಸಿಬಿ-ಸಿಎಸ್​ಕೆ ನಡುವಣ ಪಂದ್ಯ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ಆಟಗಾರ್ತಿ ಜೆಮಿಯಾ ರೊಡ್ರಿಗಸ್ ಕೂಡ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

ಇನ್ನು ಆರ್​ಸಿಬಿ-ಸಿಎಸ್​ಕೆ ನಡುವಣ ಪಂದ್ಯ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ಆಟಗಾರ್ತಿ ಜೆಮಿಯಾ ರೊಡ್ರಿಗಸ್ ಕೂಡ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

6 / 6

Published On - 2:04 pm, Sun, 19 May 24

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ