AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕಿಂಗ್ ಕೊಹ್ಲಿ ಜೊತೆ ಟಗರು ಪುಟ್ಟಿಯ ಗೆಲುವಿನ ನಗು

IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 68ನೇ ಪಂದ್ಯದಲ್ಲಿ ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಪ್ಲೇಆಫ್ ಹಂತಕ್ಕೇರಿದೆ. ಅದರಂತೆ ಮೇ 22 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:07 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಈ ಅಮೋಘ ಗೆಲುವಿನ ಖುಷಿಯಲ್ಲಿದ್ದ ಆರ್​ಸಿಬಿ ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ್ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಈ ಅಮೋಘ ಗೆಲುವಿನ ಖುಷಿಯಲ್ಲಿದ್ದ ಆರ್​ಸಿಬಿ ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ್ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

1 / 6
ಕೇವಲ ಒಂದು ಪರ್ಸೆಂಟ್ ಮಾತ್ರ ಅವಕಾಶವಿದ್ದರೂ, ಕೆಲವೊಮ್ಮೆ ಅದುವೇ ಸಾಕುತ್ತದೆ... ಈ ಹಿಂದೆ ವಿರಾಟ್ ಕೊಹ್ಲಿ ಆರ್​ಸಿಬಿ ಮಹಿಳಾ ತಂಡವನ್ನು ಹುರಿದುಂಬಿಸಲು ಹೇಳಿದ್ದ ಈ ಲೈನ್​ಗಳೊಂದಿಗೆ ಶ್ರೇಯಾಂಕ ಪಾಟೀಲ್ ಇದೀಗ ಕಿಂಗ್ ಕೊಹ್ಲಿ ಜೊತೆಗಿನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೇವಲ ಒಂದು ಪರ್ಸೆಂಟ್ ಮಾತ್ರ ಅವಕಾಶವಿದ್ದರೂ, ಕೆಲವೊಮ್ಮೆ ಅದುವೇ ಸಾಕುತ್ತದೆ... ಈ ಹಿಂದೆ ವಿರಾಟ್ ಕೊಹ್ಲಿ ಆರ್​ಸಿಬಿ ಮಹಿಳಾ ತಂಡವನ್ನು ಹುರಿದುಂಬಿಸಲು ಹೇಳಿದ್ದ ಈ ಲೈನ್​ಗಳೊಂದಿಗೆ ಶ್ರೇಯಾಂಕ ಪಾಟೀಲ್ ಇದೀಗ ಕಿಂಗ್ ಕೊಹ್ಲಿ ಜೊತೆಗಿನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ವಿರಾಟ್ ಕೊಹ್ಲಿ ಜೊತೆಗಲ್ಲದೆ, ಬಿಗ್ ಶೋ ಖ್ಯಾತಿಯ ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೂ ಕರುನಾಡ ಕುವರಿ ಸ್ಮೈಲ್ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ಗೆಲುವನ್ನು ಸಖತ್ತಾಗೇ ಸಂಭ್ರಮಿಸಿದ್ದಾರೆ.

ವಿರಾಟ್ ಕೊಹ್ಲಿ ಜೊತೆಗಲ್ಲದೆ, ಬಿಗ್ ಶೋ ಖ್ಯಾತಿಯ ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೂ ಕರುನಾಡ ಕುವರಿ ಸ್ಮೈಲ್ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ಗೆಲುವನ್ನು ಸಖತ್ತಾಗೇ ಸಂಭ್ರಮಿಸಿದ್ದಾರೆ.

3 / 6
ಹಾಗೆಯೇ ವಿರಾಟ್ ಕೊಹ್ಲಿಯ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೊತೆಗೂ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕ ಪಾಟೀಲ್ ಪೋಸ್ ನೀಡಿದ್ದು, ಈ ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹಾಗೆಯೇ ವಿರಾಟ್ ಕೊಹ್ಲಿಯ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೊತೆಗೂ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕ ಪಾಟೀಲ್ ಪೋಸ್ ನೀಡಿದ್ದು, ಈ ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ಆರ್​ಸಿಬಿ ತಂಡದ ಅಪ್ಪಟ ಅಭಿಮಾನಿಯಾಗಿರುವ ಕರುನಾಡ ಕುವರಿ ಶ್ರೇಯಾಂಕ ಪಾಟೀಲ್, ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಆರ್​ಸಿಬಿ ಪುರುಷರ ತಂಡ ಕಲ್ ಗೆಲ್ಲುವುದನ್ನು ಎದುರು ನೋಡುತ್ತಿದ್ದಾರೆ.

ಆರ್​ಸಿಬಿ ತಂಡದ ಅಪ್ಪಟ ಅಭಿಮಾನಿಯಾಗಿರುವ ಕರುನಾಡ ಕುವರಿ ಶ್ರೇಯಾಂಕ ಪಾಟೀಲ್, ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಆರ್​ಸಿಬಿ ಪುರುಷರ ತಂಡ ಕಲ್ ಗೆಲ್ಲುವುದನ್ನು ಎದುರು ನೋಡುತ್ತಿದ್ದಾರೆ.

5 / 6
ಇನ್ನು ಆರ್​ಸಿಬಿ-ಸಿಎಸ್​ಕೆ ನಡುವಣ ಪಂದ್ಯ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ಆಟಗಾರ್ತಿ ಜೆಮಿಯಾ ರೊಡ್ರಿಗಸ್ ಕೂಡ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

ಇನ್ನು ಆರ್​ಸಿಬಿ-ಸಿಎಸ್​ಕೆ ನಡುವಣ ಪಂದ್ಯ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ಆಟಗಾರ್ತಿ ಜೆಮಿಯಾ ರೊಡ್ರಿಗಸ್ ಕೂಡ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

6 / 6

Published On - 2:04 pm, Sun, 19 May 24

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ