AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡದ ಸರ್ವಶ್ರೇಷ್ಠ ದಾಖಲೆಯನ್ನು 3 ಬಾರಿ ಮುರಿದ SRH

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಮೂರು ಬಾರಿ 250+ ಸ್ಕೋರ್​ ಕಲೆಹಾಕಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಒಂದೇ ಸೀಸನ್​ನಲ್ಲಿ 3 ಬಾರಿ ಮುರಿದಿರುವುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Apr 21, 2024 | 8:05 AM

Share
2023 ತನಕ ಒಂದು ಲೆಕ್ಕ... ಇನ್ಮುಂದೆ ಒಂದು ಲೆಕ್ಕ... ಪ್ರಸ್ತುತ ಸನ್​ರೈಸರ್ಸ್ ಹೈದರಾಬಾದ್ (SRH) ತಂಡದ ಪ್ರದರ್ಶನ ನೋಡಿದ್ರೆ ಈ ಡೈಲಾಗ್​ ನೆನಪಿಗೆ ಬರುತ್ತೆ. ಏಕೆಂದರೆ ಕಳೆದ ಒಂದು ದಶಕದಿಂದ ಐಪಿಎಲ್​ನ ಸರ್ವಶೇಷ್ಠ ದಾಖಲೆಯಾಗಿ ಗುರುತಿಸಿಕೊಂಡಿದ್ದ ಒಂದು ರೆಕಾರ್ಡ್ ಅನ್ನು ಎಸ್​ಆರ್​ಹೆಚ್ ತಂಡವು ಬ್ಯಾಕ್ ಟು ಬ್ಯಾಕ್ ಮೂರು ಬಾರಿ ಮುರಿದಿದೆ.

2023 ತನಕ ಒಂದು ಲೆಕ್ಕ... ಇನ್ಮುಂದೆ ಒಂದು ಲೆಕ್ಕ... ಪ್ರಸ್ತುತ ಸನ್​ರೈಸರ್ಸ್ ಹೈದರಾಬಾದ್ (SRH) ತಂಡದ ಪ್ರದರ್ಶನ ನೋಡಿದ್ರೆ ಈ ಡೈಲಾಗ್​ ನೆನಪಿಗೆ ಬರುತ್ತೆ. ಏಕೆಂದರೆ ಕಳೆದ ಒಂದು ದಶಕದಿಂದ ಐಪಿಎಲ್​ನ ಸರ್ವಶೇಷ್ಠ ದಾಖಲೆಯಾಗಿ ಗುರುತಿಸಿಕೊಂಡಿದ್ದ ಒಂದು ರೆಕಾರ್ಡ್ ಅನ್ನು ಎಸ್​ಆರ್​ಹೆಚ್ ತಂಡವು ಬ್ಯಾಕ್ ಟು ಬ್ಯಾಕ್ ಮೂರು ಬಾರಿ ಮುರಿದಿದೆ.

1 / 6
ಹೌದು, 2013 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಕ್ರಿಸ್ ಗೇಲ್​ (175) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 263 ರನ್ ಬಾರಿಸಿ ದಾಖಲೆ ಬರೆದಿತ್ತು. ಈ ಸರ್ವಶ್ರೇಷ್ಠ ದಾಖಲೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ ಎನ್ನಲಾಗಿತ್ತು. ಅದರಂತೆ ಕಳೆದ 10 ವರ್ಷಗಳಲ್ಲಿ ಈ ದಾಖಲೆಯ ಸಮೀಪಕ್ಕೂ ತಲುಪಲು ಯಾವುದೇ ತಂಡಕ್ಕೆ ಸಾಧ್ಯವಾಗಿರಲಿಲ್ಲ.

ಹೌದು, 2013 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಕ್ರಿಸ್ ಗೇಲ್​ (175) ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 263 ರನ್ ಬಾರಿಸಿ ದಾಖಲೆ ಬರೆದಿತ್ತು. ಈ ಸರ್ವಶ್ರೇಷ್ಠ ದಾಖಲೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ ಎನ್ನಲಾಗಿತ್ತು. ಅದರಂತೆ ಕಳೆದ 10 ವರ್ಷಗಳಲ್ಲಿ ಈ ದಾಖಲೆಯ ಸಮೀಪಕ್ಕೂ ತಲುಪಲು ಯಾವುದೇ ತಂಡಕ್ಕೆ ಸಾಧ್ಯವಾಗಿರಲಿಲ್ಲ.

2 / 6
ಆದರೆ ಈ ಬಾರಿ ಸನ್​ರೈಸರ್ಸ್ ಹೈದರಾಬಾದ್ ತಂಡ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ. ಒಂದೇ ಸೀಸನ್​ನಲ್ಲಿ ಮೂರು ಬಾರಿ ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ಸರ್ವಶ್ರೇಷ್ಠ ದಾಖಲೆಯನ್ನು ಮುರಿದಿದೆ. ಈ ಮೂಲಕ ಆರ್​ಸಿಬಿ ತಂಡದ ದಾಖಲೆಯನ್ನು ಐದನೇ ಸ್ಥಾನಕ್ಕೆ ತಳ್ಳಿದೆ.

ಆದರೆ ಈ ಬಾರಿ ಸನ್​ರೈಸರ್ಸ್ ಹೈದರಾಬಾದ್ ತಂಡ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ. ಒಂದೇ ಸೀಸನ್​ನಲ್ಲಿ ಮೂರು ಬಾರಿ ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ಸರ್ವಶ್ರೇಷ್ಠ ದಾಖಲೆಯನ್ನು ಮುರಿದಿದೆ. ಈ ಮೂಲಕ ಆರ್​ಸಿಬಿ ತಂಡದ ದಾಖಲೆಯನ್ನು ಐದನೇ ಸ್ಥಾನಕ್ಕೆ ತಳ್ಳಿದೆ.

3 / 6
ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 272 ರನ್ ಬಾರಿಸಿ ಮಿಂಚಿದ್ದ ಸನ್​ರೈಸರ್ಸ್ ಹೈದರಾಬಾದ್ ತಂಡವು, ಆ ಬಳಿಕ ಬಳಿಕ ಆರ್​ಸಿಬಿ ವಿರುದ್ಧ 287 ರನ್ ಸಿಡಿಸಿ ಹೊಸ ಇತಿಹಾಸವನ್ನು ನಿರ್ಮಿಸಿತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 266 ರನ್​ ಸಿಡಿಸಿ ಮತ್ತೊಮ್ಮೆ ಅಬ್ಬರಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 272 ರನ್ ಬಾರಿಸಿ ಮಿಂಚಿದ್ದ ಸನ್​ರೈಸರ್ಸ್ ಹೈದರಾಬಾದ್ ತಂಡವು, ಆ ಬಳಿಕ ಬಳಿಕ ಆರ್​ಸಿಬಿ ವಿರುದ್ಧ 287 ರನ್ ಸಿಡಿಸಿ ಹೊಸ ಇತಿಹಾಸವನ್ನು ನಿರ್ಮಿಸಿತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 266 ರನ್​ ಸಿಡಿಸಿ ಮತ್ತೊಮ್ಮೆ ಅಬ್ಬರಿಸಿದ್ದಾರೆ.

4 / 6
ಈ ಮೂಲಕ ಒಂದೇ ಸೀಸನ್​ನಲ್ಲಿ ಮೂರು ಬಾರಿ 263+ ಸ್ಕೋರ್​ಗಳಿಸಿ ಆರ್​ಸಿಬಿ ತಂಡದ ಸರ್ವಶ್ರೇಷ್ಠ ದಾಖಲೆಯನ್ನು ಮೂರು ಬಾರಿ ಮುರಿದಿದೆ. ಅಲ್ಲದೆ ಐಪಿಎಲ್​ನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ತಂಡಗಳ ಪಟ್ಟಿಯಲ್ಲಿ ಎಸ್​ಆರ್​ಹೆಚ್ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದೆ.

ಈ ಮೂಲಕ ಒಂದೇ ಸೀಸನ್​ನಲ್ಲಿ ಮೂರು ಬಾರಿ 263+ ಸ್ಕೋರ್​ಗಳಿಸಿ ಆರ್​ಸಿಬಿ ತಂಡದ ಸರ್ವಶ್ರೇಷ್ಠ ದಾಖಲೆಯನ್ನು ಮೂರು ಬಾರಿ ಮುರಿದಿದೆ. ಅಲ್ಲದೆ ಐಪಿಎಲ್​ನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ತಂಡಗಳ ಪಟ್ಟಿಯಲ್ಲಿ ಎಸ್​ಆರ್​ಹೆಚ್ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದೆ.

5 / 6
ಇನ್ನು ಮೂರನೇ ಸ್ಥಾನದಲ್ಲಿ ಕೆಕೆಆರ್ (272 ಸ್ಕೋರ್) ಇದ್ದರೆ, ನಾಲ್ಕನೇ ಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಇದೆ. ಹಾಗೆಯೇ ಇದೀಗ ಆರ್​ಸಿಬಿ ತಂಡದ 263 ರನ್​ಗಳ ಸ್ಕೋರ್ ದಾಖಲೆ​ ಐದನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಇನ್ನು ಮೂರನೇ ಸ್ಥಾನದಲ್ಲಿ ಕೆಕೆಆರ್ (272 ಸ್ಕೋರ್) ಇದ್ದರೆ, ನಾಲ್ಕನೇ ಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಇದೆ. ಹಾಗೆಯೇ ಇದೀಗ ಆರ್​ಸಿಬಿ ತಂಡದ 263 ರನ್​ಗಳ ಸ್ಕೋರ್ ದಾಖಲೆ​ ಐದನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ