AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 549 ರನ್ಸ್​, 81 ಬೌಂಡರಿ: SRH vs RCB ಮತ್ತೆ ಮುಖಾಮುಖಿ

IPL 2024: ಐಪಿಎಲ್ 2024ರ 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಳಿಗೆ ನಿರ್ಣಾಯಕ. ಏಕೆಂಧರೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

TV9 Web
| Edited By: |

Updated on: Apr 24, 2024 | 10:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಗುರುವಾರ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಗುರುವಾರ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

1 / 5
ವಿಶೇಷ ಎಂದರೆ ಮೊದಲಾರ್ಧದ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 287 ರನ್​ ಬಾರಿಸುವ ಮೂಲಕ ಎಸ್​ಆರ್​ಹೆಚ್ ಹೊಸ ಇತಿಹಾಸ ಬರೆದಿತ್ತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಬ್ಯಾಟರ್​ಗಳು ಕೂಡ 262 ರನ್ ಬಾರಿಸಿ ಅಬ್ಬರಿಸಿದ್ದರು. ಇದೀಗ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿದೆ.

ವಿಶೇಷ ಎಂದರೆ ಮೊದಲಾರ್ಧದ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 287 ರನ್​ ಬಾರಿಸುವ ಮೂಲಕ ಎಸ್​ಆರ್​ಹೆಚ್ ಹೊಸ ಇತಿಹಾಸ ಬರೆದಿತ್ತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಬ್ಯಾಟರ್​ಗಳು ಕೂಡ 262 ರನ್ ಬಾರಿಸಿ ಅಬ್ಬರಿಸಿದ್ದರು. ಇದೀಗ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿದೆ.

2 / 5
ಕಳೆದ ಪಂದ್ಯದಲ್ಲಿ ಉಭಯ ತಂಡಗಳು ಸೇರಿ ಒಟ್ಟು 549 ರನ್ ಕಲೆಹಾಕಿರುವ ಕಾರಣ ಈ ಪಂದ್ಯದಲ್ಲೂ ರನ್ ಮಳೆಯನ್ನು ನಿರೀಕ್ಷಿಸಬಹುದು. ಅದರಲ್ಲೂ ಆರ್​ಸಿಬಿ ವಿರುದ್ಧ ಎಸ್​ಆರ್​ಹೆಚ್ ಕಳೆದ ಮ್ಯಾಚ್​ನಲ್ಲಿ ಬರೋಬ್ಬರಿ 22 ಸಿಕ್ಸ್​ಗಳನ್ನು ಸಿಡಿಸಿದ್ದರು ಎಂಬುದು ವಿಶೇಷ. ಅಲ್ಲದೆ ಈ ಪಂದ್ಯದಲ್ಲಿ ಒಟ್ಟು 81 ಬೌಂಡರಿಗಳು ಮೂಡಿಬಂದಿದ್ದವು.

ಕಳೆದ ಪಂದ್ಯದಲ್ಲಿ ಉಭಯ ತಂಡಗಳು ಸೇರಿ ಒಟ್ಟು 549 ರನ್ ಕಲೆಹಾಕಿರುವ ಕಾರಣ ಈ ಪಂದ್ಯದಲ್ಲೂ ರನ್ ಮಳೆಯನ್ನು ನಿರೀಕ್ಷಿಸಬಹುದು. ಅದರಲ್ಲೂ ಆರ್​ಸಿಬಿ ವಿರುದ್ಧ ಎಸ್​ಆರ್​ಹೆಚ್ ಕಳೆದ ಮ್ಯಾಚ್​ನಲ್ಲಿ ಬರೋಬ್ಬರಿ 22 ಸಿಕ್ಸ್​ಗಳನ್ನು ಸಿಡಿಸಿದ್ದರು ಎಂಬುದು ವಿಶೇಷ. ಅಲ್ಲದೆ ಈ ಪಂದ್ಯದಲ್ಲಿ ಒಟ್ಟು 81 ಬೌಂಡರಿಗಳು ಮೂಡಿಬಂದಿದ್ದವು.

3 / 5
ಇದೀಗ ಬ್ಯಾಟರ್​ಗಳ ಸ್ವರ್ಗ ಎನಿಸಿಕೊಂಡಿರುವ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ತಂಡವನ್ನು ಎದುರಿಸಲಿದೆ. ಹೀಗಾಗಿ ಈ ಪಂದ್ಯದಲ್ಲೂ ಸಿಕ್ಸ್​-ಫೋರ್​ಗಳ ಸುರಿಮಳೆಯನ್ನು ನಿರೀಕ್ಷಿಸಬಹುದು.

ಇದೀಗ ಬ್ಯಾಟರ್​ಗಳ ಸ್ವರ್ಗ ಎನಿಸಿಕೊಂಡಿರುವ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ತಂಡವನ್ನು ಎದುರಿಸಲಿದೆ. ಹೀಗಾಗಿ ಈ ಪಂದ್ಯದಲ್ಲೂ ಸಿಕ್ಸ್​-ಫೋರ್​ಗಳ ಸುರಿಮಳೆಯನ್ನು ನಿರೀಕ್ಷಿಸಬಹುದು.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇದುವರೆಗೆ 24 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಎಸ್​ಆರ್​ಹೆಚ್ ತಂಡವು 13 ಬಾರಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ಗೆದ್ದಿರುವುದು ಕೇವಲ 10 ಪಂದ್ಯಗಳಲ್ಲಿ ಮಾತ್ರ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು. ಇಲ್ಲಿ ಮೇಲ್ನೋಟಕ್ಕೆ ಎಸ್​ಆರ್​ಹೆಚ್ ತಂಡ ಬಲಿಷ್ಠವಾಗಿ ಕಂಡು ಬಂದರೂ, ಕಳೆದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಪೈಪೋಟಿ ನೀಡಿತ್ತು. ಹೀಗಾಗಿ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇದುವರೆಗೆ 24 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಎಸ್​ಆರ್​ಹೆಚ್ ತಂಡವು 13 ಬಾರಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ಗೆದ್ದಿರುವುದು ಕೇವಲ 10 ಪಂದ್ಯಗಳಲ್ಲಿ ಮಾತ್ರ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು. ಇಲ್ಲಿ ಮೇಲ್ನೋಟಕ್ಕೆ ಎಸ್​ಆರ್​ಹೆಚ್ ತಂಡ ಬಲಿಷ್ಠವಾಗಿ ಕಂಡು ಬಂದರೂ, ಕಳೆದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಪೈಪೋಟಿ ನೀಡಿತ್ತು. ಹೀಗಾಗಿ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

5 / 5
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ