AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸುರೇಶ್ ರೈನಾ..?

Suresh Raina: ಸುರೇಶ್ ರೈನಾ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದಾರೆ. ಈ ವೇಳೆ ಒಟ್ಟು 205 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರೈನಾ ಒಂದು ಶತಕ ಹಾಗೂ 39 ಅರ್ಧಶತಗಳನ್ನು ಒಳಗೊಂಡಂತೆ ಒಟ್ಟು 5,528 ರನ್​ಗಳಿಸಿದ್ದಾರೆ.

TV9 Web
| Edited By: |

Updated on: Dec 28, 2023 | 9:57 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮೂಲಕ ಸುರೇಶ್ ರೈನಾ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ. ಅದು ಕೂಡ ಲಕ್ನೋ ಸೂಪರ್ ಜೈಂಟ್ಸ್ ಪರ ಎಂಬುದು ವಿಶೇಷ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಎಂಬುದಷ್ಟೇ ಇಲ್ಲಿ ವ್ಯತ್ಯಾಸ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮೂಲಕ ಸುರೇಶ್ ರೈನಾ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ. ಅದು ಕೂಡ ಲಕ್ನೋ ಸೂಪರ್ ಜೈಂಟ್ಸ್ ಪರ ಎಂಬುದು ವಿಶೇಷ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಎಂಬುದಷ್ಟೇ ಇಲ್ಲಿ ವ್ಯತ್ಯಾಸ.

1 / 5
ಅಂದರೆ ಐಪಿಎಲ್ 2024 ರಲ್ಲಿ ಸುರೇಶ್ ರೈನಾ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. 2021 ರ ಬಳಿಕ ಐಪಿಎಲ್​ನಿಂದ ದೂರವಾಗಿದ್ದ ರೈನಾ ಇದೀಗ ಹೊಸ ಪಾತ್ರದೊಂದಿಗೆ ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಅಂದರೆ ಐಪಿಎಲ್ 2024 ರಲ್ಲಿ ಸುರೇಶ್ ರೈನಾ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. 2021 ರ ಬಳಿಕ ಐಪಿಎಲ್​ನಿಂದ ದೂರವಾಗಿದ್ದ ರೈನಾ ಇದೀಗ ಹೊಸ ಪಾತ್ರದೊಂದಿಗೆ ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

2 / 5
ಏಕೆಂದರೆ 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಸಿಕೊಂಡಿದ್ದಾರೆ. ಅತ್ತ LSG ತಂಡದ ಮೆಂಟರ್ ಹುದ್ದೆ ಖಾಲಿಯಿದ್ದು. ಹೀಗಾಗಿ ಲಕ್ನೋ ಫ್ರಾಂಚೈಸಿಯು ಉತ್ತರ ಪ್ರದೇಶ ಮೂಲದ ರೈನಾ ಅವರನ್ನು ಮಾರ್ಗದರ್ಶಕರಾಗಿ ನೇಮಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಏಕೆಂದರೆ 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಸಿಕೊಂಡಿದ್ದಾರೆ. ಅತ್ತ LSG ತಂಡದ ಮೆಂಟರ್ ಹುದ್ದೆ ಖಾಲಿಯಿದ್ದು. ಹೀಗಾಗಿ ಲಕ್ನೋ ಫ್ರಾಂಚೈಸಿಯು ಉತ್ತರ ಪ್ರದೇಶ ಮೂಲದ ರೈನಾ ಅವರನ್ನು ಮಾರ್ಗದರ್ಶಕರಾಗಿ ನೇಮಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

3 / 5
ಇದಾಗ್ಯೂ ಆಟಗಾರನಾಗಿ ಐಪಿಎಲ್​ಗೆ ಎಂಟ್ರಿ ಕೊಡಲು ರೈನಾಗೆ ಅವಕಾಶವಿಲ್ಲ. ಏಕೆಂದರೆ ಸುರೇಶ್ ರೈನಾ ಈಗಾಗಲೇ ಬಿಸಿಸಿಐಯಿಂದ ಎನ್​ಒಸಿ ಪಡೆದು ಇತರೆ ಲೀಗ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಸಿಸಿಐ ನಿಯಮದ ಪ್ರಕಾರ ಇತರೆ ಲೀಗ್​ನಲ್ಲಿ ಕಾಣಿಸಿಕೊಂಡ ಭಾರತೀಯರಿಗೆ ಐಪಿಎಲ್​ನಲ್ಲಿ ಅವಕಾಶವಿಲ್ಲ. ಇದೇ ಕಾರಣದಿಂದ 2022 ರಿಂದ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದೀಗ ಮೆಂಟರ್ ಹುದ್ದೆಯೊಂದಿಗೆ ಸುರೇಶ್ ರೈನಾ ಐಪಿಎಲ್​ಗೆ ಮರಳಲಿದ್ದಾರಾ ಕಾದು ನೋಡಬೇಕಿದೆ.

ಇದಾಗ್ಯೂ ಆಟಗಾರನಾಗಿ ಐಪಿಎಲ್​ಗೆ ಎಂಟ್ರಿ ಕೊಡಲು ರೈನಾಗೆ ಅವಕಾಶವಿಲ್ಲ. ಏಕೆಂದರೆ ಸುರೇಶ್ ರೈನಾ ಈಗಾಗಲೇ ಬಿಸಿಸಿಐಯಿಂದ ಎನ್​ಒಸಿ ಪಡೆದು ಇತರೆ ಲೀಗ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಸಿಸಿಐ ನಿಯಮದ ಪ್ರಕಾರ ಇತರೆ ಲೀಗ್​ನಲ್ಲಿ ಕಾಣಿಸಿಕೊಂಡ ಭಾರತೀಯರಿಗೆ ಐಪಿಎಲ್​ನಲ್ಲಿ ಅವಕಾಶವಿಲ್ಲ. ಇದೇ ಕಾರಣದಿಂದ 2022 ರಿಂದ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದೀಗ ಮೆಂಟರ್ ಹುದ್ದೆಯೊಂದಿಗೆ ಸುರೇಶ್ ರೈನಾ ಐಪಿಎಲ್​ಗೆ ಮರಳಲಿದ್ದಾರಾ ಕಾದು ನೋಡಬೇಕಿದೆ.

4 / 5
ಅಂದಹಾಗೆ ಸುರೇಶ್ ರೈನಾ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದಾರೆ. ಈ ವೇಳೆ ಒಟ್ಟು 205 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರೈನಾ ಒಂದು ಶತಕ ಹಾಗೂ 39 ಅರ್ಧಶತಗಳನ್ನು ಒಳಗೊಂಡಂತೆ ಒಟ್ಟು 5,528 ರನ್​ಗಳಿಸಿದ್ದರು.

ಅಂದಹಾಗೆ ಸುರೇಶ್ ರೈನಾ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದಾರೆ. ಈ ವೇಳೆ ಒಟ್ಟು 205 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರೈನಾ ಒಂದು ಶತಕ ಹಾಗೂ 39 ಅರ್ಧಶತಗಳನ್ನು ಒಳಗೊಂಡಂತೆ ಒಟ್ಟು 5,528 ರನ್​ಗಳಿಸಿದ್ದರು.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ